AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಪೊರೇಷನ್ ಬ್ಯಾಂಕ್ ATMನಲ್ಲಿ ಜ್ಯೋತಿ ಮೇಲೆ ಮಚ್ಚು ಬೀಸಿದ್ದವ ಅಪರಾಧಿ- ಕೋರ್ಟ್ ತೀರ್ಪು: ಶಿಕ್ಷೆ ಏನು?

2013ರಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಜ್ಯೋತಿ ಉದಯ್​ ಪ್ರಕರಣಕ್ಕೆ ಇಂದು ಒಳ್ಳೇ ಅಂತ್ಯ ಸಿಕ್ಕಿದೆ. ಜ್ಯೋತಿ ಉದಯ್ ಅವರ ಮೇಲೆ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿ ಅಪರಾಧಿಯೆಂದು ಕೋರ್ಟ್‌ ತೀರ್ಪು ನೀಡಿದೆ.

ಕಾರ್ಪೊರೇಷನ್ ಬ್ಯಾಂಕ್ ATMನಲ್ಲಿ ಜ್ಯೋತಿ ಮೇಲೆ ಮಚ್ಚು ಬೀಸಿದ್ದವ ಅಪರಾಧಿ- ಕೋರ್ಟ್ ತೀರ್ಪು: ಶಿಕ್ಷೆ ಏನು?
ಜ್ಯೋತಿ ಉದಯ್ ಮೇಲೆ ಮಧುಕರ್​ ರೆಡ್ಡಿ ಹಲ್ಲೆ ನಡೆಸಿದ್ದ ಭೀಕರ ದೃಶ್ಯ
KUSHAL V
|

Updated on:Feb 01, 2021 | 6:17 PM

Share

ಬೆಂಗಳೂರು: 2013ರಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಜ್ಯೋತಿ ಉದಯ್​ ಪ್ರಕರಣ ಇನ್ನೇನು ಅಂತ್ಯದತ್ತ ಸಾಗಿದೆ. ಜ್ಯೋತಿ ಉದಯ್ ಅವರ ಮೇಲೆ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿ ಅಪರಾಧಿ ಎಂದು ಸಿಸಿಹೆಚ್​ ಕೋರ್ಟ್‌ ತೀರ್ಪು ನೀಡಿದೆ.

ನಗರದ 65ನೇ CCH ಕೋರ್ಟ್ ಈ ತೀರ್ಪು ಪ್ರಕಟಿಸಿದೆ. ಆದ್ರೆ ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸಲಿದೆ. ಮಧುಕರ್​ ರೆಡ್ಡಿ 2013ರ ನವೆಂಬರ್ 19ರಂದು ಬಿಬಿಎಂಪಿ ಪ್ರಧಾನ ಕಚೇರಿ ಎದುರಿಗೆ ಇರುವ ಕಾರ್ಪೊರೇಷನ್ ಬ್ಯಾಂಕ್ ATMನಲ್ಲಿ ಹಣ ಡ್ರಾ ಮಾಡುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಜ್ಯೋತಿ ಅವರ ಮೇಲೆ ಹಣಕ್ಕಾಗಿ ಮಚ್ಚು ಬೀಸಿ, ಹಲ್ಲೆಗೈದಿದ್ದ.

ಇದೀಗ, ಘಟನೆ ನಡೆದು 8 ವರ್ಷಗಳ ನಂತರ ನಾಳೆ ಶಿಕ್ಷೆ ಪ್ರಕಟವಾಗಲಿದೆ. ಕೇಸ್​ನಲ್ಲಿ ಅಭಿಯೋಜಕರಾಗಿ ಎಂ.ವಿ. ತ್ಯಾಗರಾಜ್ ವಾದ ಮಂಡಿಸಿದ್ದರು.

Shivamogga Blast ಅಕ್ರಮ ಗಣಿಗಾರಿಕೆ ಸಕ್ರಮ ಮಾಡುತ್ತೇವೆಂದು ಸಿಎಂ ಹೇಳಿಲ್ಲ -ಬಸವರಾಜ ಬೊಮ್ಮಾಯಿ ಸ್ಪಷ್ಟನೆ

Published On - 6:15 pm, Mon, 1 February 21

ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ