AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ-ಕಾಲೇಜುಗಳ ಪಠ್ಯದಲ್ಲಿ ಶೇ. 30ರಷ್ಟು ಕಡಿತ, ಸಂಜೆಗೆ ಅಧಿಕೃತ ಮಾಹಿತಿ: ಸಚಿವ ಸುರೇಶ್​ ಕುಮಾರ್​

ಒಂದನೇ ತರಗತಿಯಿಂದ ರೆಗ್ಯುಲರ್​ ಕ್ಲಾಸ್​ ಆರಂಭ ಮಾಡುವ ಬಗ್ಗೆ ತಜ್ಞರ ವರದಿ ಕೇಳಲಾಗುವುದು. 15ರನಂತರ ತಜ್ಞರ ವರದಿಯನ್ನು ಆಧರಿಸಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸುರೇಶ್​ ಕುಮಾರ್​ ಮಾಹಿತಿ ನೀಡಿದರು.

ಶಾಲಾ-ಕಾಲೇಜುಗಳ ಪಠ್ಯದಲ್ಲಿ ಶೇ. 30ರಷ್ಟು ಕಡಿತ, ಸಂಜೆಗೆ ಅಧಿಕೃತ ಮಾಹಿತಿ: ಸಚಿವ ಸುರೇಶ್​ ಕುಮಾರ್​
ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಚಿವ ಸುರೇಶ್​ ಕುಮಾರ್​
Lakshmi Hegde
| Edited By: |

Updated on: Jan 12, 2021 | 12:31 PM

Share

ಚಾಮರಾಜನಗರ: ಶಾಲಾ ಕಾಲೇಜುಗಳ ಪಠ್ಯದಲ್ಲಿ ಶೇ.30ರಷ್ಟು ಕಡಿತ ಮಾಡಲಾಗುವುದು. ಈ ಬಗ್ಗೆ ಸಂಜೆ ಶಿಕ್ಷಣ ಆಯುಕ್ತರು ಸಮಗ್ರ ಮಾಹಿತಿ ನೀಡುತ್ತಾರೆ ಎಂದು ಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್ ಹೇಳಿದರು.

ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ಭೇಟಿ ಕೊಟ್ಟ ಸುರೇಶ್​ ​ ಕುಮಾರ್, ನಂತರ ಮಾತನಾಡಿ​, ಒಂದನೇ ತರಗತಿಯಿಂದ ರೆಗ್ಯುಲರ್​ ಕ್ಲಾಸ್​ ಆರಂಭ ಮಾಡುವ ಬಗ್ಗೆ ತಜ್ಞರ ವರದಿ ಕೇಳಲಾಗುವುದು. 15ರನಂತರ ತಜ್ಞರ ವರದಿಯನ್ನು ಆಧರಿಸಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಇನ್ನು ಖಾಸಗಿ ಶಾಲೆಗಳ ಶುಲ್ಕದ ಬಗ್ಗೆ ಮಾತನಾಡಿದ ಸಚಿವರು, ಈಗಾಗಲೇ ಕೆಲವು ಖಾಸಗಿ ಶಾಲೆಗಳು ಶೇ.30ರಷ್ಟು ಶುಲ್ಕ ಕಡಿತ ಮಾಡಲು ಮುಂದೆ ಬಂದಿವೆ. ಪಾಲಕರಿಗೆ ಮಕ್ಕಳ ಫೀಸ್​ ಕಟ್ಟಲು ತೊಂದರೆ ಆಗುತ್ತಿರುವ ಕಾರಣಕ್ಕೆ ಈ ನಿರ್ಧಾರ ಮಾಡಿದ್ದರೂ, ಶುಲ್ಕ ಕಡಿತ ಮಾಡಿದರೆ ಶಾಲಾ ಸಿಬ್ಬಂದಿ ವೇತನಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಪೋಷಕರು ಮತ್ತು ಶಾಲಾ ಸಿಬ್ಬಂದಿಯನ್ನು ಗಮನದಲ್ಲಿರಿಸಿಕೊಂಡು, ಜ. 15ರ ನಂತರ ತಜ್ಞರ ವರದಿ ಪಡೆಯಲಾಗುವುದು. ಅದನ್ನೆಲ್ಲ ಪರಿಗಣಿಸಿ ಶುಲ್ಕ ನಿಗದಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಯುವಕರನ್ನು ಬಡಿದೆಬ್ಬಿಸಿದ ವಿವೇಕಾನಂದರ ಜನ್ಮ ದಿನಕ್ಕೆ ರಂಗೋಲಿ ಅರ್ಪಣೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ