AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಪೊರೇಷನ್ ಬ್ಯಾಂಕ್ ATMನಲ್ಲಿ ಜ್ಯೋತಿ ಮೇಲೆ ಮಚ್ಚು ಬೀಸಿದ್ದವ ಅಪರಾಧಿ- ಕೋರ್ಟ್ ತೀರ್ಪು: ಶಿಕ್ಷೆ ಏನು?

2013ರಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಜ್ಯೋತಿ ಉದಯ್​ ಪ್ರಕರಣಕ್ಕೆ ಇಂದು ಒಳ್ಳೇ ಅಂತ್ಯ ಸಿಕ್ಕಿದೆ. ಜ್ಯೋತಿ ಉದಯ್ ಅವರ ಮೇಲೆ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿ ಅಪರಾಧಿಯೆಂದು ಕೋರ್ಟ್‌ ತೀರ್ಪು ನೀಡಿದೆ.

ಕಾರ್ಪೊರೇಷನ್ ಬ್ಯಾಂಕ್ ATMನಲ್ಲಿ ಜ್ಯೋತಿ ಮೇಲೆ ಮಚ್ಚು ಬೀಸಿದ್ದವ ಅಪರಾಧಿ- ಕೋರ್ಟ್ ತೀರ್ಪು: ಶಿಕ್ಷೆ ಏನು?
ಜ್ಯೋತಿ ಉದಯ್ ಮೇಲೆ ಮಧುಕರ್​ ರೆಡ್ಡಿ ಹಲ್ಲೆ ನಡೆಸಿದ್ದ ಭೀಕರ ದೃಶ್ಯ
KUSHAL V
|

Updated on:Feb 01, 2021 | 6:17 PM

Share

ಬೆಂಗಳೂರು: 2013ರಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಜ್ಯೋತಿ ಉದಯ್​ ಪ್ರಕರಣ ಇನ್ನೇನು ಅಂತ್ಯದತ್ತ ಸಾಗಿದೆ. ಜ್ಯೋತಿ ಉದಯ್ ಅವರ ಮೇಲೆ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿ ಅಪರಾಧಿ ಎಂದು ಸಿಸಿಹೆಚ್​ ಕೋರ್ಟ್‌ ತೀರ್ಪು ನೀಡಿದೆ.

ನಗರದ 65ನೇ CCH ಕೋರ್ಟ್ ಈ ತೀರ್ಪು ಪ್ರಕಟಿಸಿದೆ. ಆದ್ರೆ ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸಲಿದೆ. ಮಧುಕರ್​ ರೆಡ್ಡಿ 2013ರ ನವೆಂಬರ್ 19ರಂದು ಬಿಬಿಎಂಪಿ ಪ್ರಧಾನ ಕಚೇರಿ ಎದುರಿಗೆ ಇರುವ ಕಾರ್ಪೊರೇಷನ್ ಬ್ಯಾಂಕ್ ATMನಲ್ಲಿ ಹಣ ಡ್ರಾ ಮಾಡುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಜ್ಯೋತಿ ಅವರ ಮೇಲೆ ಹಣಕ್ಕಾಗಿ ಮಚ್ಚು ಬೀಸಿ, ಹಲ್ಲೆಗೈದಿದ್ದ.

ಇದೀಗ, ಘಟನೆ ನಡೆದು 8 ವರ್ಷಗಳ ನಂತರ ನಾಳೆ ಶಿಕ್ಷೆ ಪ್ರಕಟವಾಗಲಿದೆ. ಕೇಸ್​ನಲ್ಲಿ ಅಭಿಯೋಜಕರಾಗಿ ಎಂ.ವಿ. ತ್ಯಾಗರಾಜ್ ವಾದ ಮಂಡಿಸಿದ್ದರು.

Shivamogga Blast ಅಕ್ರಮ ಗಣಿಗಾರಿಕೆ ಸಕ್ರಮ ಮಾಡುತ್ತೇವೆಂದು ಸಿಎಂ ಹೇಳಿಲ್ಲ -ಬಸವರಾಜ ಬೊಮ್ಮಾಯಿ ಸ್ಪಷ್ಟನೆ

Published On - 6:15 pm, Mon, 1 February 21

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​