AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರದಲ್ಲಿ ಮತ್ತೆ ಕೊರೊನಾ‌ ಸ್ಫೋಟ, ಇಂದು ಬೆಂಗಳೂರಲ್ಲಿ 10 ಮಂದಿಗೆ ಸೋಂಕು!

ಬೆಂಗಳೂರು: ಮಹಾಮಾರಿ ಕೊರೊನಾ ಹೊಡೆತಕ್ಕೆ ಬೆಂಗಳೂರು ಪತರಗುಟ್ಟಿ ಹೋಗುತ್ತಿದೆ. ಪಾದರಾಯನಪುರದಲ್ಲಿ ಮತ್ತೆ ಕೊರೊನಾ‌ ಸ್ಫೋಟಗೊಂಡಿದ್ದು, ಬೆಂಗಳೂರಿನ 10 ಪ್ರಕರಣಗಳಲ್ಲಿ 9 ಪಾದರಾಯನಪುರದ್ದಾಗಿದೆ. ಒಂದು ಪ್ರಕರಣ ಮಾತ್ರ ದೀಪಾಂಜಲಿ ನಗರಕ್ಕೆ ಸೇರಿದ್ದು. ಈ 10 ಮಂದಿಯಲ್ಲಿ ಇಬ್ಬರಿಗೆ ಸಂಪರ್ಕ ಯಾರೆಂದೇ ಗೊತ್ತಿಲ್ಲ. ಪಾದರಾಯನಪುರದ ಪ್ರಕರಣ ಬೆಚ್ಚಿಬೀಳಿಸುವಂತಿದ್ದು, ಸೋಂಕಿತ 292 ಜೊತೆ ಸಂಪರ್ಕ ಹೊಂದಿದ್ದ ಐವರಲ್ಲಿ ಕೊರೊನಾ ದೃಢಪಟ್ಟಿದೆ. ಈ 292 ಸೋಂಕಿತನಿಗೆ ತನ್ನ ಮಾಲೀಕನಿಂದ ಸೋಂಕು ಹಬ್ಬಿತ್ತು. ಲೆದರ್ ಜಾಕೆಟ್, ಬ್ಯಾಗ್ ತಯಾರಿ ಫ್ಯಾಕ್ಟರಿಯ ಮಾಲೀಕನಿಂದ ನೌಕರನಿಗೆ ಸೋಂಕು […]

ಪಾದರಾಯನಪುರದಲ್ಲಿ ಮತ್ತೆ ಕೊರೊನಾ‌ ಸ್ಫೋಟ, ಇಂದು ಬೆಂಗಳೂರಲ್ಲಿ 10 ಮಂದಿಗೆ ಸೋಂಕು!
ಸಾಧು ಶ್ರೀನಾಥ್​
|

Updated on:Apr 30, 2020 | 6:04 PM

Share

ಬೆಂಗಳೂರು: ಮಹಾಮಾರಿ ಕೊರೊನಾ ಹೊಡೆತಕ್ಕೆ ಬೆಂಗಳೂರು ಪತರಗುಟ್ಟಿ ಹೋಗುತ್ತಿದೆ. ಪಾದರಾಯನಪುರದಲ್ಲಿ ಮತ್ತೆ ಕೊರೊನಾ‌ ಸ್ಫೋಟಗೊಂಡಿದ್ದು, ಬೆಂಗಳೂರಿನ 10 ಪ್ರಕರಣಗಳಲ್ಲಿ 9 ಪಾದರಾಯನಪುರದ್ದಾಗಿದೆ. ಒಂದು ಪ್ರಕರಣ ಮಾತ್ರ ದೀಪಾಂಜಲಿ ನಗರಕ್ಕೆ ಸೇರಿದ್ದು. ಈ 10 ಮಂದಿಯಲ್ಲಿ ಇಬ್ಬರಿಗೆ ಸಂಪರ್ಕ ಯಾರೆಂದೇ ಗೊತ್ತಿಲ್ಲ.

ಪಾದರಾಯನಪುರದ ಪ್ರಕರಣ ಬೆಚ್ಚಿಬೀಳಿಸುವಂತಿದ್ದು, ಸೋಂಕಿತ 292 ಜೊತೆ ಸಂಪರ್ಕ ಹೊಂದಿದ್ದ ಐವರಲ್ಲಿ ಕೊರೊನಾ ದೃಢಪಟ್ಟಿದೆ. ಈ 292 ಸೋಂಕಿತನಿಗೆ ತನ್ನ ಮಾಲೀಕನಿಂದ ಸೋಂಕು ಹಬ್ಬಿತ್ತು. ಲೆದರ್ ಜಾಕೆಟ್, ಬ್ಯಾಗ್ ತಯಾರಿ ಫ್ಯಾಕ್ಟರಿಯ ಮಾಲೀಕನಿಂದ ನೌಕರನಿಗೆ ಸೋಂಕು ಅಟ್ಯಾಕ್ ಆಗಿತ್ತು.

ರಾಜ್ಯದಲ್ಲಿ ಇಂದು ಹೊಸದಾಗಿ 30ಜನರಿಗೆ ಕೊರೊನಾ ಸೋಂಕು ಅಟ್ಯಾಕ್ ಆಗಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 565ಕ್ಕೆ ಏರಿಕೆಯಾಗಿದೆ. ಬೆಳಗಾವಿ 14, ವಿಜಯಪುರ 2, ದಕ್ಷಿಣ ಕನ್ನಡ, ತುಮಕೂರು, ದಾವಣಗೆರೆ, ಕಲಬುರಗಿ ಜಿಲ್ಲೆಯಲ್ಲಿ ತಲಾ ಒಂದು ಪ್ರಕರಣಗಳು ಪತ್ತೆಯಾಗಿವೆ.

565 ಕೊರೊನಾ ಸೋಂಕಿತರ ಪೈಕಿ ಈವರೆಗೆ 229 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕರ್ನಾಟಕದಲ್ಲಿ ಇದುವರೆಗೂ ಕೊರೊನಾದಿಂದ 21 ಜನ ಮೃತಪಟ್ಟಿದ್ದು, ಸದ್ಯ 314 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 5:54 pm, Thu, 30 April 20

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ