AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಪೊರೇಷನ್ ಬ್ಯಾಂಕ್ ATMನಲ್ಲಿ ಜ್ಯೋತಿ ಮೇಲೆ ಮಚ್ಚು ಬೀಸಿದ್ದವ ಅಪರಾಧಿ- ಕೋರ್ಟ್ ತೀರ್ಪು: ಶಿಕ್ಷೆ ಏನು?

2013ರಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಜ್ಯೋತಿ ಉದಯ್​ ಪ್ರಕರಣಕ್ಕೆ ಇಂದು ಒಳ್ಳೇ ಅಂತ್ಯ ಸಿಕ್ಕಿದೆ. ಜ್ಯೋತಿ ಉದಯ್ ಅವರ ಮೇಲೆ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿ ಅಪರಾಧಿಯೆಂದು ಕೋರ್ಟ್‌ ತೀರ್ಪು ನೀಡಿದೆ.

ಕಾರ್ಪೊರೇಷನ್ ಬ್ಯಾಂಕ್ ATMನಲ್ಲಿ ಜ್ಯೋತಿ ಮೇಲೆ ಮಚ್ಚು ಬೀಸಿದ್ದವ ಅಪರಾಧಿ- ಕೋರ್ಟ್ ತೀರ್ಪು: ಶಿಕ್ಷೆ ಏನು?
ಜ್ಯೋತಿ ಉದಯ್ ಮೇಲೆ ಮಧುಕರ್​ ರೆಡ್ಡಿ ಹಲ್ಲೆ ನಡೆಸಿದ್ದ ಭೀಕರ ದೃಶ್ಯ
KUSHAL V
|

Updated on:Feb 01, 2021 | 6:17 PM

Share

ಬೆಂಗಳೂರು: 2013ರಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಜ್ಯೋತಿ ಉದಯ್​ ಪ್ರಕರಣ ಇನ್ನೇನು ಅಂತ್ಯದತ್ತ ಸಾಗಿದೆ. ಜ್ಯೋತಿ ಉದಯ್ ಅವರ ಮೇಲೆ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿ ಅಪರಾಧಿ ಎಂದು ಸಿಸಿಹೆಚ್​ ಕೋರ್ಟ್‌ ತೀರ್ಪು ನೀಡಿದೆ.

ನಗರದ 65ನೇ CCH ಕೋರ್ಟ್ ಈ ತೀರ್ಪು ಪ್ರಕಟಿಸಿದೆ. ಆದ್ರೆ ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸಲಿದೆ. ಮಧುಕರ್​ ರೆಡ್ಡಿ 2013ರ ನವೆಂಬರ್ 19ರಂದು ಬಿಬಿಎಂಪಿ ಪ್ರಧಾನ ಕಚೇರಿ ಎದುರಿಗೆ ಇರುವ ಕಾರ್ಪೊರೇಷನ್ ಬ್ಯಾಂಕ್ ATMನಲ್ಲಿ ಹಣ ಡ್ರಾ ಮಾಡುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಜ್ಯೋತಿ ಅವರ ಮೇಲೆ ಹಣಕ್ಕಾಗಿ ಮಚ್ಚು ಬೀಸಿ, ಹಲ್ಲೆಗೈದಿದ್ದ.

ಇದೀಗ, ಘಟನೆ ನಡೆದು 8 ವರ್ಷಗಳ ನಂತರ ನಾಳೆ ಶಿಕ್ಷೆ ಪ್ರಕಟವಾಗಲಿದೆ. ಕೇಸ್​ನಲ್ಲಿ ಅಭಿಯೋಜಕರಾಗಿ ಎಂ.ವಿ. ತ್ಯಾಗರಾಜ್ ವಾದ ಮಂಡಿಸಿದ್ದರು.

Shivamogga Blast ಅಕ್ರಮ ಗಣಿಗಾರಿಕೆ ಸಕ್ರಮ ಮಾಡುತ್ತೇವೆಂದು ಸಿಎಂ ಹೇಳಿಲ್ಲ -ಬಸವರಾಜ ಬೊಮ್ಮಾಯಿ ಸ್ಪಷ್ಟನೆ

Published On - 6:15 pm, Mon, 1 February 21

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ