Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಸಾವಿರ ಕೋಟಿ ಟೆಂಡರ್ ಹಗರಣ ಸತ್ಯಕ್ಕೆ ದೂರವಾದದ್ದು: ಹೆಚ್.ವಿಶ್ವನಾಥ್ ಆರೋಪಕ್ಕೆ ತಿರುಗೇಟು ನೀಡಿದ ಶಾಸಕ ಎಂ.ಪಿ.ರೇಣುಕಾಚಾರ್ಯ

ಹೆಚ್.ವಿಶ್ವನಾಥ್ ಆಡಿಯೋ, ವಿಡಿಯೋ ಎಲ್ಲರಿಗೂ ಗೊತ್ತಿದೆ. ಆ ಆಡಿಯೋ, ವಿಡಿಯೋ ಪ್ಲೇ ಆದರೆ, ಅವರ ಸಂಸ್ಕೃತಿ ತಿಳಿಯುತ್ತದೆ. ನಾನು ಮುಖ್ಯಮಂತ್ರಿ ವಿರುದ್ಧ ಮಾತನಾಡಬೇಡಿ ಎಂದು ಹೇಳಿದ್ದೇನೆ. ಆದರೂ ವಿಶ್ವನಾಥ್ ಹತಾಶರಾಗಿ ಮಾತನಾಡುತ್ತಿರುವುದು ತಪ್ಪು. ಆ ವ್ಯಕ್ತಿಯ ನಾಲಿಗೆ ಸಂಸ್ಕೃತಿ ಬಗ್ಗೆ ಎಲ್ಲರಿಗೂ ಗೊತ್ತಿದೆ ಎಂದು ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.

20 ಸಾವಿರ ಕೋಟಿ ಟೆಂಡರ್ ಹಗರಣ ಸತ್ಯಕ್ಕೆ ದೂರವಾದದ್ದು: ಹೆಚ್.ವಿಶ್ವನಾಥ್ ಆರೋಪಕ್ಕೆ ತಿರುಗೇಟು ನೀಡಿದ ಶಾಸಕ ಎಂ.ಪಿ.ರೇಣುಕಾಚಾರ್ಯ
ಶಾಸಕ ಎಂ.ಪಿ.ರೇಣುಕಾಚಾರ್ಯ
Follow us
TV9 Web
| Updated By: preethi shettigar

Updated on: Jun 18, 2021 | 2:13 PM

ಬೆಂಗಳೂರು: ನೀರಾವರಿ ಇಲಾಖೆಯ ಟೆಂಡರ್ ಪಾರದರ್ಶಕವಾಗಿ ನಡೆದಿದೆ. ಈ ಯೋಜನೆಯ ಕುರಿತು ವೆಬ್​ಸೈಟ್​ನಲ್ಲಿ ಎಲ್ಲಾ ಮಾಹಿತಿ ಲಭ್ಯವಾಗಲಿದೆ. 20 ಸಾವಿರ ಕೋಟಿ ರೂಪಾಯಿ ಟೆಂಡರ್ ಹಗರಣ ಸತ್ಯಕ್ಕೆ ದೂರವಾದದ್ದು ಎಂದು ಹೆಚ್.ವಿಶ್ವನಾಥ್ ಆರೋಪಕ್ಕೆ ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ.

ಬಳಿಕ ಮಾತನಾಡಿದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಕೊರೊನಾ ಸೋಂಕಿತರ ಜತೆಗಿನ ಒಟನಾಟದ ಕುರಿತು ಮಾತನಾಡಿದ್ದು ನಿನ್ನೆ ಅರುಣ್ ಸಿಂಗ್ ಭೇಟಿ ಮಾಡಿ ಮತಕ್ಷೇತ್ರಕ್ಕೆ ಹೊರಟಿದೆ. ಒಂದು ದಿವಸ ಮಾತ್ರ ಇರಲ್ಲ ಆ ಮೇಲೆ ಬರುತ್ತೀನಿ. ನನ್ನ ಕ್ಷೇತ್ರದ ಕೊರೊನಾ ರೋಗಿಗಳ ಜತೆಗೆ ಇದ್ದೆ. ಮನರಂಜನೆ ಯೋಗ ಎಲ್ಲ ಅವರ ಜೊತೆ ಮಾಡಿದ್ದೆ. ಈಗ ಮತ್ತೆ ಹೊರಟಿದ್ದೇನೆ ಹೋಗಿ ಹೋಳಿಗೆ ಊಟ ಹಾಕಿಸುತ್ತೇನೆ. 75 ಜನರನ್ನು ಡಿಸ್ಚಾರ್ಜ್ ಮಾಡುತ್ತೀನಿ ಎಂದು ತಿಳಿಸಿದ್ದಾರೆ.

ಹೆಚ್.ವಿಶ್ವನಾಥ್ ವಿರುದ್ಧ ಶಾಸಕ ರೇಣುಕಾಚಾರ್ಯ ವಾಗ್ದಾಳಿ ಹೆಚ್.ವಿಶ್ವನಾಥ್ ಆಡಿಯೋ, ವಿಡಿಯೋ ಎಲ್ಲರಿಗೂ ಗೊತ್ತಿದೆ. ಆ ಆಡಿಯೋ, ವಿಡಿಯೋ ಪ್ಲೇ ಆದರೆ, ಅವರ ಸಂಸ್ಕೃತಿ ತಿಳಿಯುತ್ತದೆ. ನಾನು ಮುಖ್ಯಮಂತ್ರಿ ವಿರುದ್ಧ ಮಾತನಾಡಬೇಡಿ ಎಂದು ಹೇಳಿದ್ದೇನೆ. ಆದರೂ ವಿಶ್ವನಾಥ್ ಹತಾಶರಾಗಿ ಮಾತನಾಡುತ್ತಿರುವುದು ತಪ್ಪು. ಆ ವ್ಯಕ್ತಿಯ ನಾಲಿಗೆ ಸಂಸ್ಕೃತಿ ಬಗ್ಗೆ ಎಲ್ಲರಿಗೂ ಗೊತ್ತಿದೆ. ಎಸ್.ಎಂ.ಕೃಷ್ಣ, ಸಿದ್ದರಾಮಯ್ಯ, ಹೆಚ್.ಡಿ.ದೇವೇಗೌಡ, ಕುಮಾರಸ್ವಾಮಿ, ಬಿ.ಎಸ್​.ಯಡಿಯೂರಪ್ಪ ಸೇರಿ ಎಲ್ಲರ ವಿರುದ್ಧವೂ ಮಾತನಾಡುತ್ತಾರೆ. ನಾನು ಯಾವತ್ತೂ ಯಾರ ವಿರುದ್ಧವೂ ಹಗುರವಾಗಿ ಮಾತಾಡಿಲ್ಲ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ:

H Vishwanath: ವಿಶ್ವನಾಥ್ ಅವರೇ ನಿಮ್ಮ ವಯಸ್ಸೆಷ್ಟು? ಹತಾಶೆಯಿಂದ ಮಾತನಾಡಬೇಡಿ: ರೇಣುಕಾಚಾರ್ಯ ವಾಗ್ದಾಳಿ

H Vishwanath Press Meet ಮಹಾನುಭಾವ ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ -ಹೆಚ್. ವಿಶ್ವನಾಥ್

ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ
Shani Sanchara 2025: ಶನಿ ಸಂಚಾರ ರಾಶಿ ಭವಿಷ್ಯ, ಲೈವ್ ವೀಕ್ಷಿಸಿ
Shani Sanchara 2025: ಶನಿ ಸಂಚಾರ ರಾಶಿ ಭವಿಷ್ಯ, ಲೈವ್ ವೀಕ್ಷಿಸಿ