AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಸಾವಿರ ಕೋಟಿ ಟೆಂಡರ್ ಹಗರಣ ಸತ್ಯಕ್ಕೆ ದೂರವಾದದ್ದು: ಹೆಚ್.ವಿಶ್ವನಾಥ್ ಆರೋಪಕ್ಕೆ ತಿರುಗೇಟು ನೀಡಿದ ಶಾಸಕ ಎಂ.ಪಿ.ರೇಣುಕಾಚಾರ್ಯ

ಹೆಚ್.ವಿಶ್ವನಾಥ್ ಆಡಿಯೋ, ವಿಡಿಯೋ ಎಲ್ಲರಿಗೂ ಗೊತ್ತಿದೆ. ಆ ಆಡಿಯೋ, ವಿಡಿಯೋ ಪ್ಲೇ ಆದರೆ, ಅವರ ಸಂಸ್ಕೃತಿ ತಿಳಿಯುತ್ತದೆ. ನಾನು ಮುಖ್ಯಮಂತ್ರಿ ವಿರುದ್ಧ ಮಾತನಾಡಬೇಡಿ ಎಂದು ಹೇಳಿದ್ದೇನೆ. ಆದರೂ ವಿಶ್ವನಾಥ್ ಹತಾಶರಾಗಿ ಮಾತನಾಡುತ್ತಿರುವುದು ತಪ್ಪು. ಆ ವ್ಯಕ್ತಿಯ ನಾಲಿಗೆ ಸಂಸ್ಕೃತಿ ಬಗ್ಗೆ ಎಲ್ಲರಿಗೂ ಗೊತ್ತಿದೆ ಎಂದು ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.

20 ಸಾವಿರ ಕೋಟಿ ಟೆಂಡರ್ ಹಗರಣ ಸತ್ಯಕ್ಕೆ ದೂರವಾದದ್ದು: ಹೆಚ್.ವಿಶ್ವನಾಥ್ ಆರೋಪಕ್ಕೆ ತಿರುಗೇಟು ನೀಡಿದ ಶಾಸಕ ಎಂ.ಪಿ.ರೇಣುಕಾಚಾರ್ಯ
ಶಾಸಕ ಎಂ.ಪಿ.ರೇಣುಕಾಚಾರ್ಯ
TV9 Web
| Edited By: |

Updated on: Jun 18, 2021 | 2:13 PM

Share

ಬೆಂಗಳೂರು: ನೀರಾವರಿ ಇಲಾಖೆಯ ಟೆಂಡರ್ ಪಾರದರ್ಶಕವಾಗಿ ನಡೆದಿದೆ. ಈ ಯೋಜನೆಯ ಕುರಿತು ವೆಬ್​ಸೈಟ್​ನಲ್ಲಿ ಎಲ್ಲಾ ಮಾಹಿತಿ ಲಭ್ಯವಾಗಲಿದೆ. 20 ಸಾವಿರ ಕೋಟಿ ರೂಪಾಯಿ ಟೆಂಡರ್ ಹಗರಣ ಸತ್ಯಕ್ಕೆ ದೂರವಾದದ್ದು ಎಂದು ಹೆಚ್.ವಿಶ್ವನಾಥ್ ಆರೋಪಕ್ಕೆ ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ.

ಬಳಿಕ ಮಾತನಾಡಿದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಕೊರೊನಾ ಸೋಂಕಿತರ ಜತೆಗಿನ ಒಟನಾಟದ ಕುರಿತು ಮಾತನಾಡಿದ್ದು ನಿನ್ನೆ ಅರುಣ್ ಸಿಂಗ್ ಭೇಟಿ ಮಾಡಿ ಮತಕ್ಷೇತ್ರಕ್ಕೆ ಹೊರಟಿದೆ. ಒಂದು ದಿವಸ ಮಾತ್ರ ಇರಲ್ಲ ಆ ಮೇಲೆ ಬರುತ್ತೀನಿ. ನನ್ನ ಕ್ಷೇತ್ರದ ಕೊರೊನಾ ರೋಗಿಗಳ ಜತೆಗೆ ಇದ್ದೆ. ಮನರಂಜನೆ ಯೋಗ ಎಲ್ಲ ಅವರ ಜೊತೆ ಮಾಡಿದ್ದೆ. ಈಗ ಮತ್ತೆ ಹೊರಟಿದ್ದೇನೆ ಹೋಗಿ ಹೋಳಿಗೆ ಊಟ ಹಾಕಿಸುತ್ತೇನೆ. 75 ಜನರನ್ನು ಡಿಸ್ಚಾರ್ಜ್ ಮಾಡುತ್ತೀನಿ ಎಂದು ತಿಳಿಸಿದ್ದಾರೆ.

ಹೆಚ್.ವಿಶ್ವನಾಥ್ ವಿರುದ್ಧ ಶಾಸಕ ರೇಣುಕಾಚಾರ್ಯ ವಾಗ್ದಾಳಿ ಹೆಚ್.ವಿಶ್ವನಾಥ್ ಆಡಿಯೋ, ವಿಡಿಯೋ ಎಲ್ಲರಿಗೂ ಗೊತ್ತಿದೆ. ಆ ಆಡಿಯೋ, ವಿಡಿಯೋ ಪ್ಲೇ ಆದರೆ, ಅವರ ಸಂಸ್ಕೃತಿ ತಿಳಿಯುತ್ತದೆ. ನಾನು ಮುಖ್ಯಮಂತ್ರಿ ವಿರುದ್ಧ ಮಾತನಾಡಬೇಡಿ ಎಂದು ಹೇಳಿದ್ದೇನೆ. ಆದರೂ ವಿಶ್ವನಾಥ್ ಹತಾಶರಾಗಿ ಮಾತನಾಡುತ್ತಿರುವುದು ತಪ್ಪು. ಆ ವ್ಯಕ್ತಿಯ ನಾಲಿಗೆ ಸಂಸ್ಕೃತಿ ಬಗ್ಗೆ ಎಲ್ಲರಿಗೂ ಗೊತ್ತಿದೆ. ಎಸ್.ಎಂ.ಕೃಷ್ಣ, ಸಿದ್ದರಾಮಯ್ಯ, ಹೆಚ್.ಡಿ.ದೇವೇಗೌಡ, ಕುಮಾರಸ್ವಾಮಿ, ಬಿ.ಎಸ್​.ಯಡಿಯೂರಪ್ಪ ಸೇರಿ ಎಲ್ಲರ ವಿರುದ್ಧವೂ ಮಾತನಾಡುತ್ತಾರೆ. ನಾನು ಯಾವತ್ತೂ ಯಾರ ವಿರುದ್ಧವೂ ಹಗುರವಾಗಿ ಮಾತಾಡಿಲ್ಲ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ:

H Vishwanath: ವಿಶ್ವನಾಥ್ ಅವರೇ ನಿಮ್ಮ ವಯಸ್ಸೆಷ್ಟು? ಹತಾಶೆಯಿಂದ ಮಾತನಾಡಬೇಡಿ: ರೇಣುಕಾಚಾರ್ಯ ವಾಗ್ದಾಳಿ

H Vishwanath Press Meet ಮಹಾನುಭಾವ ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ -ಹೆಚ್. ವಿಶ್ವನಾಥ್

ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ