AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಪೊರೇಷನ್ ಬ್ಯಾಂಕ್ ATMನಲ್ಲಿ ಜ್ಯೋತಿ ಮೇಲೆ ಮಚ್ಚು ಬೀಸಿದ್ದವ ಅಪರಾಧಿ- ಕೋರ್ಟ್ ತೀರ್ಪು: ಶಿಕ್ಷೆ ಏನು?

2013ರಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಜ್ಯೋತಿ ಉದಯ್​ ಪ್ರಕರಣಕ್ಕೆ ಇಂದು ಒಳ್ಳೇ ಅಂತ್ಯ ಸಿಕ್ಕಿದೆ. ಜ್ಯೋತಿ ಉದಯ್ ಅವರ ಮೇಲೆ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿ ಅಪರಾಧಿಯೆಂದು ಕೋರ್ಟ್‌ ತೀರ್ಪು ನೀಡಿದೆ.

ಕಾರ್ಪೊರೇಷನ್ ಬ್ಯಾಂಕ್ ATMನಲ್ಲಿ ಜ್ಯೋತಿ ಮೇಲೆ ಮಚ್ಚು ಬೀಸಿದ್ದವ ಅಪರಾಧಿ- ಕೋರ್ಟ್ ತೀರ್ಪು: ಶಿಕ್ಷೆ ಏನು?
ಜ್ಯೋತಿ ಉದಯ್ ಮೇಲೆ ಮಧುಕರ್​ ರೆಡ್ಡಿ ಹಲ್ಲೆ ನಡೆಸಿದ್ದ ಭೀಕರ ದೃಶ್ಯ
KUSHAL V
|

Updated on:Feb 01, 2021 | 6:17 PM

Share

ಬೆಂಗಳೂರು: 2013ರಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಜ್ಯೋತಿ ಉದಯ್​ ಪ್ರಕರಣ ಇನ್ನೇನು ಅಂತ್ಯದತ್ತ ಸಾಗಿದೆ. ಜ್ಯೋತಿ ಉದಯ್ ಅವರ ಮೇಲೆ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿ ಅಪರಾಧಿ ಎಂದು ಸಿಸಿಹೆಚ್​ ಕೋರ್ಟ್‌ ತೀರ್ಪು ನೀಡಿದೆ.

ನಗರದ 65ನೇ CCH ಕೋರ್ಟ್ ಈ ತೀರ್ಪು ಪ್ರಕಟಿಸಿದೆ. ಆದ್ರೆ ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸಲಿದೆ. ಮಧುಕರ್​ ರೆಡ್ಡಿ 2013ರ ನವೆಂಬರ್ 19ರಂದು ಬಿಬಿಎಂಪಿ ಪ್ರಧಾನ ಕಚೇರಿ ಎದುರಿಗೆ ಇರುವ ಕಾರ್ಪೊರೇಷನ್ ಬ್ಯಾಂಕ್ ATMನಲ್ಲಿ ಹಣ ಡ್ರಾ ಮಾಡುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಜ್ಯೋತಿ ಅವರ ಮೇಲೆ ಹಣಕ್ಕಾಗಿ ಮಚ್ಚು ಬೀಸಿ, ಹಲ್ಲೆಗೈದಿದ್ದ.

ಇದೀಗ, ಘಟನೆ ನಡೆದು 8 ವರ್ಷಗಳ ನಂತರ ನಾಳೆ ಶಿಕ್ಷೆ ಪ್ರಕಟವಾಗಲಿದೆ. ಕೇಸ್​ನಲ್ಲಿ ಅಭಿಯೋಜಕರಾಗಿ ಎಂ.ವಿ. ತ್ಯಾಗರಾಜ್ ವಾದ ಮಂಡಿಸಿದ್ದರು.

Shivamogga Blast ಅಕ್ರಮ ಗಣಿಗಾರಿಕೆ ಸಕ್ರಮ ಮಾಡುತ್ತೇವೆಂದು ಸಿಎಂ ಹೇಳಿಲ್ಲ -ಬಸವರಾಜ ಬೊಮ್ಮಾಯಿ ಸ್ಪಷ್ಟನೆ

Published On - 6:15 pm, Mon, 1 February 21

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ