AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಪೆ ಗುಣಮಟ್ಟದ ಸಮವಸ್ತ್ರ ಪೂರೈಕೆ, ರಾಜ್ಯ ನೇಕಾರರ ಸಂಘಗಳಿಗೆ 35 ಲಕ್ಷ ರೂಪಾಯಿ ದಂಡ

ರಾಯಚೂರು: ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಸಮವಸ್ತ್ರ ಪೂರೈಕೆ ಮಾಡುತ್ತಿರುವುದಕ್ಕೆ ರಾಜ್ಯ ನೇಕಾರರ ಸಂಘಗಳಿಗೆ 35 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಶಿಕ್ಷಣ ಇಲಾಖೆ ಲೆಕ್ಕ ತಪಾಸಣೆ ವೇಳೆ ನೇಕಾರರು ಮಕ್ಕಳಿಗೆ ಕಳಪೆ ಸಮವಸ್ತ್ರ ಪೂರೈಸುತ್ತಿದ್ದಾರೆ ಎಂಬುವ ಮಾಹಿತಿ ಬೆಳಕಿಗೆ ಬಂದಿದೆ. ಹೀಗಾಗಿ 2018-19ನೇ ಸಾಲಿನ ಸಮವಸ್ತ್ರ ಪೂರೈಕೆ ಆದೇಶ ರದ್ದು ಮಾಡಲಾಗಿದೆ. ಇದರಿಂದ ನೊಂದಾಯಿತ ನೇಕಾರರು ಸಂಕಷ್ಟದಲ್ಲಿದ್ದಾರೆ. ಕಳಪೆ ಗುಣಮಟ್ಟದ ಶಾಲಾ ಸಮವಸ್ತ್ರ ಪೂರೈಕೆ ಮಾಡಿದ್ದಕ್ಕೆ ಶಿಕ್ಷಣ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. 2017-18 ನೇ […]

ಕಳಪೆ ಗುಣಮಟ್ಟದ ಸಮವಸ್ತ್ರ ಪೂರೈಕೆ, ರಾಜ್ಯ ನೇಕಾರರ ಸಂಘಗಳಿಗೆ 35 ಲಕ್ಷ ರೂಪಾಯಿ ದಂಡ
ಸಾಧು ಶ್ರೀನಾಥ್​
|

Updated on: Dec 12, 2019 | 10:40 AM

Share

ರಾಯಚೂರು: ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಸಮವಸ್ತ್ರ ಪೂರೈಕೆ ಮಾಡುತ್ತಿರುವುದಕ್ಕೆ ರಾಜ್ಯ ನೇಕಾರರ ಸಂಘಗಳಿಗೆ 35 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಶಿಕ್ಷಣ ಇಲಾಖೆ ಲೆಕ್ಕ ತಪಾಸಣೆ ವೇಳೆ ನೇಕಾರರು ಮಕ್ಕಳಿಗೆ ಕಳಪೆ ಸಮವಸ್ತ್ರ ಪೂರೈಸುತ್ತಿದ್ದಾರೆ ಎಂಬುವ ಮಾಹಿತಿ ಬೆಳಕಿಗೆ ಬಂದಿದೆ. ಹೀಗಾಗಿ 2018-19ನೇ ಸಾಲಿನ ಸಮವಸ್ತ್ರ ಪೂರೈಕೆ ಆದೇಶ ರದ್ದು ಮಾಡಲಾಗಿದೆ. ಇದರಿಂದ ನೊಂದಾಯಿತ ನೇಕಾರರು ಸಂಕಷ್ಟದಲ್ಲಿದ್ದಾರೆ.

ಕಳಪೆ ಗುಣಮಟ್ಟದ ಶಾಲಾ ಸಮವಸ್ತ್ರ ಪೂರೈಕೆ ಮಾಡಿದ್ದಕ್ಕೆ ಶಿಕ್ಷಣ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. 2017-18 ನೇ ಸಾಲಿನವರೆಗೂ ನೇಕಾರರಿಗೆ ಸಮವಸ್ತ್ರ ಪೂರೈಕೆಯಿಂದ 52 ಕೋಟಿ ಹಣ ಲಾಭವಾಗಿತ್ತು. ಆದ್ರೆ ಪ್ರಸಕ್ತ ವರ್ಷ ಶಾಲಾ ಸಮವಸ್ತ್ರ ಪೂರೈಕೆಗೆ ನೇಕಾರರಿಗೆ ಯಾವುದೇ ಸರಬರಾಜು ಆದೇಶ ನೀಡದೆ ಇರೊದ್ರಿಂದ ಸಾವಿರಾರು ನೇಕಾರರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ.

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು