AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ದಿನವೂ ಮೆಜೆಸ್ಟಿಕ್​ನಲ್ಲಿ ಜನವೋ ಜನ, ಊರುಗಳಿಗೆ ತೆರಳೋಕೆ ಪ್ರಯಾಣಿಕರ ಆಗಮನ

ಬೆಂಗಳೂರು: ರಾಜ್ಯದಲ್ಲಿ ಇಂದು ಎರಡನೇ ದಿನದ ಬಸ್ ಸಂಚಾರ ಆರಂಭವಾಗಿದೆ. 2 ಸಾವಿರ ಕೆಎಸ್​ಆರ್​ಟಿಸಿ ಬಸ್​ಗಳು ಸಂಚಾರ ನಡೆಸಲಿವೆ. ಎರಡನೇ ದಿನ ಆಗಿರುವುದರಿಂದ ಇಂದು ಬಸ್​ಗಳ ಬೇಡಿಕೆ ಹೆಚ್ಚಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಆಗಮಿಸಿದ್ದಾರೆ. ಉತ್ತರ ಕರ್ನಾಟಕಕ್ಕೂ ಬಸ್ ವ್ಯವಸ್ಥೆ ಮಾಡಿರುವ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲಿ ಸಾವಿರಾರು ಪ್ರಯಾಣಿಕರು ಕಂಡು ಬಂದ್ರು. ಅನೇಕ ಮಂದಿ ಮುಂಜಾನೆಯಿಂದಲೇ ಬಸ್​ಗಳಿಗಾಗಿ ಕಾಯುತ್ತಿದ್ದಾರೆ. ನಿನ್ನೆಗಿಂತ ಇಂದು ಕೊಂಚ ಮಟ್ಟಿಗೆ ಜನ ಬಸ್ ನಿಲ್ದಾಣಗಳಲ್ಲಿ ಕಂಡು ಬರ್ತಿದ್ದಾರೆ. […]

2ನೇ ದಿನವೂ ಮೆಜೆಸ್ಟಿಕ್​ನಲ್ಲಿ ಜನವೋ ಜನ, ಊರುಗಳಿಗೆ ತೆರಳೋಕೆ ಪ್ರಯಾಣಿಕರ ಆಗಮನ
ಸಾಧು ಶ್ರೀನಾಥ್​
|

Updated on:May 20, 2020 | 3:12 PM

Share

ಬೆಂಗಳೂರು: ರಾಜ್ಯದಲ್ಲಿ ಇಂದು ಎರಡನೇ ದಿನದ ಬಸ್ ಸಂಚಾರ ಆರಂಭವಾಗಿದೆ. 2 ಸಾವಿರ ಕೆಎಸ್​ಆರ್​ಟಿಸಿ ಬಸ್​ಗಳು ಸಂಚಾರ ನಡೆಸಲಿವೆ. ಎರಡನೇ ದಿನ ಆಗಿರುವುದರಿಂದ ಇಂದು ಬಸ್​ಗಳ ಬೇಡಿಕೆ ಹೆಚ್ಚಿದೆ.

ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಆಗಮಿಸಿದ್ದಾರೆ. ಉತ್ತರ ಕರ್ನಾಟಕಕ್ಕೂ ಬಸ್ ವ್ಯವಸ್ಥೆ ಮಾಡಿರುವ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲಿ ಸಾವಿರಾರು ಪ್ರಯಾಣಿಕರು ಕಂಡು ಬಂದ್ರು. ಅನೇಕ ಮಂದಿ ಮುಂಜಾನೆಯಿಂದಲೇ ಬಸ್​ಗಳಿಗಾಗಿ ಕಾಯುತ್ತಿದ್ದಾರೆ. ನಿನ್ನೆಗಿಂತ ಇಂದು ಕೊಂಚ ಮಟ್ಟಿಗೆ ಜನ ಬಸ್ ನಿಲ್ದಾಣಗಳಲ್ಲಿ ಕಂಡು ಬರ್ತಿದ್ದಾರೆ.

ಕಂಟೇನ್ಮೆಂಟ್ ಜೋನ್ ಆಗಿರುವ ಕಾರಣ ಶಿವಾಜಿನಗರ ಸಂಪೂರ್ಣ ಸ್ತಬ್ಧವಾಗಿದೆ. ಶಿವಾಜಿನಗರ ಬಸ್ ನಿಲ್ದಾಣದಿಂದ ಯಾವುದೇ ಬಿಎಂಟಿಸಿ ಬಸ್ ಹೊರಡಲ್ಲ. ಹೀಗಾಗಿ ಬಂದ ಪ್ರಯಾಣಿಕರನ್ನು ಪೊಲೀಸರು ಇಂಡಿಯನ್ ಎಕ್ಸ್​ಪ್ರೆಸ್ ಬಳಿ ಬಸ್ ಹತ್ತಲು ಕಳುಹಿಸುತ್ತಿದ್ದಾರೆ.

Published On - 9:10 am, Wed, 20 May 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ