AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಪೆ ಗುಣಮಟ್ಟದ ಸಮವಸ್ತ್ರ ಪೂರೈಕೆ, ರಾಜ್ಯ ನೇಕಾರರ ಸಂಘಗಳಿಗೆ 35 ಲಕ್ಷ ರೂಪಾಯಿ ದಂಡ

ರಾಯಚೂರು: ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಸಮವಸ್ತ್ರ ಪೂರೈಕೆ ಮಾಡುತ್ತಿರುವುದಕ್ಕೆ ರಾಜ್ಯ ನೇಕಾರರ ಸಂಘಗಳಿಗೆ 35 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಶಿಕ್ಷಣ ಇಲಾಖೆ ಲೆಕ್ಕ ತಪಾಸಣೆ ವೇಳೆ ನೇಕಾರರು ಮಕ್ಕಳಿಗೆ ಕಳಪೆ ಸಮವಸ್ತ್ರ ಪೂರೈಸುತ್ತಿದ್ದಾರೆ ಎಂಬುವ ಮಾಹಿತಿ ಬೆಳಕಿಗೆ ಬಂದಿದೆ. ಹೀಗಾಗಿ 2018-19ನೇ ಸಾಲಿನ ಸಮವಸ್ತ್ರ ಪೂರೈಕೆ ಆದೇಶ ರದ್ದು ಮಾಡಲಾಗಿದೆ. ಇದರಿಂದ ನೊಂದಾಯಿತ ನೇಕಾರರು ಸಂಕಷ್ಟದಲ್ಲಿದ್ದಾರೆ. ಕಳಪೆ ಗುಣಮಟ್ಟದ ಶಾಲಾ ಸಮವಸ್ತ್ರ ಪೂರೈಕೆ ಮಾಡಿದ್ದಕ್ಕೆ ಶಿಕ್ಷಣ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. 2017-18 ನೇ […]

ಕಳಪೆ ಗುಣಮಟ್ಟದ ಸಮವಸ್ತ್ರ ಪೂರೈಕೆ, ರಾಜ್ಯ ನೇಕಾರರ ಸಂಘಗಳಿಗೆ 35 ಲಕ್ಷ ರೂಪಾಯಿ ದಂಡ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 12, 2019 | 10:40 AM

Share

ರಾಯಚೂರು: ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಸಮವಸ್ತ್ರ ಪೂರೈಕೆ ಮಾಡುತ್ತಿರುವುದಕ್ಕೆ ರಾಜ್ಯ ನೇಕಾರರ ಸಂಘಗಳಿಗೆ 35 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಶಿಕ್ಷಣ ಇಲಾಖೆ ಲೆಕ್ಕ ತಪಾಸಣೆ ವೇಳೆ ನೇಕಾರರು ಮಕ್ಕಳಿಗೆ ಕಳಪೆ ಸಮವಸ್ತ್ರ ಪೂರೈಸುತ್ತಿದ್ದಾರೆ ಎಂಬುವ ಮಾಹಿತಿ ಬೆಳಕಿಗೆ ಬಂದಿದೆ. ಹೀಗಾಗಿ 2018-19ನೇ ಸಾಲಿನ ಸಮವಸ್ತ್ರ ಪೂರೈಕೆ ಆದೇಶ ರದ್ದು ಮಾಡಲಾಗಿದೆ. ಇದರಿಂದ ನೊಂದಾಯಿತ ನೇಕಾರರು ಸಂಕಷ್ಟದಲ್ಲಿದ್ದಾರೆ.

ಕಳಪೆ ಗುಣಮಟ್ಟದ ಶಾಲಾ ಸಮವಸ್ತ್ರ ಪೂರೈಕೆ ಮಾಡಿದ್ದಕ್ಕೆ ಶಿಕ್ಷಣ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. 2017-18 ನೇ ಸಾಲಿನವರೆಗೂ ನೇಕಾರರಿಗೆ ಸಮವಸ್ತ್ರ ಪೂರೈಕೆಯಿಂದ 52 ಕೋಟಿ ಹಣ ಲಾಭವಾಗಿತ್ತು. ಆದ್ರೆ ಪ್ರಸಕ್ತ ವರ್ಷ ಶಾಲಾ ಸಮವಸ್ತ್ರ ಪೂರೈಕೆಗೆ ನೇಕಾರರಿಗೆ ಯಾವುದೇ ಸರಬರಾಜು ಆದೇಶ ನೀಡದೆ ಇರೊದ್ರಿಂದ ಸಾವಿರಾರು ನೇಕಾರರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ.

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?