AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Former PM HD Deve Gowda: ಜೆಡಿಎಸ್‌ ವರಿಷ್ಠ ಎಚ್‌ ಡಿ ದೇವೇಗೌಡ ಪ್ರಧಾನಿಯಾಗಿ 25 ವರ್ಷ: ಜೆಡಿಎಸ್‌ನಿಂದ ಸಾಧನೆ ಸ್ಮರಣೆ ಅಭಿಯಾನ

ನಾಳೆಯಿಂದ 25ರವರೆಗೆ 25 ದಿನ ನಡೆಯಲಿರುವ ಸ್ಮರಣಾ ಅಭಿಯಾನದಲ್ಲಿ ವಿವಿಧ ಕ್ಷೇತ್ರಗಳ 25 ಪ್ರಮುಖರು ದೇವೇಗೌಡರ ಕುರಿತು ವಿಡಿಯೊ ಮೂಲಕ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ ರಾಜಕೀಯ ಯಾನ, ಸಾಧನೆ, ದೇಶಕ್ಕೆ-ರಾಜ್ಯಕ್ಕೆ ನೀಡಿದ ಕೊಡುಗೆಗಳ ಕುರಿತು ವಿವರಿಸಲಿದ್ದಾರೆ.

Former PM HD Deve Gowda: ಜೆಡಿಎಸ್‌ ವರಿಷ್ಠ ಎಚ್‌ ಡಿ ದೇವೇಗೌಡ ಪ್ರಧಾನಿಯಾಗಿ 25 ವರ್ಷ:  ಜೆಡಿಎಸ್‌ನಿಂದ ಸಾಧನೆ ಸ್ಮರಣೆ ಅಭಿಯಾನ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
guruganesh bhat
|

Updated on: May 31, 2021 | 9:20 PM

Share

ಬೆಂಗಳೂರು: ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿ ನಾಳೆಗೆ (ಜೂನ್ 1) 25 ವರ್ಷಗಳಾಗಿದ್ದು, ಈ ಹಿನ್ನೆಲೆಯಲ್ಲಿ ಜೆಡಿಎಸ್‌ ಪಕ್ಷವು ದೇವೇಗೌಡರ ಸಾಧನೆಗಳ ಸ್ಮರಣಾ ಅಭಿಯಾನ ಹಮ್ಮಿಕೊಂಡಿದೆ. ದೇವೇಗೌಡರ ಕುರಿತು ಹಿರಿಯ ರಾಜಕಾರಣಿಗಳು, ಹಿರಿಯ ಪತ್ರಕರ್ತರು ಈ ಕಾರ್ಯಕ್ರಮದಲ್ಲಿ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ.

ಜೂನ್ 1 ರಿಂದ 25ರವರೆಗೆ 25 ದಿನ ನಡೆಯಲಿರುವ ಸ್ಮರಣಾ ಅಭಿಯಾನದಲ್ಲಿ ವಿವಿಧ ಕ್ಷೇತ್ರಗಳ 25 ಪ್ರಮುಖರು ದೇವೇಗೌಡರ ಕುರಿತು ವಿಡಿಯೊ ಮೂಲಕ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ ರಾಜಕೀಯ ಯಾನ, ಸಾಧನೆ, ದೇಶಕ್ಕೆ-ರಾಜ್ಯಕ್ಕೆ ನೀಡಿದ ಕೊಡುಗೆಗಳ ಕುರಿತು ವಿವರಿಸಲಿದ್ದಾರೆ.

ಪ್ರತಿದಿನ ಸಂಜೆ 5 ಗಂಟೆಗೆ ಜೆಡಿಎಸ್‌ನ ಅಧಿಕೃತ ಫೇಸ್‌ಬುಕ್‌ ಪುಟ-@JDSpartyofficial ಮತ್ತು ಟ್ವಿಟರ್‌ @JanataDal_S ಪುಟಗಳಲ್ಲಿ ಈ ವಿಡಿಯೊಗಳು ಪ್ರಸಾರವಾಗಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇತ್ತೀಚಿಗಷ್ಟೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಪತ್ನಿ ಕೊವಿಡ್ ಸೋಂಕಿಗೆ ತುತ್ತಾಗಿ ಗುಣಮುಖರಾಗಿದ್ದರು.

ಇದನ್ನೂ ಓದಿ: ಯುಟ್ಯೂಬ್​ನಲ್ಲಿ ಕರ್ನಾಟಕ ಹೈಕೋರ್ಟ್​ ಕಲಾಪ ಮೊದಲ ಬಾರಿಗೆ ನೇರಪ್ರಸಾರ

5G ತಂತ್ರಜ್ಞಾನ ಭಾರತದಲ್ಲಿ ಜಾರಿ ಆಗಬಾರದೆಂದು ಕೋರ್ಟ್ ಮೆಟ್ಟಿಲೇರಿದ ಜೂಹಿ ಚಾವ್ಲಾ; ಆಕೆ ನೀಡಿದ ಕಾರಣಗಳು ಇಲ್ಲಿವೆ 

( 25 years for JDS Senior leader HD Deve Gowda became Prime Minister JDS arrange special program)

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?