AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 14 ಮಂದಿಗೆ ವಕ್ಕರಿಸಿದ ಕೊರೊನಾ! ಬೇರೆ ಜಿಲ್ಲೆಗಳಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 23 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,079ಕ್ಕೆ ಏರಿಕೆಯಾಗಿದೆ. ಬೆಂಗಳೂರು 14, ಹಾಸನ 3, ಧಾರವಾಡ 1, ಉಡುಪಿ 1, ಮಂಡ್ಯ 1, ದಾವಣಗೆರೆ 1, ಬಳ್ಳಾರಿ 1, ಬಾಗಲಕೋಟೆ ಜಿಲ್ಲೆಯಲ್ಲಿ 1 ಕೇಸ್ ಪತ್ತೆಯಾಗಿದೆ. 653ನೇ ಸೋಂಕಿತನಿಂದ ಒಟ್ಟು 30 ಜನರಿಗೆ ಸೋಂಕು: ರಾಜಧಾನಿ ಬೆಂಗಳೂರಿನಲ್ಲಿ 14 ಜನರಿಗೆ ಕೊರೊನಾ ಸೋಂಕು ಅಟ್ಯಾಕ್ ಆಗಿದ್ದು, ಹೌಸ್‌ಕೀಪರ್ ಜತೆ ದ್ವಿತೀಯ ಸಂಪರ್ಕದಲ್ಲಿದ್ದವರಿಗೆ ಸೋಂಕು ದೃಢಪಟ್ಟಿದೆ. 653ನೇ ಸೋಂಕಿತನ […]

ಬೆಂಗಳೂರಿನಲ್ಲಿ 14 ಮಂದಿಗೆ ವಕ್ಕರಿಸಿದ ಕೊರೊನಾ! ಬೇರೆ ಜಿಲ್ಲೆಗಳಲ್ಲಿ ಎಷ್ಟು?
ಸಾಧು ಶ್ರೀನಾಥ್​
|

Updated on:May 16, 2020 | 1:05 PM

Share

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 23 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,079ಕ್ಕೆ ಏರಿಕೆಯಾಗಿದೆ. ಬೆಂಗಳೂರು 14, ಹಾಸನ 3, ಧಾರವಾಡ 1, ಉಡುಪಿ 1, ಮಂಡ್ಯ 1, ದಾವಣಗೆರೆ 1, ಬಳ್ಳಾರಿ 1, ಬಾಗಲಕೋಟೆ ಜಿಲ್ಲೆಯಲ್ಲಿ 1 ಕೇಸ್ ಪತ್ತೆಯಾಗಿದೆ.

653ನೇ ಸೋಂಕಿತನಿಂದ ಒಟ್ಟು 30 ಜನರಿಗೆ ಸೋಂಕು: ರಾಜಧಾನಿ ಬೆಂಗಳೂರಿನಲ್ಲಿ 14 ಜನರಿಗೆ ಕೊರೊನಾ ಸೋಂಕು ಅಟ್ಯಾಕ್ ಆಗಿದ್ದು, ಹೌಸ್‌ಕೀಪರ್ ಜತೆ ದ್ವಿತೀಯ ಸಂಪರ್ಕದಲ್ಲಿದ್ದವರಿಗೆ ಸೋಂಕು ದೃಢಪಟ್ಟಿದೆ. 653ನೇ ಸೋಂಕಿತನ ಸಂಪರ್ಕದಿಂದ ಶಿವಾಜಿನಗರದಲ್ಲಿದ್ದ 14 ಜನರಿಗೆ ವೈರಸ್ ವಕ್ಕರಿಸಿದೆ. 653ನೇ ಸೋಂಕಿತನಿಂದ ಈವರೆಗೆ ಒಟ್ಟು 30 ಜನರಿಗೆ ಸೋಂಕು ತಗುಲಿದೆ.

1,079 ಕೊರೊನಾ ಸೋಂಕಿತರ ಪೈಕಿ 494 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ 36 ಜನರು ಬಲಿಯಾಗಿದ್ದು, 548 ಜನರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 12:36 pm, Sat, 16 May 20

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ