ಕೊರೊನಾಗೆ ಇಂದು ವಿಜಯಪುರದಲ್ಲಿ ಮೂರನೇ ಬಲಿ

ವಿಜಯಪುರ: ಕರ್ನಾಟಕದಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಇಂದು ಮತ್ತೊಂದು ಬಲಿಯಾಗಿದೆ. ಹೀಗಾಗಿ ವಿಜಯಪುರ ಜಿಲ್ಲೆಯಲ್ಲಿ ಕೊರೊನಾಗೆ ಇದು ಮೂರನೇ ಬಲಿ. ಇಂದು 640 ನೇ ಕೊರೊನಾ ಪೀಡಿತ 62 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಈ ಮೊದಲೇ ಮಧುಮೇಹ, ಹೃದಯ ಸಂಬಂಧಿ‌ ಖಾಯಿಲೆಯಿಂದ ಸೋಂಕಿತ ಮಹಿಳೆ ಬಳಲುತ್ತಿದ್ದರು. P228 ಸಂಪರ್ಕದಿಂದ ಸೋಂಕಿತ ಮೃತ ಮಹಿಳೆಗೆ ಸೋಂಕು ತಗುಲಿತ್ತು. ಆಸ್ಪತ್ರೆಯಲ್ಲಿ ಕ್ವಾರಂಟೈನ್​ನಲ್ಲಿದ್ದ ಮಹಿಳೆಗೆ ನಿನ್ನೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಜಿಲ್ಲಾಧಿಕಾರಿ ವೈಎಸ್ ಪಾಟೀಲ್ ಮಾಹಿತಿ […]

ಕೊರೊನಾಗೆ ಇಂದು ವಿಜಯಪುರದಲ್ಲಿ ಮೂರನೇ ಬಲಿ
ಸಾಧು ಶ್ರೀನಾಥ್​

Updated on: May 05, 2020 | 9:13 AM

ವಿಜಯಪುರ: ಕರ್ನಾಟಕದಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಇಂದು ಮತ್ತೊಂದು ಬಲಿಯಾಗಿದೆ. ಹೀಗಾಗಿ ವಿಜಯಪುರ ಜಿಲ್ಲೆಯಲ್ಲಿ ಕೊರೊನಾಗೆ ಇದು ಮೂರನೇ ಬಲಿ. ಇಂದು 640 ನೇ ಕೊರೊನಾ ಪೀಡಿತ 62 ವರ್ಷದ ಮಹಿಳೆ ಮೃತಪಟ್ಟಿದ್ದಾರೆ.

ಈ ಮೊದಲೇ ಮಧುಮೇಹ, ಹೃದಯ ಸಂಬಂಧಿ‌ ಖಾಯಿಲೆಯಿಂದ ಸೋಂಕಿತ ಮಹಿಳೆ ಬಳಲುತ್ತಿದ್ದರು. P228 ಸಂಪರ್ಕದಿಂದ ಸೋಂಕಿತ ಮೃತ ಮಹಿಳೆಗೆ ಸೋಂಕು ತಗುಲಿತ್ತು. ಆಸ್ಪತ್ರೆಯಲ್ಲಿ ಕ್ವಾರಂಟೈನ್​ನಲ್ಲಿದ್ದ ಮಹಿಳೆಗೆ ನಿನ್ನೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಜಿಲ್ಲಾಧಿಕಾರಿ ವೈಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

Published On - 9:12 am, Tue, 5 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us