AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2nd PUC Exam Result 2022: ಜೂನ್ 3 ಅಥವಾ 4ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ

ಜೂನ್​​ 3 ಅಥವಾ 4ನೇ ವಾರದಲ್ಲಿ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಸಂಬಂಧ ಪಿಯು ಬೋರ್ಡ್ ತಾತ್ಕಾಲಿಕ ದಿನಾಂಕವನ್ನು ಸಿದ್ದಪಡಿಸಿದೆ.

2nd PUC Exam Result 2022: ಜೂನ್ 3 ಅಥವಾ 4ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ
ಸಾಂಧರ್ಬಿಕ ಚಿತ್ರImage Credit source: Times Now
TV9 Web
| Edited By: |

Updated on:Jun 01, 2022 | 3:44 PM

Share

ಬೆಂಗಳೂರು:  ಜೂನ್​​ 3 ಅಥವಾ 4ನೇ ವಾರದಲ್ಲಿ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಸಂಬಂಧ ಪಿಯು ಬೋರ್ಡ್ ತಾತ್ಕಾಲಿಕ ದಿನಾಂಕವನ್ನು ಸಿದ್ದಪಡಿಸಿದೆ. ಮೂರನೇ ವಾರವಾದ್ರೆ ಜೂ.24ರಂದು ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಜೂನ್ ಕೊನೇ ವಾರವಾದ್ರೆ ಜೂ.28ಕ್ಕೆ ಫಲಿತಾಂಶ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇದನ್ನು ಓದಿ:  ಬೆಳಗಿನ ಹೊತ್ತು ಹಾಲಿನ ಪುಡಿಯಿಂದ ತಯಾರಾದ ಕಾಫಿ, ಚಹಾ ಸೇವಿಸುತ್ತಿದ್ದರೆ ಈ ನಾಲ್ಕು ಅಂಶಗಳ ಬಗ್ಗೆ ಎಚ್ಚರವಿರಲಿ!

SSLC ಫಲಿತಾಂಶದ ರೀತಿಯೇ ವಿದ್ಯಾರ್ಥಿಗಳ ಮೊಬೈಲ್ ಗೆ ಫಲಿತಾಂಶ ಬರಲಿದೆ. ವಿದ್ಯಾರ್ಥಿಗಳ ಮೊಬೈಲ್ ಗೆ ಮೆಸೇಜ್ ಮೂಲಕ ಫಲಿತಾಂಶ ರವಾನೆ ಮಾಡಲಾಗುತ್ತದೆ. ಏ.22 ರಿಂದ ಮೇ 18ರವರೆಗೆದ್ವಿತೀಯ ಪಿಯು ಪರೀಕ್ಷೆ ನಡೆದಿತ್ತು. ಸದ್ಯ ಮೌಲ್ಯಮಾಪನ ಕಾರ್ಯ ಅರ್ಧದಷ್ಟು ಮುಗಿದಿದೆ. ಒಟ್ಟು 6,84,255 ವಿದ್ಯಾರ್ಥಿಗಳು ಈ ಬಾರೀ ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು.

ಇದನ್ನು ಓದಿ: ಬೆಳಗಾವಿ ಸುವರ್ಣಸೌಧದಲ್ಲಿ ಶಾವಿಗೆ ಒಣಗಿಹಾಕಿದ್ದ ಕಾರ್ಮಿಕ ಮಹಿಳೆ ಗುತ್ತಿಗೆಯಿಂದ ವಜಾ; ಗುತ್ತಿಗೆದಾರನಿಗೆ ಲೋಕೋಪಯೋಗಿ ಇಲಾಖೆಯಿಂದ ನೋಟಿಸ್ ಜಾರಿ

ಫಲಿತಾಂಶ ನೀಡುವ ವಿಚಾರದಲ್ಲಿ ವಿಳಂಬ ಆಗೋದಿಲ್ಲ. ಹೆಚ್ಚು ಉಪನ್ಯಾಸಕರನ್ನ ಬಳಸಿಕೊಂಡು ಮೌಲ್ಯಮಾಪನ ಕಾರ್ಯ ನಡೆದಿದೆ. ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಯಾವುದೇ ತೊಂದರೆ ಆಗೊದಿಲ್ಲ. ಸಚಿವರ ಸಮಯ ಸಿಕ್ಕ ಬಳಿಕ ಫಲಿತಾಂಶದ ದಿನಾಂಕ ಪ್ರಕಟ ಮಾಡಲಾಗುತ್ತದೆ. ಎಲ್ಲ ಅಂದುಕೊಂಡಂತೆ ಆದ್ರೆ ಜೂನ್ 3ನೇ ವಾರವೇ ಫಲಿತಾಂಶ ಪ್ರಕಟವಾಗಲಿದೆ. ಪಿಯು ಬೋರ್ಡ್ ನಿರ್ದೇಶಕ ಆರ್.ರಾಮಚಂದ್ರನ್ ಹೇಳಿದ್ದಾರೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ.  ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:44 pm, Wed, 1 June 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ