AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಕೊರೊನಾ ಕೇಸ್​ ಪತ್ತೆ! ಎಷ್ಟು?

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ ಅತಿ ಹೆಚ್ಚು ಕೇಸ್ ಪತ್ತೆಯಾಗಿದ್ದು, ಹೊಸದಾಗಿ 299 ಜನರಿಗೆ ಕೊರೊನಾ ಸೋಂಕು ತಗುಲಿದೆ. ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,221ಕ್ಕೆ ಏರಿಕೆಯಾಗಿದ್ದು, 299 ಸೋಂಕಿತರ ಪೈಕಿ 253 ಜನರು ಮಹಾರಾಷ್ಟ್ರದಿಂದ ಬಂದಿರುವವರಾಗಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಅತ್ಯಧಿಕ ಕೇಸ್ ಪತ್ತೆಯಾಗಿದ್ದು, ಇಂದು ಒಂದೇ ದಿನ 83 ಜನರಿಗೆ ಕೊರೊನಾ ಅಟ್ಯಾಕ್ ಆಗಿದೆ. ಯಾದಗಿರಿ 44, ಬೀದರ್‌ 33, ಕಲಬುರಗಿ 28, ಬೆಂಗಳೂರು 21, ವಿಜಯಪುರ 26, ಬೆಳಗಾವಿ 13, […]

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಕೊರೊನಾ ಕೇಸ್​ ಪತ್ತೆ! ಎಷ್ಟು?
ಸಾಧು ಶ್ರೀನಾಥ್​
| Edited By: |

Updated on: May 31, 2020 | 6:22 PM

Share

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ ಅತಿ ಹೆಚ್ಚು ಕೇಸ್ ಪತ್ತೆಯಾಗಿದ್ದು, ಹೊಸದಾಗಿ 299 ಜನರಿಗೆ ಕೊರೊನಾ ಸೋಂಕು ತಗುಲಿದೆ. ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,221ಕ್ಕೆ ಏರಿಕೆಯಾಗಿದ್ದು, 299 ಸೋಂಕಿತರ ಪೈಕಿ 253 ಜನರು ಮಹಾರಾಷ್ಟ್ರದಿಂದ ಬಂದಿರುವವರಾಗಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿ ಅತ್ಯಧಿಕ ಕೇಸ್ ಪತ್ತೆಯಾಗಿದ್ದು, ಇಂದು ಒಂದೇ ದಿನ 83 ಜನರಿಗೆ ಕೊರೊನಾ ಅಟ್ಯಾಕ್ ಆಗಿದೆ. ಯಾದಗಿರಿ 44, ಬೀದರ್‌ 33, ಕಲಬುರಗಿ 28, ಬೆಂಗಳೂರು 21, ವಿಜಯಪುರ 26, ಬೆಳಗಾವಿ 13, ಮಂಡ್ಯ 13, ದಕ್ಷಿಣ ಕನ್ನಡ 14, ಉಡುಪಿ 10, ದಾವಣಗೆರೆ 6, ಉತ್ತರ ಕನ್ನಡ 5, ಬಳ್ಳಾರಿ, ಶಿವಮೊಗ್ಗ, ಕೋಲಾರ ಜಿಲ್ಲೆಯಲ್ಲಿ ತಲಾ 1 ಕೇಸ್‌ ಪತ್ತೆಯಾಗಿದೆ.

3,221 ಸೋಂಕಿತರ ಪೈಕಿ ಇದುವರೆಗೆ ರಾಜ್ಯದಲ್ಲಿ ಒಟ್ಟು 51 ಜನರ ಸಾವಿಗೀಡಾಗಿದ್ದಾರೆ. ಈವರೆಗೆ 1,218 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1,950 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?