AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Former PM HD Deve Gowda: ಜೆಡಿಎಸ್‌ ವರಿಷ್ಠ ಎಚ್‌ ಡಿ ದೇವೇಗೌಡ ಪ್ರಧಾನಿಯಾಗಿ 25 ವರ್ಷ: ಜೆಡಿಎಸ್‌ನಿಂದ ಸಾಧನೆ ಸ್ಮರಣೆ ಅಭಿಯಾನ

ನಾಳೆಯಿಂದ 25ರವರೆಗೆ 25 ದಿನ ನಡೆಯಲಿರುವ ಸ್ಮರಣಾ ಅಭಿಯಾನದಲ್ಲಿ ವಿವಿಧ ಕ್ಷೇತ್ರಗಳ 25 ಪ್ರಮುಖರು ದೇವೇಗೌಡರ ಕುರಿತು ವಿಡಿಯೊ ಮೂಲಕ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ ರಾಜಕೀಯ ಯಾನ, ಸಾಧನೆ, ದೇಶಕ್ಕೆ-ರಾಜ್ಯಕ್ಕೆ ನೀಡಿದ ಕೊಡುಗೆಗಳ ಕುರಿತು ವಿವರಿಸಲಿದ್ದಾರೆ.

Former PM HD Deve Gowda: ಜೆಡಿಎಸ್‌ ವರಿಷ್ಠ ಎಚ್‌ ಡಿ ದೇವೇಗೌಡ ಪ್ರಧಾನಿಯಾಗಿ 25 ವರ್ಷ:  ಜೆಡಿಎಸ್‌ನಿಂದ ಸಾಧನೆ ಸ್ಮರಣೆ ಅಭಿಯಾನ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
guruganesh bhat
|

Updated on: May 31, 2021 | 9:20 PM

Share

ಬೆಂಗಳೂರು: ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿ ನಾಳೆಗೆ (ಜೂನ್ 1) 25 ವರ್ಷಗಳಾಗಿದ್ದು, ಈ ಹಿನ್ನೆಲೆಯಲ್ಲಿ ಜೆಡಿಎಸ್‌ ಪಕ್ಷವು ದೇವೇಗೌಡರ ಸಾಧನೆಗಳ ಸ್ಮರಣಾ ಅಭಿಯಾನ ಹಮ್ಮಿಕೊಂಡಿದೆ. ದೇವೇಗೌಡರ ಕುರಿತು ಹಿರಿಯ ರಾಜಕಾರಣಿಗಳು, ಹಿರಿಯ ಪತ್ರಕರ್ತರು ಈ ಕಾರ್ಯಕ್ರಮದಲ್ಲಿ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ.

ಜೂನ್ 1 ರಿಂದ 25ರವರೆಗೆ 25 ದಿನ ನಡೆಯಲಿರುವ ಸ್ಮರಣಾ ಅಭಿಯಾನದಲ್ಲಿ ವಿವಿಧ ಕ್ಷೇತ್ರಗಳ 25 ಪ್ರಮುಖರು ದೇವೇಗೌಡರ ಕುರಿತು ವಿಡಿಯೊ ಮೂಲಕ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ ರಾಜಕೀಯ ಯಾನ, ಸಾಧನೆ, ದೇಶಕ್ಕೆ-ರಾಜ್ಯಕ್ಕೆ ನೀಡಿದ ಕೊಡುಗೆಗಳ ಕುರಿತು ವಿವರಿಸಲಿದ್ದಾರೆ.

ಪ್ರತಿದಿನ ಸಂಜೆ 5 ಗಂಟೆಗೆ ಜೆಡಿಎಸ್‌ನ ಅಧಿಕೃತ ಫೇಸ್‌ಬುಕ್‌ ಪುಟ-@JDSpartyofficial ಮತ್ತು ಟ್ವಿಟರ್‌ @JanataDal_S ಪುಟಗಳಲ್ಲಿ ಈ ವಿಡಿಯೊಗಳು ಪ್ರಸಾರವಾಗಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇತ್ತೀಚಿಗಷ್ಟೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಪತ್ನಿ ಕೊವಿಡ್ ಸೋಂಕಿಗೆ ತುತ್ತಾಗಿ ಗುಣಮುಖರಾಗಿದ್ದರು.

ಇದನ್ನೂ ಓದಿ: ಯುಟ್ಯೂಬ್​ನಲ್ಲಿ ಕರ್ನಾಟಕ ಹೈಕೋರ್ಟ್​ ಕಲಾಪ ಮೊದಲ ಬಾರಿಗೆ ನೇರಪ್ರಸಾರ

5G ತಂತ್ರಜ್ಞಾನ ಭಾರತದಲ್ಲಿ ಜಾರಿ ಆಗಬಾರದೆಂದು ಕೋರ್ಟ್ ಮೆಟ್ಟಿಲೇರಿದ ಜೂಹಿ ಚಾವ್ಲಾ; ಆಕೆ ನೀಡಿದ ಕಾರಣಗಳು ಇಲ್ಲಿವೆ 

( 25 years for JDS Senior leader HD Deve Gowda became Prime Minister JDS arrange special program)

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?