AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರದಲ್ಲಿ ಮತ್ತೆ ಕೊರೊನಾ‌ ಸ್ಫೋಟ, ಇಂದು ಬೆಂಗಳೂರಲ್ಲಿ 10 ಮಂದಿಗೆ ಸೋಂಕು!

ಬೆಂಗಳೂರು: ಮಹಾಮಾರಿ ಕೊರೊನಾ ಹೊಡೆತಕ್ಕೆ ಬೆಂಗಳೂರು ಪತರಗುಟ್ಟಿ ಹೋಗುತ್ತಿದೆ. ಪಾದರಾಯನಪುರದಲ್ಲಿ ಮತ್ತೆ ಕೊರೊನಾ‌ ಸ್ಫೋಟಗೊಂಡಿದ್ದು, ಬೆಂಗಳೂರಿನ 10 ಪ್ರಕರಣಗಳಲ್ಲಿ 9 ಪಾದರಾಯನಪುರದ್ದಾಗಿದೆ. ಒಂದು ಪ್ರಕರಣ ಮಾತ್ರ ದೀಪಾಂಜಲಿ ನಗರಕ್ಕೆ ಸೇರಿದ್ದು. ಈ 10 ಮಂದಿಯಲ್ಲಿ ಇಬ್ಬರಿಗೆ ಸಂಪರ್ಕ ಯಾರೆಂದೇ ಗೊತ್ತಿಲ್ಲ. ಪಾದರಾಯನಪುರದ ಪ್ರಕರಣ ಬೆಚ್ಚಿಬೀಳಿಸುವಂತಿದ್ದು, ಸೋಂಕಿತ 292 ಜೊತೆ ಸಂಪರ್ಕ ಹೊಂದಿದ್ದ ಐವರಲ್ಲಿ ಕೊರೊನಾ ದೃಢಪಟ್ಟಿದೆ. ಈ 292 ಸೋಂಕಿತನಿಗೆ ತನ್ನ ಮಾಲೀಕನಿಂದ ಸೋಂಕು ಹಬ್ಬಿತ್ತು. ಲೆದರ್ ಜಾಕೆಟ್, ಬ್ಯಾಗ್ ತಯಾರಿ ಫ್ಯಾಕ್ಟರಿಯ ಮಾಲೀಕನಿಂದ ನೌಕರನಿಗೆ ಸೋಂಕು […]

ಪಾದರಾಯನಪುರದಲ್ಲಿ ಮತ್ತೆ ಕೊರೊನಾ‌ ಸ್ಫೋಟ, ಇಂದು ಬೆಂಗಳೂರಲ್ಲಿ 10 ಮಂದಿಗೆ ಸೋಂಕು!
ಸಾಧು ಶ್ರೀನಾಥ್​
|

Updated on:Apr 30, 2020 | 6:04 PM

Share

ಬೆಂಗಳೂರು: ಮಹಾಮಾರಿ ಕೊರೊನಾ ಹೊಡೆತಕ್ಕೆ ಬೆಂಗಳೂರು ಪತರಗುಟ್ಟಿ ಹೋಗುತ್ತಿದೆ. ಪಾದರಾಯನಪುರದಲ್ಲಿ ಮತ್ತೆ ಕೊರೊನಾ‌ ಸ್ಫೋಟಗೊಂಡಿದ್ದು, ಬೆಂಗಳೂರಿನ 10 ಪ್ರಕರಣಗಳಲ್ಲಿ 9 ಪಾದರಾಯನಪುರದ್ದಾಗಿದೆ. ಒಂದು ಪ್ರಕರಣ ಮಾತ್ರ ದೀಪಾಂಜಲಿ ನಗರಕ್ಕೆ ಸೇರಿದ್ದು. ಈ 10 ಮಂದಿಯಲ್ಲಿ ಇಬ್ಬರಿಗೆ ಸಂಪರ್ಕ ಯಾರೆಂದೇ ಗೊತ್ತಿಲ್ಲ.

ಪಾದರಾಯನಪುರದ ಪ್ರಕರಣ ಬೆಚ್ಚಿಬೀಳಿಸುವಂತಿದ್ದು, ಸೋಂಕಿತ 292 ಜೊತೆ ಸಂಪರ್ಕ ಹೊಂದಿದ್ದ ಐವರಲ್ಲಿ ಕೊರೊನಾ ದೃಢಪಟ್ಟಿದೆ. ಈ 292 ಸೋಂಕಿತನಿಗೆ ತನ್ನ ಮಾಲೀಕನಿಂದ ಸೋಂಕು ಹಬ್ಬಿತ್ತು. ಲೆದರ್ ಜಾಕೆಟ್, ಬ್ಯಾಗ್ ತಯಾರಿ ಫ್ಯಾಕ್ಟರಿಯ ಮಾಲೀಕನಿಂದ ನೌಕರನಿಗೆ ಸೋಂಕು ಅಟ್ಯಾಕ್ ಆಗಿತ್ತು.

ರಾಜ್ಯದಲ್ಲಿ ಇಂದು ಹೊಸದಾಗಿ 30ಜನರಿಗೆ ಕೊರೊನಾ ಸೋಂಕು ಅಟ್ಯಾಕ್ ಆಗಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 565ಕ್ಕೆ ಏರಿಕೆಯಾಗಿದೆ. ಬೆಳಗಾವಿ 14, ವಿಜಯಪುರ 2, ದಕ್ಷಿಣ ಕನ್ನಡ, ತುಮಕೂರು, ದಾವಣಗೆರೆ, ಕಲಬುರಗಿ ಜಿಲ್ಲೆಯಲ್ಲಿ ತಲಾ ಒಂದು ಪ್ರಕರಣಗಳು ಪತ್ತೆಯಾಗಿವೆ.

565 ಕೊರೊನಾ ಸೋಂಕಿತರ ಪೈಕಿ ಈವರೆಗೆ 229 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕರ್ನಾಟಕದಲ್ಲಿ ಇದುವರೆಗೂ ಕೊರೊನಾದಿಂದ 21 ಜನ ಮೃತಪಟ್ಟಿದ್ದು, ಸದ್ಯ 314 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 5:54 pm, Thu, 30 April 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ