AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಪೆ ಗುಣಮಟ್ಟದ ಸಮವಸ್ತ್ರ ಪೂರೈಕೆ, ರಾಜ್ಯ ನೇಕಾರರ ಸಂಘಗಳಿಗೆ 35 ಲಕ್ಷ ರೂಪಾಯಿ ದಂಡ

ರಾಯಚೂರು: ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಸಮವಸ್ತ್ರ ಪೂರೈಕೆ ಮಾಡುತ್ತಿರುವುದಕ್ಕೆ ರಾಜ್ಯ ನೇಕಾರರ ಸಂಘಗಳಿಗೆ 35 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಶಿಕ್ಷಣ ಇಲಾಖೆ ಲೆಕ್ಕ ತಪಾಸಣೆ ವೇಳೆ ನೇಕಾರರು ಮಕ್ಕಳಿಗೆ ಕಳಪೆ ಸಮವಸ್ತ್ರ ಪೂರೈಸುತ್ತಿದ್ದಾರೆ ಎಂಬುವ ಮಾಹಿತಿ ಬೆಳಕಿಗೆ ಬಂದಿದೆ. ಹೀಗಾಗಿ 2018-19ನೇ ಸಾಲಿನ ಸಮವಸ್ತ್ರ ಪೂರೈಕೆ ಆದೇಶ ರದ್ದು ಮಾಡಲಾಗಿದೆ. ಇದರಿಂದ ನೊಂದಾಯಿತ ನೇಕಾರರು ಸಂಕಷ್ಟದಲ್ಲಿದ್ದಾರೆ. ಕಳಪೆ ಗುಣಮಟ್ಟದ ಶಾಲಾ ಸಮವಸ್ತ್ರ ಪೂರೈಕೆ ಮಾಡಿದ್ದಕ್ಕೆ ಶಿಕ್ಷಣ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. 2017-18 ನೇ […]

ಕಳಪೆ ಗುಣಮಟ್ಟದ ಸಮವಸ್ತ್ರ ಪೂರೈಕೆ, ರಾಜ್ಯ ನೇಕಾರರ ಸಂಘಗಳಿಗೆ 35 ಲಕ್ಷ ರೂಪಾಯಿ ದಂಡ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 12, 2019 | 10:40 AM

Share

ರಾಯಚೂರು: ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಸಮವಸ್ತ್ರ ಪೂರೈಕೆ ಮಾಡುತ್ತಿರುವುದಕ್ಕೆ ರಾಜ್ಯ ನೇಕಾರರ ಸಂಘಗಳಿಗೆ 35 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಶಿಕ್ಷಣ ಇಲಾಖೆ ಲೆಕ್ಕ ತಪಾಸಣೆ ವೇಳೆ ನೇಕಾರರು ಮಕ್ಕಳಿಗೆ ಕಳಪೆ ಸಮವಸ್ತ್ರ ಪೂರೈಸುತ್ತಿದ್ದಾರೆ ಎಂಬುವ ಮಾಹಿತಿ ಬೆಳಕಿಗೆ ಬಂದಿದೆ. ಹೀಗಾಗಿ 2018-19ನೇ ಸಾಲಿನ ಸಮವಸ್ತ್ರ ಪೂರೈಕೆ ಆದೇಶ ರದ್ದು ಮಾಡಲಾಗಿದೆ. ಇದರಿಂದ ನೊಂದಾಯಿತ ನೇಕಾರರು ಸಂಕಷ್ಟದಲ್ಲಿದ್ದಾರೆ.

ಕಳಪೆ ಗುಣಮಟ್ಟದ ಶಾಲಾ ಸಮವಸ್ತ್ರ ಪೂರೈಕೆ ಮಾಡಿದ್ದಕ್ಕೆ ಶಿಕ್ಷಣ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. 2017-18 ನೇ ಸಾಲಿನವರೆಗೂ ನೇಕಾರರಿಗೆ ಸಮವಸ್ತ್ರ ಪೂರೈಕೆಯಿಂದ 52 ಕೋಟಿ ಹಣ ಲಾಭವಾಗಿತ್ತು. ಆದ್ರೆ ಪ್ರಸಕ್ತ ವರ್ಷ ಶಾಲಾ ಸಮವಸ್ತ್ರ ಪೂರೈಕೆಗೆ ನೇಕಾರರಿಗೆ ಯಾವುದೇ ಸರಬರಾಜು ಆದೇಶ ನೀಡದೆ ಇರೊದ್ರಿಂದ ಸಾವಿರಾರು ನೇಕಾರರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!