AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC ಬಸ್ ಡಿಕ್ಕಿ: 3 ವರ್ಷದ ಮಗು ಸ್ಥಳದಲ್ಲಿಯೇ ದುರ್ಮರಣ

ಕೊಡಗು: ಕುಶಾಲನಗರದ ಬೈಚನಹಳ್ಳಿ ಬಳಿ KSRTC ಬಸ್ ಡಿಕ್ಕಿಯಾಗಿ ಬೈಕ್​ನಲ್ಲಿದ್ದ 3 ವರ್ಷದ ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ. ಸೋಮವಾರಪೇಟೆ ತಾಲೂಕಿನ ಗೊಂದಿ ಬಸವನಹಳ್ಳಿಯ ಗೀತಾ, ಪರಮೇಶ್ ದಂಪತಿ ಪುತ್ರ ಪೃತ್ವಿಕ್ ಮೃತ ಮಗು. ಮಡಿಕೇರಿಯಿಂದ ಮೈಸೂರು ಕಡೆ ಕೆಎಸ್ಆರ್​ಟಿಸಿ ಬಸ್ ಬರುತ್ತಿತ್ತು. ದೇವಸ್ಥಾನಕ್ಕೆ ತೆರಳಿದ್ದ ದಂಪತಿ ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಬಸ್ ಬೈಕ್​ಗೆ ಡಿಕ್ಕಿಯೊಡೆದಿದೆ. ಅಪಘಾತದಲ್ಲಿ ಮಗು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಘಟನೆಗೆ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಈ ಸಂಬಂಧ ಕುಶಾಲನಗರ ಸಂಚಾರಿ […]

KSRTC ಬಸ್ ಡಿಕ್ಕಿ: 3 ವರ್ಷದ ಮಗು ಸ್ಥಳದಲ್ಲಿಯೇ ದುರ್ಮರಣ
ಸಾಧು ಶ್ರೀನಾಥ್​
|

Updated on: Dec 16, 2019 | 5:40 PM

Share

ಕೊಡಗು: ಕುಶಾಲನಗರದ ಬೈಚನಹಳ್ಳಿ ಬಳಿ KSRTC ಬಸ್ ಡಿಕ್ಕಿಯಾಗಿ ಬೈಕ್​ನಲ್ಲಿದ್ದ 3 ವರ್ಷದ ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ. ಸೋಮವಾರಪೇಟೆ ತಾಲೂಕಿನ ಗೊಂದಿ ಬಸವನಹಳ್ಳಿಯ ಗೀತಾ, ಪರಮೇಶ್ ದಂಪತಿ ಪುತ್ರ ಪೃತ್ವಿಕ್ ಮೃತ ಮಗು.

ಮಡಿಕೇರಿಯಿಂದ ಮೈಸೂರು ಕಡೆ ಕೆಎಸ್ಆರ್​ಟಿಸಿ ಬಸ್ ಬರುತ್ತಿತ್ತು. ದೇವಸ್ಥಾನಕ್ಕೆ ತೆರಳಿದ್ದ ದಂಪತಿ ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಬಸ್ ಬೈಕ್​ಗೆ ಡಿಕ್ಕಿಯೊಡೆದಿದೆ. ಅಪಘಾತದಲ್ಲಿ ಮಗು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಘಟನೆಗೆ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಈ ಸಂಬಂಧ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?