AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ-ಕಾಲೇಜುಗಳ ಪಠ್ಯದಲ್ಲಿ ಶೇ. 30ರಷ್ಟು ಕಡಿತ, ಸಂಜೆಗೆ ಅಧಿಕೃತ ಮಾಹಿತಿ: ಸಚಿವ ಸುರೇಶ್​ ಕುಮಾರ್​

ಒಂದನೇ ತರಗತಿಯಿಂದ ರೆಗ್ಯುಲರ್​ ಕ್ಲಾಸ್​ ಆರಂಭ ಮಾಡುವ ಬಗ್ಗೆ ತಜ್ಞರ ವರದಿ ಕೇಳಲಾಗುವುದು. 15ರನಂತರ ತಜ್ಞರ ವರದಿಯನ್ನು ಆಧರಿಸಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸುರೇಶ್​ ಕುಮಾರ್​ ಮಾಹಿತಿ ನೀಡಿದರು.

ಶಾಲಾ-ಕಾಲೇಜುಗಳ ಪಠ್ಯದಲ್ಲಿ ಶೇ. 30ರಷ್ಟು ಕಡಿತ, ಸಂಜೆಗೆ ಅಧಿಕೃತ ಮಾಹಿತಿ: ಸಚಿವ ಸುರೇಶ್​ ಕುಮಾರ್​
ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಚಿವ ಸುರೇಶ್​ ಕುಮಾರ್​
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 12, 2021 | 12:31 PM

Share

ಚಾಮರಾಜನಗರ: ಶಾಲಾ ಕಾಲೇಜುಗಳ ಪಠ್ಯದಲ್ಲಿ ಶೇ.30ರಷ್ಟು ಕಡಿತ ಮಾಡಲಾಗುವುದು. ಈ ಬಗ್ಗೆ ಸಂಜೆ ಶಿಕ್ಷಣ ಆಯುಕ್ತರು ಸಮಗ್ರ ಮಾಹಿತಿ ನೀಡುತ್ತಾರೆ ಎಂದು ಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್ ಹೇಳಿದರು.

ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ಭೇಟಿ ಕೊಟ್ಟ ಸುರೇಶ್​ ​ ಕುಮಾರ್, ನಂತರ ಮಾತನಾಡಿ​, ಒಂದನೇ ತರಗತಿಯಿಂದ ರೆಗ್ಯುಲರ್​ ಕ್ಲಾಸ್​ ಆರಂಭ ಮಾಡುವ ಬಗ್ಗೆ ತಜ್ಞರ ವರದಿ ಕೇಳಲಾಗುವುದು. 15ರನಂತರ ತಜ್ಞರ ವರದಿಯನ್ನು ಆಧರಿಸಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಇನ್ನು ಖಾಸಗಿ ಶಾಲೆಗಳ ಶುಲ್ಕದ ಬಗ್ಗೆ ಮಾತನಾಡಿದ ಸಚಿವರು, ಈಗಾಗಲೇ ಕೆಲವು ಖಾಸಗಿ ಶಾಲೆಗಳು ಶೇ.30ರಷ್ಟು ಶುಲ್ಕ ಕಡಿತ ಮಾಡಲು ಮುಂದೆ ಬಂದಿವೆ. ಪಾಲಕರಿಗೆ ಮಕ್ಕಳ ಫೀಸ್​ ಕಟ್ಟಲು ತೊಂದರೆ ಆಗುತ್ತಿರುವ ಕಾರಣಕ್ಕೆ ಈ ನಿರ್ಧಾರ ಮಾಡಿದ್ದರೂ, ಶುಲ್ಕ ಕಡಿತ ಮಾಡಿದರೆ ಶಾಲಾ ಸಿಬ್ಬಂದಿ ವೇತನಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಪೋಷಕರು ಮತ್ತು ಶಾಲಾ ಸಿಬ್ಬಂದಿಯನ್ನು ಗಮನದಲ್ಲಿರಿಸಿಕೊಂಡು, ಜ. 15ರ ನಂತರ ತಜ್ಞರ ವರದಿ ಪಡೆಯಲಾಗುವುದು. ಅದನ್ನೆಲ್ಲ ಪರಿಗಣಿಸಿ ಶುಲ್ಕ ನಿಗದಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಯುವಕರನ್ನು ಬಡಿದೆಬ್ಬಿಸಿದ ವಿವೇಕಾನಂದರ ಜನ್ಮ ದಿನಕ್ಕೆ ರಂಗೋಲಿ ಅರ್ಪಣೆ

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು