AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್-19: ರಾಜ್ಯದಲ್ಲಿಂದು 20 ಸಾವು, 2,362 ಹೊಸ ಪಾಸಿಟಿವ್ ಪ್ರಕರಣಗಳು | 20 Covid-19 related deaths and 2,362 new cases in Karnataka on Tuesday

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಂಗಳವಾರ ಸಾಯಂಕಾಲ ಲಭ್ಯವಾಗಿರುವ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 20 ಜನ ಮೃತಪಟ್ಟಿದ್ದಾರೆ ಮತ್ತು ಹೊಸದಾಗಿ 2,362 ಜನರಲ್ಲಿ ಸೋಂಕು ದೃಢಪಟ್ಟಿದೆ. ಕರ್ನಾಟಕದಲ್ಲಿ ಇದುವರೆಗೆ 11,430 ಮಹಾಮಾರಿಗೆ ಆಹುತಿಯಾಗಿದ್ದು ಸೋಂಕಿತರ ಸಂಖ್ಯೆ 8,51,212ಕ್ಕೇರಿದೆ. ಅವರ ಪೈಕಿ 8,08,700 ಜನ ಗುಣಮುಖರಾಗಿದ್ದಾರೆ ಮತ್ತು ಮಿಕ್ಕಿದ 31,063 ಜನರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೆಯೇ, ಬೆಂಗಳೂರಲ್ಲಿ ಇಂದು ಕೊವಿಡ್-19 ವ್ಯಾಧಿಗೆ 8 ಜನ ಬಲಿಯಾಗಿದ್ದಾರೆ […]

ಕೊವಿಡ್-19: ರಾಜ್ಯದಲ್ಲಿಂದು 20 ಸಾವು, 2,362 ಹೊಸ ಪಾಸಿಟಿವ್ ಪ್ರಕರಣಗಳು | 20 Covid-19 related deaths and 2,362 new cases in Karnataka on Tuesday
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 10, 2020 | 10:25 PM

Share

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಂಗಳವಾರ ಸಾಯಂಕಾಲ ಲಭ್ಯವಾಗಿರುವ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 20 ಜನ ಮೃತಪಟ್ಟಿದ್ದಾರೆ ಮತ್ತು ಹೊಸದಾಗಿ 2,362 ಜನರಲ್ಲಿ ಸೋಂಕು ದೃಢಪಟ್ಟಿದೆ.

ಕರ್ನಾಟಕದಲ್ಲಿ ಇದುವರೆಗೆ 11,430 ಮಹಾಮಾರಿಗೆ ಆಹುತಿಯಾಗಿದ್ದು ಸೋಂಕಿತರ ಸಂಖ್ಯೆ 8,51,212ಕ್ಕೇರಿದೆ. ಅವರ ಪೈಕಿ 8,08,700 ಜನ ಗುಣಮುಖರಾಗಿದ್ದಾರೆ ಮತ್ತು ಮಿಕ್ಕಿದ 31,063 ಜನರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹಾಗೆಯೇ, ಬೆಂಗಳೂರಲ್ಲಿ ಇಂದು ಕೊವಿಡ್-19 ವ್ಯಾಧಿಗೆ 8 ಜನ ಬಲಿಯಾಗಿದ್ದಾರೆ ಮತ್ತು ನಿನ್ನೆಯಿಂದ 1,176 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಕೊರೊನಾದಿಂದ ಈವರೆಗೆ 3,969 ಜನರು ಮರಣಿಸಿದ್ದಾರೆ ಹಾಗೂ ಸೋಂಕು ಪೀಡಿತರ ಸಂಖ್ಯೆ 3,51,481 ತಲುಪಿದೆ

ಸೋಂಕಿತರ ಪೈಕಿ 3,30,205 ಜನರು ಗುಣಮುಖರಾಗಿದ್ದಾರೆ ಮತ್ತು ಉಳಿದ 17,306 ಸೋಂಕಿತರಿಗೆ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆಯೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದೊರೆತಿರುವ ಮಾಹಿತಿ ತಿಳಿಸುತ್ತದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!