AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಕೊರೊನಾ ಕ್ರಿಮಿ ಎಲ್ಲೆಲ್ಲಿ ವಾಸ ಮಾಡುತ್ತಿದೆ, ತಿಳಿದ್ಕೊಳ್ಳಿ!

ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ಕ್ರಿಮಿ ಎಲ್ಲೆಲ್ಲಿ ವಾಸ ಮಾಡುತ್ತಿದೆ, ನೀವು ಯಾವ Zoneನಲ್ಲಿದ್ದೀರಿ ಎಂಬುದನ್ನು ಮೊದ್ಲು ತಿಳಿದುಕೊಳ್ಳಿ. ನಗರದ 6 ವಲಯಗಳಲ್ಲಿ 20 ವಾರ್ಡ್‌ಗಳು ಕಂಟೈನ್ಮೆಂಟ್ Zone ನಲ್ಲಿವೆ. ಆ 20 ಕಂಟೈನ್ಮೆಂಟ್ Zone‌ ನಲ್ಲಿ 124 ಸಕ್ರಿಯ ಕೇಸ್​ಗಳಿವೆ. ಈ 20 ವಾರ್ಡ್‌ಗಳಲ್ಲಿ ಕೊರೋನಾ ಕೇಸ್ ಡಿಆಕ್ಟೀವ್ ಆಗಿಲ್ಲ. ಪಾದರಾಯನಪುರ ಅತಿ ಹೆಚ್ಚು ಕೇಸ್ ಹೊಂದಿರೋ ಕಂಟೈನ್ಮೆಂಟ್ Zone. ಹೊಂಗಸಂದ್ರ ಎರಡನೇ ಅತಿ ಹೆಚ್ಚು ಕೇಸ್ ಹೊಂದಿರೋ ಕಂಟೈನ್ಮೆಂಟ್ Zone. ಈ ಇಪ್ಪತ್ತರ ಹೊರತಾಗಿ ಉಳಿದ […]

ರಾಜಧಾನಿಯಲ್ಲಿ ಕೊರೊನಾ ಕ್ರಿಮಿ ಎಲ್ಲೆಲ್ಲಿ ವಾಸ ಮಾಡುತ್ತಿದೆ, ತಿಳಿದ್ಕೊಳ್ಳಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 14, 2020 | 11:53 AM

Share

ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ಕ್ರಿಮಿ ಎಲ್ಲೆಲ್ಲಿ ವಾಸ ಮಾಡುತ್ತಿದೆ, ನೀವು ಯಾವ Zoneನಲ್ಲಿದ್ದೀರಿ ಎಂಬುದನ್ನು ಮೊದ್ಲು ತಿಳಿದುಕೊಳ್ಳಿ.

ನಗರದ 6 ವಲಯಗಳಲ್ಲಿ 20 ವಾರ್ಡ್‌ಗಳು ಕಂಟೈನ್ಮೆಂಟ್ Zone ನಲ್ಲಿವೆ. ಆ 20 ಕಂಟೈನ್ಮೆಂಟ್ Zone‌ ನಲ್ಲಿ 124 ಸಕ್ರಿಯ ಕೇಸ್​ಗಳಿವೆ. ಈ 20 ವಾರ್ಡ್‌ಗಳಲ್ಲಿ ಕೊರೋನಾ ಕೇಸ್ ಡಿಆಕ್ಟೀವ್ ಆಗಿಲ್ಲ. ಪಾದರಾಯನಪುರ ಅತಿ ಹೆಚ್ಚು ಕೇಸ್ ಹೊಂದಿರೋ ಕಂಟೈನ್ಮೆಂಟ್ Zone. ಹೊಂಗಸಂದ್ರ ಎರಡನೇ ಅತಿ ಹೆಚ್ಚು ಕೇಸ್ ಹೊಂದಿರೋ ಕಂಟೈನ್ಮೆಂಟ್ Zone. ಈ ಇಪ್ಪತ್ತರ ಹೊರತಾಗಿ ಉಳಿದ ಜೋನ್​ಗಳು ಗ್ರೀನ್​ ಜೋನ್​ಗಳಲ್ಲಿದ್ದು, ಅಲ್ಲಿನ ಜನ ನಿರಾಳರಾಗಿರಬಹುದಾದರೂ ಸ್ವಯಂ ಎಚ್ಚರಿಕೆಯಲ್ಲಿರುವುದು ಎಲ್ಲರಿಗೂ ಒಳಿತು ಎಂಬುದನ್ನು ಮರೆಯುವಂತಿಲ್ಲ.

ಯಾವ ಯಾವ ಕಂಟೈನ್ಮೆಂಟ್ Zone‌ಗಳಲ್ಲಿ ಆಕ್ಟೀವ್ ಕೇಸ್‌ಗಳು ಎಷ್ಟಿವೆ, ವಿವರ ಇಲ್ಲಿದೆ: 1) ಪಾದರಾಯನಪುರ -49 ಕೇಸ್ 2) ಹೊಂಗಸಂದ್ರ -38 ಕೇಸ್ 3) ಹಗದೂರು, ಕೆ.ಆರ್ ಮಾರ್ಕೆಟ್ -6 ಕೇಸ್ 4) ಹಂಪಿ ನಗರ -4 ಕೇಸ್ 5) ಜಗಜೀವನ ರಾಮನಗರ್ -3 ಕೇಸ್ 6) ವಸಂತನಗರ -2 ಕೇಸ್ 7) ಸುಧಾಮನಗರ, ಬೈರಸಂದ್ರ, ಯಶವಂತಪುರ, ಛಲವಾದಿ ಪಾಳ್ಯ, ದೀಪಾಂಜಲಿನಗರ, ಬಿಳೆಕಹಳ್ಳಿ, ಬೇಗೂರು, ಬಿಟಿಎಂ ಲೇಔಟ್, ಶಿವಾಜಿನಗರ, ಮಲ್ಲೇಶ್ವರಂ, ಹೆಚ್.ಬಿ.ಆರ್ ಲೇಔಟ್ -ತಲಾ 1 ಕೇಸ್ ಆಕ್ಟೀವ್ ಆಗಿದೆ.

Published On - 10:45 am, Thu, 14 May 20

Follow Us
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ