AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Former PM HD Deve Gowda: ಜೆಡಿಎಸ್‌ ವರಿಷ್ಠ ಎಚ್‌ ಡಿ ದೇವೇಗೌಡ ಪ್ರಧಾನಿಯಾಗಿ 25 ವರ್ಷ: ಜೆಡಿಎಸ್‌ನಿಂದ ಸಾಧನೆ ಸ್ಮರಣೆ ಅಭಿಯಾನ

ನಾಳೆಯಿಂದ 25ರವರೆಗೆ 25 ದಿನ ನಡೆಯಲಿರುವ ಸ್ಮರಣಾ ಅಭಿಯಾನದಲ್ಲಿ ವಿವಿಧ ಕ್ಷೇತ್ರಗಳ 25 ಪ್ರಮುಖರು ದೇವೇಗೌಡರ ಕುರಿತು ವಿಡಿಯೊ ಮೂಲಕ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ ರಾಜಕೀಯ ಯಾನ, ಸಾಧನೆ, ದೇಶಕ್ಕೆ-ರಾಜ್ಯಕ್ಕೆ ನೀಡಿದ ಕೊಡುಗೆಗಳ ಕುರಿತು ವಿವರಿಸಲಿದ್ದಾರೆ.

Former PM HD Deve Gowda: ಜೆಡಿಎಸ್‌ ವರಿಷ್ಠ ಎಚ್‌ ಡಿ ದೇವೇಗೌಡ ಪ್ರಧಾನಿಯಾಗಿ 25 ವರ್ಷ:  ಜೆಡಿಎಸ್‌ನಿಂದ ಸಾಧನೆ ಸ್ಮರಣೆ ಅಭಿಯಾನ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
guruganesh bhat
|

Updated on: May 31, 2021 | 9:20 PM

Share

ಬೆಂಗಳೂರು: ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿ ನಾಳೆಗೆ (ಜೂನ್ 1) 25 ವರ್ಷಗಳಾಗಿದ್ದು, ಈ ಹಿನ್ನೆಲೆಯಲ್ಲಿ ಜೆಡಿಎಸ್‌ ಪಕ್ಷವು ದೇವೇಗೌಡರ ಸಾಧನೆಗಳ ಸ್ಮರಣಾ ಅಭಿಯಾನ ಹಮ್ಮಿಕೊಂಡಿದೆ. ದೇವೇಗೌಡರ ಕುರಿತು ಹಿರಿಯ ರಾಜಕಾರಣಿಗಳು, ಹಿರಿಯ ಪತ್ರಕರ್ತರು ಈ ಕಾರ್ಯಕ್ರಮದಲ್ಲಿ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ.

ಜೂನ್ 1 ರಿಂದ 25ರವರೆಗೆ 25 ದಿನ ನಡೆಯಲಿರುವ ಸ್ಮರಣಾ ಅಭಿಯಾನದಲ್ಲಿ ವಿವಿಧ ಕ್ಷೇತ್ರಗಳ 25 ಪ್ರಮುಖರು ದೇವೇಗೌಡರ ಕುರಿತು ವಿಡಿಯೊ ಮೂಲಕ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ ರಾಜಕೀಯ ಯಾನ, ಸಾಧನೆ, ದೇಶಕ್ಕೆ-ರಾಜ್ಯಕ್ಕೆ ನೀಡಿದ ಕೊಡುಗೆಗಳ ಕುರಿತು ವಿವರಿಸಲಿದ್ದಾರೆ.

ಪ್ರತಿದಿನ ಸಂಜೆ 5 ಗಂಟೆಗೆ ಜೆಡಿಎಸ್‌ನ ಅಧಿಕೃತ ಫೇಸ್‌ಬುಕ್‌ ಪುಟ-@JDSpartyofficial ಮತ್ತು ಟ್ವಿಟರ್‌ @JanataDal_S ಪುಟಗಳಲ್ಲಿ ಈ ವಿಡಿಯೊಗಳು ಪ್ರಸಾರವಾಗಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇತ್ತೀಚಿಗಷ್ಟೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಪತ್ನಿ ಕೊವಿಡ್ ಸೋಂಕಿಗೆ ತುತ್ತಾಗಿ ಗುಣಮುಖರಾಗಿದ್ದರು.

ಇದನ್ನೂ ಓದಿ: ಯುಟ್ಯೂಬ್​ನಲ್ಲಿ ಕರ್ನಾಟಕ ಹೈಕೋರ್ಟ್​ ಕಲಾಪ ಮೊದಲ ಬಾರಿಗೆ ನೇರಪ್ರಸಾರ

5G ತಂತ್ರಜ್ಞಾನ ಭಾರತದಲ್ಲಿ ಜಾರಿ ಆಗಬಾರದೆಂದು ಕೋರ್ಟ್ ಮೆಟ್ಟಿಲೇರಿದ ಜೂಹಿ ಚಾವ್ಲಾ; ಆಕೆ ನೀಡಿದ ಕಾರಣಗಳು ಇಲ್ಲಿವೆ 

( 25 years for JDS Senior leader HD Deve Gowda became Prime Minister JDS arrange special program)

Follow Us
guruganesh bhat
guruganesh bhat
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ