AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Former PM HD Deve Gowda: ಜೆಡಿಎಸ್‌ ವರಿಷ್ಠ ಎಚ್‌ ಡಿ ದೇವೇಗೌಡ ಪ್ರಧಾನಿಯಾಗಿ 25 ವರ್ಷ: ಜೆಡಿಎಸ್‌ನಿಂದ ಸಾಧನೆ ಸ್ಮರಣೆ ಅಭಿಯಾನ

ನಾಳೆಯಿಂದ 25ರವರೆಗೆ 25 ದಿನ ನಡೆಯಲಿರುವ ಸ್ಮರಣಾ ಅಭಿಯಾನದಲ್ಲಿ ವಿವಿಧ ಕ್ಷೇತ್ರಗಳ 25 ಪ್ರಮುಖರು ದೇವೇಗೌಡರ ಕುರಿತು ವಿಡಿಯೊ ಮೂಲಕ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ ರಾಜಕೀಯ ಯಾನ, ಸಾಧನೆ, ದೇಶಕ್ಕೆ-ರಾಜ್ಯಕ್ಕೆ ನೀಡಿದ ಕೊಡುಗೆಗಳ ಕುರಿತು ವಿವರಿಸಲಿದ್ದಾರೆ.

Former PM HD Deve Gowda: ಜೆಡಿಎಸ್‌ ವರಿಷ್ಠ ಎಚ್‌ ಡಿ ದೇವೇಗೌಡ ಪ್ರಧಾನಿಯಾಗಿ 25 ವರ್ಷ:  ಜೆಡಿಎಸ್‌ನಿಂದ ಸಾಧನೆ ಸ್ಮರಣೆ ಅಭಿಯಾನ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
guruganesh bhat
|

Updated on: May 31, 2021 | 9:20 PM

Share

ಬೆಂಗಳೂರು: ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿ ನಾಳೆಗೆ (ಜೂನ್ 1) 25 ವರ್ಷಗಳಾಗಿದ್ದು, ಈ ಹಿನ್ನೆಲೆಯಲ್ಲಿ ಜೆಡಿಎಸ್‌ ಪಕ್ಷವು ದೇವೇಗೌಡರ ಸಾಧನೆಗಳ ಸ್ಮರಣಾ ಅಭಿಯಾನ ಹಮ್ಮಿಕೊಂಡಿದೆ. ದೇವೇಗೌಡರ ಕುರಿತು ಹಿರಿಯ ರಾಜಕಾರಣಿಗಳು, ಹಿರಿಯ ಪತ್ರಕರ್ತರು ಈ ಕಾರ್ಯಕ್ರಮದಲ್ಲಿ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ.

ಜೂನ್ 1 ರಿಂದ 25ರವರೆಗೆ 25 ದಿನ ನಡೆಯಲಿರುವ ಸ್ಮರಣಾ ಅಭಿಯಾನದಲ್ಲಿ ವಿವಿಧ ಕ್ಷೇತ್ರಗಳ 25 ಪ್ರಮುಖರು ದೇವೇಗೌಡರ ಕುರಿತು ವಿಡಿಯೊ ಮೂಲಕ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ ರಾಜಕೀಯ ಯಾನ, ಸಾಧನೆ, ದೇಶಕ್ಕೆ-ರಾಜ್ಯಕ್ಕೆ ನೀಡಿದ ಕೊಡುಗೆಗಳ ಕುರಿತು ವಿವರಿಸಲಿದ್ದಾರೆ.

ಪ್ರತಿದಿನ ಸಂಜೆ 5 ಗಂಟೆಗೆ ಜೆಡಿಎಸ್‌ನ ಅಧಿಕೃತ ಫೇಸ್‌ಬುಕ್‌ ಪುಟ-@JDSpartyofficial ಮತ್ತು ಟ್ವಿಟರ್‌ @JanataDal_S ಪುಟಗಳಲ್ಲಿ ಈ ವಿಡಿಯೊಗಳು ಪ್ರಸಾರವಾಗಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇತ್ತೀಚಿಗಷ್ಟೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಪತ್ನಿ ಕೊವಿಡ್ ಸೋಂಕಿಗೆ ತುತ್ತಾಗಿ ಗುಣಮುಖರಾಗಿದ್ದರು.

ಇದನ್ನೂ ಓದಿ: ಯುಟ್ಯೂಬ್​ನಲ್ಲಿ ಕರ್ನಾಟಕ ಹೈಕೋರ್ಟ್​ ಕಲಾಪ ಮೊದಲ ಬಾರಿಗೆ ನೇರಪ್ರಸಾರ

5G ತಂತ್ರಜ್ಞಾನ ಭಾರತದಲ್ಲಿ ಜಾರಿ ಆಗಬಾರದೆಂದು ಕೋರ್ಟ್ ಮೆಟ್ಟಿಲೇರಿದ ಜೂಹಿ ಚಾವ್ಲಾ; ಆಕೆ ನೀಡಿದ ಕಾರಣಗಳು ಇಲ್ಲಿವೆ 

( 25 years for JDS Senior leader HD Deve Gowda became Prime Minister JDS arrange special program)

Follow Us
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ