AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​-19: ರಾಜ್ಯದಲ್ಲಿ 26 ಸಾವು ಮತ್ತು 2,756 ಹೊಸ ಸೋಂಕಿತರು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಮಂಗಳವಾರ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೊವಿಡ್-19 ವ್ಯಾಧಿಯಿಂದ 26 ಜನ ಮರಣಿಸಿದ್ದಾರೆ ಮತ್ತು ಹೊಸದಾಗಿ 2,756 ಜನರಲ್ಲಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಇದುವರೆಗೆ ಕೊರೊನ ಸೋಂಕಿನಿಂದ11,247 ಜನ ಸತ್ತಿದ್ದು ಒಟ್ಟು ಸೋಂಕಿತರ ಸಂಖ್ಯೆ ಇಂದು 8,32,396ಕ್ಕೇರಿದೆ. ಸೋಂಕಿತರ ಪೈಕಿ 7,80,735 ಜನ ಗುಣಮುಖರಾಗಿದ್ದಾರೆ, ಮಿಕ್ಕಿದ 40,395 ಜನರಿಗೆ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 13 ಜನ ಬಲಿಯಾಗಿದ್ದಾರೆ […]

ಕೊವಿಡ್​-19: ರಾಜ್ಯದಲ್ಲಿ 26 ಸಾವು ಮತ್ತು 2,756 ಹೊಸ ಸೋಂಕಿತರು
ಕೊವಿಡ್​ ಪರೀಕ್ಷೆ (ಪ್ರಾತಿನಿಧಿಕ ಚಿತ್ರ)
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 03, 2020 | 10:44 PM

Share

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಮಂಗಳವಾರ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೊವಿಡ್-19 ವ್ಯಾಧಿಯಿಂದ 26 ಜನ ಮರಣಿಸಿದ್ದಾರೆ ಮತ್ತು ಹೊಸದಾಗಿ 2,756 ಜನರಲ್ಲಿ ಸೋಂಕು ದೃಢಪಟ್ಟಿದೆ.

ರಾಜ್ಯದಲ್ಲಿ ಇದುವರೆಗೆ ಕೊರೊನ ಸೋಂಕಿನಿಂದ11,247 ಜನ ಸತ್ತಿದ್ದು ಒಟ್ಟು ಸೋಂಕಿತರ ಸಂಖ್ಯೆ ಇಂದು 8,32,396ಕ್ಕೇರಿದೆ. ಸೋಂಕಿತರ ಪೈಕಿ 7,80,735 ಜನ ಗುಣಮುಖರಾಗಿದ್ದಾರೆ, ಮಿಕ್ಕಿದ 40,395 ಜನರಿಗೆ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 13 ಜನ ಬಲಿಯಾಗಿದ್ದಾರೆ ಮತ್ತು 1,479 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ನಗರದಲ್ಲಿ ಮಹಾಮಾರಿಯಿಂದ ಈವರೆಗೆ 3,901 ಜನರ ಸಾವಾಗಿದೆ ಹಾಗೂ ಪೀಡಿತರ ಸಂಖ್ಯೆ 3,41,554 ತಲುಪಿದೆ.

ಸೋಂಕಿತರ ಪೈಕಿ 3,14,956 ಜನರು ಗುಣಮುಖರಾಗಿದ್ದಾರೆ ಮತ್ತು ಉಳಿದ 22,696 ಜನರಿಗೆ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆಯೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದೊರೆತಿರುವ ಮಾಹಿತಿ ತಿಳಿಸುತ್ತದೆ.

ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?