AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವರ್ಷ ಪೂರೈಸಿದ BSY ಸರ್ಕಾರದಿಂದ 24 ಶಾಸಕರಿಗೆ ಭರ್ಜರಿ ಗಿಫ್ಟ್​!

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪಕ್ಷದ 24 ಶಾಸಕರಿಗೆ ಭರ್ಜರಿ ಗಿಫ್ಟ್​ ನೀಡಿದೆ. ಹೌದು, ಪಕ್ಷಕ್ಕಾಗಿ ದುಡಿದ ಶಾಸಕರಿಗೆ ನಿಗಮ ಮತ್ತು ಮಂಡಳಿ ಅಧ್ಯಕ್ಷ ಸ್ಥಾನ ಘೋಷಿಸಿದೆ. ಯಾವ ಶಾಸಕರಿಗೆ ಯಾವ ಮಂಡಳಿ, ನಿಗಮ? ಇನ್ನು ಯಾವ ಶಾಸಕರಿಗೆ ಯಾವ ಮಂಡಳಿ ಮತ್ತು ನಿಗಮದ ಅಧ್ಯಕ್ಷ ಸ್ಥಾನ ದೊರೆತಿದೆ ಎಂದು ನೋಡೋದಾದ್ರೆ, 1. ಆರಗ ಜ್ಞಾನೇಂದ್ರ -ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ 2. ಎಂ. ಚಂದ್ರಪ್ಪ -KSRTC ಅಧ್ಯಕ್ಷ 3. ರಾಜು […]

ಒಂದು ವರ್ಷ ಪೂರೈಸಿದ BSY ಸರ್ಕಾರದಿಂದ 24 ಶಾಸಕರಿಗೆ ಭರ್ಜರಿ ಗಿಫ್ಟ್​!
KUSHAL V
| Edited By: |

Updated on:Jul 27, 2020 | 10:18 PM

Share

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪಕ್ಷದ 24 ಶಾಸಕರಿಗೆ ಭರ್ಜರಿ ಗಿಫ್ಟ್​ ನೀಡಿದೆ. ಹೌದು, ಪಕ್ಷಕ್ಕಾಗಿ ದುಡಿದ ಶಾಸಕರಿಗೆ ನಿಗಮ ಮತ್ತು ಮಂಡಳಿ ಅಧ್ಯಕ್ಷ ಸ್ಥಾನ ಘೋಷಿಸಿದೆ.

ಯಾವ ಶಾಸಕರಿಗೆ ಯಾವ ಮಂಡಳಿ, ನಿಗಮ? ಇನ್ನು ಯಾವ ಶಾಸಕರಿಗೆ ಯಾವ ಮಂಡಳಿ ಮತ್ತು ನಿಗಮದ ಅಧ್ಯಕ್ಷ ಸ್ಥಾನ ದೊರೆತಿದೆ ಎಂದು ನೋಡೋದಾದ್ರೆ, 1. ಆರಗ ಜ್ಞಾನೇಂದ್ರ -ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ 2. ಎಂ. ಚಂದ್ರಪ್ಪ -KSRTC ಅಧ್ಯಕ್ಷ 3. ರಾಜು ಗೌಡ -ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ 4. ಎಂ.ಪಿ. ಕುಮಾರಸ್ವಾಮಿ -ಎಂಸಿಎ ಅಧ್ಯಕ್ಷ 5. ಎ.ಎಸ್. ಪಾಟೀಲ್ ನಡಹಳ್ಳಿ -ಆಹಾರ ನಿಗಮ ಅಧ್ಯಕ್ಷ 6. ಹರತಾಳು ಹಾಲಪ್ಪ -MSIL ಅಧ್ಯಕ್ಷ 7. ಮಾಡಾಳು ವಿರೂಪಾಕ್ಷಪ್ಪ -KSDL ಅಧ್ಯಕ್ಷ 8. ಜಿ.ಎಚ್. ತಿಪ್ಪಾರೆಡ್ಡಿ -ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಆಧ್ಯಕ್ಷ 9. ಕೆ. ಶಿವನಗೌಡ ನಾಯಕ್ -KRDCL ಅಧ್ಯಕ್ಷ 10. ಕಳಕಪ್ಪ ಬಂಡಿ -KSIDC ಅಧ್ಯಕ್ಷ 11. ಪರಣ್ಣ ಮುನವಳ್ಳಿ -ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷ 12. ಸಿದ್ದು ಸವದಿ -ಕೈಮಗ್ಗ ಅಭಿವೃದ್ಧಿ ನಿಗಮ ಅಧ್ಯಕ್ಷ 13. ಪ್ರೀತಮ್ ಗೌಡ -ಜಂಗಲ್ ಲಾಡ್ಜ್ಸ್ ಮತ್ತು ರೆಸಾರ್ಟ್ ಲಿಮಿಟೆಡ್ ಅಧ್ಯಕ್ಷ 14. ರಾಜ್​ಕುಮಾರ್ ಪಾಟೀಲ್ -ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ 15. ದತ್ತಾತ್ರೇಯ ಪಾಟೀಲ್ -ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ 16. ಶಂಕರ ಪಾಟೀಲ್ ಮುನೇನಕೊಪ್ಪ-KUIDFC ಅಧ್ಯಕ್ಷ 17. ಬಿ.ಸಿ.ನಾಗೇಶ -ತೆಂಗಿನ ನಾರಿನ ಅಭಿವೃದ್ಧಿ ನಿಗಮ ಅಧ್ಯಕ್ಷ 18. S.V.ರಾಮಚಂದ್ರ-ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ ಅಧ್ಯಕ್ಷ 19. ನೆಹರು ಓಲೇಕಾರ್​-LIDKAR ಅಧ್ಯಕ್ಷ 20. ದುರ್ಯೋಧನ ಐಹೊಳೆ -ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ 21. ಲಾಲಾಜಿ ಮೆಂಡನ್ -ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ 22. ಬಸವರಾಜ ದಡೇಸೂಗೂರು -ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷ 23. ಡಾ.ಶಿವರಾಜ್ ಪಾಟೀಲ್ -ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ 24. ಸಿ.ಎಸ್.ನಿರಂಜನ ಕುಮಾರ್ -ಅರಣ್ಯ ಕೈಗಾರಿಕಾ ನಿಗಮ ಅಧ್ಯಕ್ಷ

Published On - 1:57 pm, Mon, 27 July 20

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು