AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲು ಸಾಲು ಹೆಣ ಬಿದ್ರು ಬುದ್ಧಿ ಕಲಿಯದ ಚಾಮರಾಜನಗರ ಜಿಲ್ಲಾಡಳಿತ; ಕೊರೊನಾ ವಿಚಾರದಲ್ಲಿ ಕೇರ್ ಲೆಸ್

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿರುವ ಕೊವಿಡ್ ಕೇರ್ ಸೆಂಟರ್​ನಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ 40 ಕ್ಕೂ ಹೆಚ್ಚು ಸೋಂಕಿತರಿದ್ದಾರೆ. ಆದರೆ ಸ್ನಾನ ಮಾಡಲು, ಶೌಚಾಲಯಕ್ಕೆ ಹೋಗಲು ನೀರಿಲ್ಲದೆ ಸೋಂಕಿತರು ಪರದಾಡುತ್ತಿದ್ದಾರೆ. ಈ ಸಂದಿಗ್ಧ ಕಾಲದಲ್ಲಿ ಎಷ್ಟು ಶುಚಿಯಾಗಿದ್ದರು ಸಾಲದು.

ಸಾಲು ಸಾಲು ಹೆಣ ಬಿದ್ರು ಬುದ್ಧಿ ಕಲಿಯದ ಚಾಮರಾಜನಗರ ಜಿಲ್ಲಾಡಳಿತ; ಕೊರೊನಾ ವಿಚಾರದಲ್ಲಿ ಕೇರ್ ಲೆಸ್
ಅವ್ಯವಸ್ಥೆಯಿಂದ ಕೂಡಿದ ಕೊವಿಡ್ ಕೇರ್ ಸೆಂಟರ್
TV9 Web
| Edited By: |

Updated on: Jun 28, 2021 | 11:25 AM

Share

ಚಾಮರಾಜಗರ: ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ ಸುಮಾರು 36 ಜನ ಸಾವನ್ನಪ್ಪಿದ್ದರು. ಈ ದುರಂತ ಇಡೀ ಕರ್ನಾಟಕ ಜನರ ಮೈ ನಡುಕ ಹೆಚ್ಚಿಸಿತ್ತು. ಮೃತರನ್ನು ಕಳೆದುಕೊಂಡ ಕುಟುಂಬಸ್ಥರು ಮುಂದಿನ ಜೀವನದ ಬಗ್ಗೆ ಚಿಂತೆ ಮಾಡುತ್ತ ಕಾಲ ಕಳೆಯುತ್ತಿದ್ದಾರೆ. ಆದರೆ ಸಾಲು ಸಾಲು ಹೆಣ ಬಿದ್ದರೂ ಚಾಮರಾಜನಗರ ಜಿಲ್ಲಾಡಳಿತ ಇನ್ನೂ ಬುದ್ಧಿ ಕಲಿತಿಲ್ಲ. ಕೊರೊನಾ ವಿಚಾರದಲ್ಲಿ ಬೇಜವಾಬ್ದಾರಿಯಾಗಿ ವರ್ತಿಸುತ್ತಿದೆ. ಜಿಲ್ಲೆಯ ಹನೂರು ಬಳಿ ಇರುವ ಕೊವಿಡ್ ಕೇರ್ ಸೆಂಟರ್ ಅವ್ಯವಸ್ಥೆಯ ಆಗರವಾಗಿದೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿರುವ ಕೊವಿಡ್ ಕೇರ್ ಸೆಂಟರ್​ನಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ 40 ಕ್ಕೂ ಹೆಚ್ಚು ಸೋಂಕಿತರಿದ್ದಾರೆ. ಆದರೆ ಸ್ನಾನ ಮಾಡಲು, ಶೌಚಾಲಯಕ್ಕೆ ಹೋಗಲು ನೀರಿಲ್ಲದೆ ಸೋಂಕಿತರು ಪರದಾಡುತ್ತಿದ್ದಾರೆ. ಈ ಸಂದಿಗ್ಧ ಕಾಲದಲ್ಲಿ ಎಷ್ಟು ಶುಚಿಯಾಗಿದ್ದರು ಸಾಲದು. ಆದರೆ ಕೊವಿಡ್ ಕೇರ್ ಸೆಂಟರ್ ಸ್ವಚ್ಛತೆ ಇಲ್ಲದೆ ಕಸದ ರಾಶಿಯಿಂದ ಕೂಡಿದೆ. ಈ ಬಗ್ಗೆ ಜಿಲ್ಲಾಡಳಿತ ಯಾವುದೇ ರೀತಿ ಗಮನಹರಿಸಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.

ಯಾರೂ ಸಹ ಆರೋಗ್ಯ ವಿಚಾರಿಸಲ್ಲ. ಬಾಯಿ, ಮೂಗಿನಲ್ಲಿ ಗಾಯವಾದರೂ ಔಷಧಿ ನೀಡಲ್ಲ. ಮಾತ್ರೆ ಕೇಳಿದರೂ ಸಿಬ್ಬಂದಿ ಇಲ್ಲ ಎಂದು ಹೇಳುತ್ತಿದ್ದಾರೆ ಎಂದು ಸೋಂಕಿತರು ಆರೋಪಿಸುತ್ತಿದ್ದಾರೆ.

ಕೊವಿಡ್ ನಿಯಮ ಉಲ್ಲಂಘನೆ ಹುಬ್ಬಳ್ಳಿ-ಧಾರವಾಡ ನಡುವೆ ಸಂಚರಿಸುವ ಖಾಸಗಿ ಬಸ್​ಗಳಲ್ಲಿ ಕೊವಿಡ್ ನಿಯಮ ಉಲ್ಲಂಘನೆಯಾಗಿದೆ. ಬಸ್ನಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಜನ ಪ್ರಯಾಣಿಸುತ್ತಿದ್ದಾರೆ. ಶೇಕಡಾ 50ಕ್ಕಿಂತ ಹೆಚ್ಚು ಜನರು ಬಸ್​ಗಳಲ್ಲಿ ಪ್ರಯಾಣಿಸಿ ಕೊರೊನಾ ನಿಯಮವನ್ನು ಗಾಳಿಗೆ ತೂರಿದ್ದಾರೆ.

ಇದನ್ನೂ ಓದಿ

ಗ್ರೀಸ್​ ರಾಜಧಾನಿ ಅಥೆನ್ಸ್​ನಲ್ಲಿ ಮಹಾತ್ಮ ಗಾಂಧಿ ಪುತ್ಥಳಿ ಅನಾವರಣ ಮಾಡಿದ ಸಚಿವ ಜೈಶಂಕರ್​; ಗ್ರೀಕ್​ ಸಚಿವ ನಿಕೋಸ್​ ಡೆಂಡಿಯಾಸ್ ಭಾಗಿ

Coronavirus cases in India: ದೇಶದಲ್ಲಿ 46,148 ಹೊಸ ಕೊವಿಡ್ ಪ್ರಕರಣ ಪತ್ತೆ, 979 ಮಂದಿ ಸಾವು

(Chamarajanagar Covid Care Centre is mess and district administration is not concerned about mess)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!