AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid -19 Update: ರಾಜ್ಯದಲ್ಲಿಂದು 28,869 ಕೇಸ್​ಗಳು ದಾಖಲು; 52,257 ಮಂದಿ ಆಸ್ಪತ್ರೆಯಿಂದ ಡಿಸ್​​ಚಾರ್ಜ್

ಇಲ್ಲಿಯವರೆಗೆ ಒಟ್ಟು 17,76,695 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಸಕ್ರಿಯ ಪ್ರಕರಣಗಳು 5,34,954 ಎಂದು ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ.

Karnataka Covid -19 Update: ರಾಜ್ಯದಲ್ಲಿಂದು 28,869 ಕೇಸ್​ಗಳು ದಾಖಲು; 52,257 ಮಂದಿ ಆಸ್ಪತ್ರೆಯಿಂದ ಡಿಸ್​​ಚಾರ್ಜ್
ಸಾಂದರ್ಭಿಕ ಚಿತ್ರ
Lakshmi Hegde
|

Updated on: May 20, 2021 | 9:16 PM

Share

​ಬೆಂಗಳೂರು: ರಾಜ್ಯದಲ್ಲಿ ಕಳೆದ 24ಗಂಟೆಯಲ್ಲಿ 28,869 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 548 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಹಾಗೇ 52,257 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಹೊಂದಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 23,35,524ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 23854ಕ್ಕೆ ತಲುಪಿದೆ.

ಇಲ್ಲಿಯವರೆಗೆ ಒಟ್ಟು 17,76,695 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಸಕ್ರಿಯ ಪ್ರಕರಣಗಳು 5,34,954 ಎಂದು ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ಇನ್ನು ಬೆಂಗಳೂರಿನಲ್ಲಿ ಅತಿ ಹೆಚ್ಚಿನ ಪ್ರಕರಣಗಳು ದಾಖಲಾಗಿದ್ದು, ಇಂದು 9,409 ಜನರಲ್ಲಿ ಸೋಂಕು ದೃಢಪಟ್ಟಿದೆ. ಹಾಗೇ 24ಗಂಟೆಯಲ್ಲಿ ರಾಜ್ಯರಾಜಧಾನಿಯಲ್ಲಿ 289 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಬಾಗಲಕೋಟೆ -451, ಬಳ್ಳಾರಿ-1109, ಬೆಳಗಾವಿ-948, ಬೆಂಗಳೂರು ಗ್ರಾಮಾಂತರ-678, ಬೆಂಗಳೂರು ನಗರ 9409, ಬೀದರ್-94, ಚಾಮರಾಜನಗರ -541, ಚಿಕ್ಕಬಳ್ಳಾಪುರ-487, ಚಿಕ್ಕಮಗಳೂರು-945, ಚಿತ್ರದುರ್ಗ-568, ದಕ್ಷಿಣ ಕನ್ನಡ-926, ದಾವಣಗೆರೆ-538, ಧಾರವಾಡ -955, ಗದಗ-469, ಹಾಸನ-273, ಹಾವೇರಿ-321, ಕಲಬುರಗಿ-399, ಕೊಡಗು 439, ಕೋಲಾರ 357, ಕೊಪ್ಪಳ 725, ಮಂಡ್ಯ 734, ಮೈಸೂರು-1879, ರಾಯಚೂರು-633, ರಾಮನಗರ 480, ಶಿವಮೊಗ್ಗ-719, ತುಮಕೂರು-1796, ಉಡುಪಿ 809, ಉತ್ತರ ಕನ್ನಡ-582, ವಿಜಯಪುರ 310, ಯಾದಗಿರಿಯಲ್ಲಿ 295 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಸ್ಕೂಟರ್​ಗೆ ಡಿಕ್ಕಿ ಹೊಡೆದ ಕಾರು; ಫ್ಲೈಓವರ್​​ನಿಂದ 20 ಅಡಿ ಕೆಳಗಿರುವ ರಸ್ತೆಗೆ ಬಿದ್ದು ಮೃತಪಟ್ಟ ಮಹಿಳೆ

ಉತ್ತರ ಕನ್ನಡ ಜಿಲ್ಲೆಯ ನಾಲ್ಕು ತಾಲೂಕುಗಳು ನಾಳೆಯಿಂದ ಸೀಲ್​ಡೌನ್​; ಪ್ರತಿಯೊಬ್ಬರೂ ಸಹಕರಿಸಬೇಕು ಎಂದ ಸಚಿವ ಶಿವರಾಮ ಹೆಬ್ಬಾರ್​

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?