AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2nd PUC Exam Result 2022: ಜೂನ್ 3 ಅಥವಾ 4ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ

ಜೂನ್​​ 3 ಅಥವಾ 4ನೇ ವಾರದಲ್ಲಿ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಸಂಬಂಧ ಪಿಯು ಬೋರ್ಡ್ ತಾತ್ಕಾಲಿಕ ದಿನಾಂಕವನ್ನು ಸಿದ್ದಪಡಿಸಿದೆ.

2nd PUC Exam Result 2022: ಜೂನ್ 3 ಅಥವಾ 4ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ
ಸಾಂಧರ್ಬಿಕ ಚಿತ್ರImage Credit source: Times Now
Follow us
TV9 Web
| Updated By: ವಿವೇಕ ಬಿರಾದಾರ

Updated on:Jun 01, 2022 | 3:44 PM

ಬೆಂಗಳೂರು:  ಜೂನ್​​ 3 ಅಥವಾ 4ನೇ ವಾರದಲ್ಲಿ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಸಂಬಂಧ ಪಿಯು ಬೋರ್ಡ್ ತಾತ್ಕಾಲಿಕ ದಿನಾಂಕವನ್ನು ಸಿದ್ದಪಡಿಸಿದೆ. ಮೂರನೇ ವಾರವಾದ್ರೆ ಜೂ.24ರಂದು ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಜೂನ್ ಕೊನೇ ವಾರವಾದ್ರೆ ಜೂ.28ಕ್ಕೆ ಫಲಿತಾಂಶ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇದನ್ನು ಓದಿ:  ಬೆಳಗಿನ ಹೊತ್ತು ಹಾಲಿನ ಪುಡಿಯಿಂದ ತಯಾರಾದ ಕಾಫಿ, ಚಹಾ ಸೇವಿಸುತ್ತಿದ್ದರೆ ಈ ನಾಲ್ಕು ಅಂಶಗಳ ಬಗ್ಗೆ ಎಚ್ಚರವಿರಲಿ!

SSLC ಫಲಿತಾಂಶದ ರೀತಿಯೇ ವಿದ್ಯಾರ್ಥಿಗಳ ಮೊಬೈಲ್ ಗೆ ಫಲಿತಾಂಶ ಬರಲಿದೆ. ವಿದ್ಯಾರ್ಥಿಗಳ ಮೊಬೈಲ್ ಗೆ ಮೆಸೇಜ್ ಮೂಲಕ ಫಲಿತಾಂಶ ರವಾನೆ ಮಾಡಲಾಗುತ್ತದೆ. ಏ.22 ರಿಂದ ಮೇ 18ರವರೆಗೆದ್ವಿತೀಯ ಪಿಯು ಪರೀಕ್ಷೆ ನಡೆದಿತ್ತು. ಸದ್ಯ ಮೌಲ್ಯಮಾಪನ ಕಾರ್ಯ ಅರ್ಧದಷ್ಟು ಮುಗಿದಿದೆ. ಒಟ್ಟು 6,84,255 ವಿದ್ಯಾರ್ಥಿಗಳು ಈ ಬಾರೀ ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು.

ಇದನ್ನು ಓದಿ: ಬೆಳಗಾವಿ ಸುವರ್ಣಸೌಧದಲ್ಲಿ ಶಾವಿಗೆ ಒಣಗಿಹಾಕಿದ್ದ ಕಾರ್ಮಿಕ ಮಹಿಳೆ ಗುತ್ತಿಗೆಯಿಂದ ವಜಾ; ಗುತ್ತಿಗೆದಾರನಿಗೆ ಲೋಕೋಪಯೋಗಿ ಇಲಾಖೆಯಿಂದ ನೋಟಿಸ್ ಜಾರಿ

ಫಲಿತಾಂಶ ನೀಡುವ ವಿಚಾರದಲ್ಲಿ ವಿಳಂಬ ಆಗೋದಿಲ್ಲ. ಹೆಚ್ಚು ಉಪನ್ಯಾಸಕರನ್ನ ಬಳಸಿಕೊಂಡು ಮೌಲ್ಯಮಾಪನ ಕಾರ್ಯ ನಡೆದಿದೆ. ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಯಾವುದೇ ತೊಂದರೆ ಆಗೊದಿಲ್ಲ. ಸಚಿವರ ಸಮಯ ಸಿಕ್ಕ ಬಳಿಕ ಫಲಿತಾಂಶದ ದಿನಾಂಕ ಪ್ರಕಟ ಮಾಡಲಾಗುತ್ತದೆ. ಎಲ್ಲ ಅಂದುಕೊಂಡಂತೆ ಆದ್ರೆ ಜೂನ್ 3ನೇ ವಾರವೇ ಫಲಿತಾಂಶ ಪ್ರಕಟವಾಗಲಿದೆ. ಪಿಯು ಬೋರ್ಡ್ ನಿರ್ದೇಶಕ ಆರ್.ರಾಮಚಂದ್ರನ್ ಹೇಳಿದ್ದಾರೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ.  ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:44 pm, Wed, 1 June 22

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ