AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Former PM HD Deve Gowda: ಜೆಡಿಎಸ್‌ ವರಿಷ್ಠ ಎಚ್‌ ಡಿ ದೇವೇಗೌಡ ಪ್ರಧಾನಿಯಾಗಿ 25 ವರ್ಷ: ಜೆಡಿಎಸ್‌ನಿಂದ ಸಾಧನೆ ಸ್ಮರಣೆ ಅಭಿಯಾನ

ನಾಳೆಯಿಂದ 25ರವರೆಗೆ 25 ದಿನ ನಡೆಯಲಿರುವ ಸ್ಮರಣಾ ಅಭಿಯಾನದಲ್ಲಿ ವಿವಿಧ ಕ್ಷೇತ್ರಗಳ 25 ಪ್ರಮುಖರು ದೇವೇಗೌಡರ ಕುರಿತು ವಿಡಿಯೊ ಮೂಲಕ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ ರಾಜಕೀಯ ಯಾನ, ಸಾಧನೆ, ದೇಶಕ್ಕೆ-ರಾಜ್ಯಕ್ಕೆ ನೀಡಿದ ಕೊಡುಗೆಗಳ ಕುರಿತು ವಿವರಿಸಲಿದ್ದಾರೆ.

Former PM HD Deve Gowda: ಜೆಡಿಎಸ್‌ ವರಿಷ್ಠ ಎಚ್‌ ಡಿ ದೇವೇಗೌಡ ಪ್ರಧಾನಿಯಾಗಿ 25 ವರ್ಷ:  ಜೆಡಿಎಸ್‌ನಿಂದ ಸಾಧನೆ ಸ್ಮರಣೆ ಅಭಿಯಾನ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
guruganesh bhat
|

Updated on: May 31, 2021 | 9:20 PM

Share

ಬೆಂಗಳೂರು: ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿ ನಾಳೆಗೆ (ಜೂನ್ 1) 25 ವರ್ಷಗಳಾಗಿದ್ದು, ಈ ಹಿನ್ನೆಲೆಯಲ್ಲಿ ಜೆಡಿಎಸ್‌ ಪಕ್ಷವು ದೇವೇಗೌಡರ ಸಾಧನೆಗಳ ಸ್ಮರಣಾ ಅಭಿಯಾನ ಹಮ್ಮಿಕೊಂಡಿದೆ. ದೇವೇಗೌಡರ ಕುರಿತು ಹಿರಿಯ ರಾಜಕಾರಣಿಗಳು, ಹಿರಿಯ ಪತ್ರಕರ್ತರು ಈ ಕಾರ್ಯಕ್ರಮದಲ್ಲಿ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ.

ಜೂನ್ 1 ರಿಂದ 25ರವರೆಗೆ 25 ದಿನ ನಡೆಯಲಿರುವ ಸ್ಮರಣಾ ಅಭಿಯಾನದಲ್ಲಿ ವಿವಿಧ ಕ್ಷೇತ್ರಗಳ 25 ಪ್ರಮುಖರು ದೇವೇಗೌಡರ ಕುರಿತು ವಿಡಿಯೊ ಮೂಲಕ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ ರಾಜಕೀಯ ಯಾನ, ಸಾಧನೆ, ದೇಶಕ್ಕೆ-ರಾಜ್ಯಕ್ಕೆ ನೀಡಿದ ಕೊಡುಗೆಗಳ ಕುರಿತು ವಿವರಿಸಲಿದ್ದಾರೆ.

ಪ್ರತಿದಿನ ಸಂಜೆ 5 ಗಂಟೆಗೆ ಜೆಡಿಎಸ್‌ನ ಅಧಿಕೃತ ಫೇಸ್‌ಬುಕ್‌ ಪುಟ-@JDSpartyofficial ಮತ್ತು ಟ್ವಿಟರ್‌ @JanataDal_S ಪುಟಗಳಲ್ಲಿ ಈ ವಿಡಿಯೊಗಳು ಪ್ರಸಾರವಾಗಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇತ್ತೀಚಿಗಷ್ಟೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಪತ್ನಿ ಕೊವಿಡ್ ಸೋಂಕಿಗೆ ತುತ್ತಾಗಿ ಗುಣಮುಖರಾಗಿದ್ದರು.

ಇದನ್ನೂ ಓದಿ: ಯುಟ್ಯೂಬ್​ನಲ್ಲಿ ಕರ್ನಾಟಕ ಹೈಕೋರ್ಟ್​ ಕಲಾಪ ಮೊದಲ ಬಾರಿಗೆ ನೇರಪ್ರಸಾರ

5G ತಂತ್ರಜ್ಞಾನ ಭಾರತದಲ್ಲಿ ಜಾರಿ ಆಗಬಾರದೆಂದು ಕೋರ್ಟ್ ಮೆಟ್ಟಿಲೇರಿದ ಜೂಹಿ ಚಾವ್ಲಾ; ಆಕೆ ನೀಡಿದ ಕಾರಣಗಳು ಇಲ್ಲಿವೆ 

( 25 years for JDS Senior leader HD Deve Gowda became Prime Minister JDS arrange special program)

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ