AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: DySP, ಇನ್ಸ್​​ಪೆಕ್ಟರ್​ಗಳ ವರ್ಗಾವಣೆ

ಬೆಂಗಳೂರು: ಲಾಕ್​ಡೌನ್ ಸಮಯದಲ್ಲಿ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿಯಾಗಿದೆ. ರಾಜ್ಯದಲ್ಲಿ 25 DySP, 24 ಇನ್ಸ್​​ಪೆಕ್ಟರ್​ಗಳನ್ನು ರಾಜ್ಯದ ವಿವಿಧೆಡೆಗೆ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಸಿಸಿಬಿ ಎಸಿಪಿಯಾಗಿದ್ದ ವೆಂಕಟೇಶ್ ಪ್ರಸನ್ನರನ್ನು ರಾಜ್ಯ ಗುಪ್ತವಾರ್ತೆಗೆ ವರ್ಗಾವಣೆ ಮಾಡಲಾಗಿದೆ. ಭೂಗತಪಾತಕಿ ರವಿಪೂಜಾರಿ ಜತೆ ಸಂಪರ್ಕ ಆರೋಪದ ಮೇಲೆ ಇತ್ತೀಚೆಗೆ ವೆಂಕಟೇಶ ಪ್ರಸನ್ನರನ್ನು ಅಮಾನತುಗೊಳಿಸಲಾಗಿತ್ತು.  

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: DySP, ಇನ್ಸ್​​ಪೆಕ್ಟರ್​ಗಳ ವರ್ಗಾವಣೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:May 22, 2020 | 7:49 PM

Share

ಬೆಂಗಳೂರು: ಲಾಕ್​ಡೌನ್ ಸಮಯದಲ್ಲಿ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿಯಾಗಿದೆ. ರಾಜ್ಯದಲ್ಲಿ 25 DySP, 24 ಇನ್ಸ್​​ಪೆಕ್ಟರ್​ಗಳನ್ನು ರಾಜ್ಯದ ವಿವಿಧೆಡೆಗೆ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಸಿಸಿಬಿ ಎಸಿಪಿಯಾಗಿದ್ದ ವೆಂಕಟೇಶ್ ಪ್ರಸನ್ನರನ್ನು ರಾಜ್ಯ ಗುಪ್ತವಾರ್ತೆಗೆ ವರ್ಗಾವಣೆ ಮಾಡಲಾಗಿದೆ. ಭೂಗತಪಾತಕಿ ರವಿಪೂಜಾರಿ ಜತೆ ಸಂಪರ್ಕ ಆರೋಪದ ಮೇಲೆ ಇತ್ತೀಚೆಗೆ ವೆಂಕಟೇಶ ಪ್ರಸನ್ನರನ್ನು ಅಮಾನತುಗೊಳಿಸಲಾಗಿತ್ತು.

Published On - 7:44 pm, Fri, 22 May 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು