AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಸಾವಿರ ಕೋಟಿ ಟೆಂಡರ್ ಹಗರಣ ಸತ್ಯಕ್ಕೆ ದೂರವಾದದ್ದು: ಹೆಚ್.ವಿಶ್ವನಾಥ್ ಆರೋಪಕ್ಕೆ ತಿರುಗೇಟು ನೀಡಿದ ಶಾಸಕ ಎಂ.ಪಿ.ರೇಣುಕಾಚಾರ್ಯ

ಹೆಚ್.ವಿಶ್ವನಾಥ್ ಆಡಿಯೋ, ವಿಡಿಯೋ ಎಲ್ಲರಿಗೂ ಗೊತ್ತಿದೆ. ಆ ಆಡಿಯೋ, ವಿಡಿಯೋ ಪ್ಲೇ ಆದರೆ, ಅವರ ಸಂಸ್ಕೃತಿ ತಿಳಿಯುತ್ತದೆ. ನಾನು ಮುಖ್ಯಮಂತ್ರಿ ವಿರುದ್ಧ ಮಾತನಾಡಬೇಡಿ ಎಂದು ಹೇಳಿದ್ದೇನೆ. ಆದರೂ ವಿಶ್ವನಾಥ್ ಹತಾಶರಾಗಿ ಮಾತನಾಡುತ್ತಿರುವುದು ತಪ್ಪು. ಆ ವ್ಯಕ್ತಿಯ ನಾಲಿಗೆ ಸಂಸ್ಕೃತಿ ಬಗ್ಗೆ ಎಲ್ಲರಿಗೂ ಗೊತ್ತಿದೆ ಎಂದು ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.

20 ಸಾವಿರ ಕೋಟಿ ಟೆಂಡರ್ ಹಗರಣ ಸತ್ಯಕ್ಕೆ ದೂರವಾದದ್ದು: ಹೆಚ್.ವಿಶ್ವನಾಥ್ ಆರೋಪಕ್ಕೆ ತಿರುಗೇಟು ನೀಡಿದ ಶಾಸಕ ಎಂ.ಪಿ.ರೇಣುಕಾಚಾರ್ಯ
ಶಾಸಕ ಎಂ.ಪಿ.ರೇಣುಕಾಚಾರ್ಯ
TV9 Web
| Edited By: |

Updated on: Jun 18, 2021 | 2:13 PM

Share

ಬೆಂಗಳೂರು: ನೀರಾವರಿ ಇಲಾಖೆಯ ಟೆಂಡರ್ ಪಾರದರ್ಶಕವಾಗಿ ನಡೆದಿದೆ. ಈ ಯೋಜನೆಯ ಕುರಿತು ವೆಬ್​ಸೈಟ್​ನಲ್ಲಿ ಎಲ್ಲಾ ಮಾಹಿತಿ ಲಭ್ಯವಾಗಲಿದೆ. 20 ಸಾವಿರ ಕೋಟಿ ರೂಪಾಯಿ ಟೆಂಡರ್ ಹಗರಣ ಸತ್ಯಕ್ಕೆ ದೂರವಾದದ್ದು ಎಂದು ಹೆಚ್.ವಿಶ್ವನಾಥ್ ಆರೋಪಕ್ಕೆ ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ.

ಬಳಿಕ ಮಾತನಾಡಿದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಕೊರೊನಾ ಸೋಂಕಿತರ ಜತೆಗಿನ ಒಟನಾಟದ ಕುರಿತು ಮಾತನಾಡಿದ್ದು ನಿನ್ನೆ ಅರುಣ್ ಸಿಂಗ್ ಭೇಟಿ ಮಾಡಿ ಮತಕ್ಷೇತ್ರಕ್ಕೆ ಹೊರಟಿದೆ. ಒಂದು ದಿವಸ ಮಾತ್ರ ಇರಲ್ಲ ಆ ಮೇಲೆ ಬರುತ್ತೀನಿ. ನನ್ನ ಕ್ಷೇತ್ರದ ಕೊರೊನಾ ರೋಗಿಗಳ ಜತೆಗೆ ಇದ್ದೆ. ಮನರಂಜನೆ ಯೋಗ ಎಲ್ಲ ಅವರ ಜೊತೆ ಮಾಡಿದ್ದೆ. ಈಗ ಮತ್ತೆ ಹೊರಟಿದ್ದೇನೆ ಹೋಗಿ ಹೋಳಿಗೆ ಊಟ ಹಾಕಿಸುತ್ತೇನೆ. 75 ಜನರನ್ನು ಡಿಸ್ಚಾರ್ಜ್ ಮಾಡುತ್ತೀನಿ ಎಂದು ತಿಳಿಸಿದ್ದಾರೆ.

ಹೆಚ್.ವಿಶ್ವನಾಥ್ ವಿರುದ್ಧ ಶಾಸಕ ರೇಣುಕಾಚಾರ್ಯ ವಾಗ್ದಾಳಿ ಹೆಚ್.ವಿಶ್ವನಾಥ್ ಆಡಿಯೋ, ವಿಡಿಯೋ ಎಲ್ಲರಿಗೂ ಗೊತ್ತಿದೆ. ಆ ಆಡಿಯೋ, ವಿಡಿಯೋ ಪ್ಲೇ ಆದರೆ, ಅವರ ಸಂಸ್ಕೃತಿ ತಿಳಿಯುತ್ತದೆ. ನಾನು ಮುಖ್ಯಮಂತ್ರಿ ವಿರುದ್ಧ ಮಾತನಾಡಬೇಡಿ ಎಂದು ಹೇಳಿದ್ದೇನೆ. ಆದರೂ ವಿಶ್ವನಾಥ್ ಹತಾಶರಾಗಿ ಮಾತನಾಡುತ್ತಿರುವುದು ತಪ್ಪು. ಆ ವ್ಯಕ್ತಿಯ ನಾಲಿಗೆ ಸಂಸ್ಕೃತಿ ಬಗ್ಗೆ ಎಲ್ಲರಿಗೂ ಗೊತ್ತಿದೆ. ಎಸ್.ಎಂ.ಕೃಷ್ಣ, ಸಿದ್ದರಾಮಯ್ಯ, ಹೆಚ್.ಡಿ.ದೇವೇಗೌಡ, ಕುಮಾರಸ್ವಾಮಿ, ಬಿ.ಎಸ್​.ಯಡಿಯೂರಪ್ಪ ಸೇರಿ ಎಲ್ಲರ ವಿರುದ್ಧವೂ ಮಾತನಾಡುತ್ತಾರೆ. ನಾನು ಯಾವತ್ತೂ ಯಾರ ವಿರುದ್ಧವೂ ಹಗುರವಾಗಿ ಮಾತಾಡಿಲ್ಲ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ:

H Vishwanath: ವಿಶ್ವನಾಥ್ ಅವರೇ ನಿಮ್ಮ ವಯಸ್ಸೆಷ್ಟು? ಹತಾಶೆಯಿಂದ ಮಾತನಾಡಬೇಡಿ: ರೇಣುಕಾಚಾರ್ಯ ವಾಗ್ದಾಳಿ

H Vishwanath Press Meet ಮಹಾನುಭಾವ ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ -ಹೆಚ್. ವಿಶ್ವನಾಥ್

‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ