AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC ಬಸ್ ಡಿಕ್ಕಿ: 3 ವರ್ಷದ ಮಗು ಸ್ಥಳದಲ್ಲಿಯೇ ದುರ್ಮರಣ

ಕೊಡಗು: ಕುಶಾಲನಗರದ ಬೈಚನಹಳ್ಳಿ ಬಳಿ KSRTC ಬಸ್ ಡಿಕ್ಕಿಯಾಗಿ ಬೈಕ್​ನಲ್ಲಿದ್ದ 3 ವರ್ಷದ ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ. ಸೋಮವಾರಪೇಟೆ ತಾಲೂಕಿನ ಗೊಂದಿ ಬಸವನಹಳ್ಳಿಯ ಗೀತಾ, ಪರಮೇಶ್ ದಂಪತಿ ಪುತ್ರ ಪೃತ್ವಿಕ್ ಮೃತ ಮಗು. ಮಡಿಕೇರಿಯಿಂದ ಮೈಸೂರು ಕಡೆ ಕೆಎಸ್ಆರ್​ಟಿಸಿ ಬಸ್ ಬರುತ್ತಿತ್ತು. ದೇವಸ್ಥಾನಕ್ಕೆ ತೆರಳಿದ್ದ ದಂಪತಿ ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಬಸ್ ಬೈಕ್​ಗೆ ಡಿಕ್ಕಿಯೊಡೆದಿದೆ. ಅಪಘಾತದಲ್ಲಿ ಮಗು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಘಟನೆಗೆ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಈ ಸಂಬಂಧ ಕುಶಾಲನಗರ ಸಂಚಾರಿ […]

KSRTC ಬಸ್ ಡಿಕ್ಕಿ: 3 ವರ್ಷದ ಮಗು ಸ್ಥಳದಲ್ಲಿಯೇ ದುರ್ಮರಣ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 16, 2019 | 5:40 PM

Share

ಕೊಡಗು: ಕುಶಾಲನಗರದ ಬೈಚನಹಳ್ಳಿ ಬಳಿ KSRTC ಬಸ್ ಡಿಕ್ಕಿಯಾಗಿ ಬೈಕ್​ನಲ್ಲಿದ್ದ 3 ವರ್ಷದ ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ. ಸೋಮವಾರಪೇಟೆ ತಾಲೂಕಿನ ಗೊಂದಿ ಬಸವನಹಳ್ಳಿಯ ಗೀತಾ, ಪರಮೇಶ್ ದಂಪತಿ ಪುತ್ರ ಪೃತ್ವಿಕ್ ಮೃತ ಮಗು.

ಮಡಿಕೇರಿಯಿಂದ ಮೈಸೂರು ಕಡೆ ಕೆಎಸ್ಆರ್​ಟಿಸಿ ಬಸ್ ಬರುತ್ತಿತ್ತು. ದೇವಸ್ಥಾನಕ್ಕೆ ತೆರಳಿದ್ದ ದಂಪತಿ ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಬಸ್ ಬೈಕ್​ಗೆ ಡಿಕ್ಕಿಯೊಡೆದಿದೆ. ಅಪಘಾತದಲ್ಲಿ ಮಗು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಘಟನೆಗೆ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಈ ಸಂಬಂಧ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ