AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಹಲ್ಲೆ; ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ನಾಲ್ವರ ಬಂಧನ

ಫೆಬ್ರವರಿ 24 ರಂದು ಈ ನಾಲ್ವರು ಕುಡಿದು 300 ರೂಪಾಯಿ ಪೆಟ್ರೋಲ್ ಹಣ‌ ನೀಡದೆ, ಮಾರತ್ ಹಳ್ಳಿ ಹೆಚ್​ಪಿ ಪೆಟ್ರೋಲ್ ಬಂಕ್​ನ ಮಾಲೀಕ ದಿಲೀಪ್ ಮೇಲೆ ಹಲ್ಲೆ ಮಾಡಿದ್ದರು. ಹೀಗಾಗಿ ದಿಲೀಪ್ ಮಾರತ್​ ಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು. ಸಿಸಿ ಟಿವಿಯಲ್ಲಿನ ಕಾರ್ ನಂಬರ್ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಹಲ್ಲೆ; ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ನಾಲ್ವರ ಬಂಧನ
ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಹಲ್ಲೆ ಮಾಡುತ್ತಿರುವ ದೃಶ್ಯ
preethi shettigar
| Edited By: |

Updated on: Mar 23, 2021 | 1:29 PM

Share

ಬೆಂಗಳೂರು: ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಕ್ಯಾಷಿಯರ್ ಮೇಲೆ ಹಲ್ಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಾರತ್ತಹಳ್ಳಿ ಠಾಣೆಯ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೋಜ್, ಮಣಿ, ವಿವೇಕ್, ಪವನ್​ರನ್ನು ಬಂಧಿಸಿದ್ದಾರೆ. ಫೆಬ್ರವರಿ 24ರಂದು ಮಾರತ್ತಹಳ್ಳಿಯಲ್ಲಿ ಹಲ್ಲೆ ನಡೆಸಲಾಗಿದ್ದು, ಸಿಸಿಟಿವಿ ದೃಶ್ಯ ಆಧರಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಫೆಬ್ರವರಿ 24 ರಂದು ಈ ನಾಲ್ವರು ಕುಡಿದು 300 ರೂಪಾಯಿ ಪೆಟ್ರೋಲ್ ಹಣ‌ ನೀಡದೆ, ಮಾರತ್ ಹಳ್ಳಿ ಹೆಚ್​ಪಿ ಪೆಟ್ರೋಲ್ ಬಂಕ್​ನ ಮಾಲೀಕ ದಿಲೀಪ್ ಮೇಲೆ ಹಲ್ಲೆ ಮಾಡಿದ್ದರು. ಹೀಗಾಗಿ ದಿಲೀಪ್ ಮಾರತ್​ ಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು. ಸಿಸಿ ಟಿವಿಯಲ್ಲಿನ ಕಾರ್ ನಂಬರ್ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

petrol bunk attack

ಕ್ಯಾಶಿಯರ್ ಮೇಲೆ ಹಲ್ಲೆ ಮಾಡುತ್ತಿರುವ ದೃಶ್ಯ

petrol bunk attack

ಸಿಸಿ ಕ್ಯಾಮರಾದದಲ್ಲಿ ಹಲ್ಲೆ ದೃಶ್ಯ ಸೆರೆ

ಹುಬ್ಬಳ್ಳಿಯಲ್ಲಿ ಡ್ರಗ್ಸ್ ಪೆಡ್ಲರ್ ಸೇರಿ ಇಬ್ಬರನ್ನು ಬಂಧಿಸಿದ ಸಿಸಿಬಿ ಪೊಲೀಸರು: ಮುಂಬೈ ಟು ಹುಬ್ಬಳ್ಳಿ ಡ್ರಗ್ಸ್ ಜಾಲವನ್ನು ಬೇಧಿಸಿದ ಸಿಸಿಬಿ ಪೊಲೀಸರು, ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ್ದಾರೆ. ಒರ್ವ ಡ್ರಗ್ ಪೆಡ್ಲರ್ ಸೇರಿದಂತೆ ಇಬ್ಬರ ಅರೆಸ್ಟ್ ಮಾಡಿದ ಸಿಸಿಬಿ ಅಪಾರ ಪ್ರಮಾಣದಲ್ಲಿ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಪೆಡ್ಲರ್ ಅಜಯರಾಮ್ ವೆಂಕಟೇಶ್ ರಾವ್ ಮತ್ತು ಸಿಮ್ರಾನ್ ಜಿತ್ ಕೌರ್ ಎಂಬ ಇಬ್ಬರನ್ನು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಅಜಯ್ ರಾವ್ ಮುಂಬಯಿಯನ ಅಂದೇರಿ ನಿವಾಸಿ ಪೆಡ್ಲರ್ ಆಗಿದ್ದು, ಇವನಿಂದ ಡ್ರಗ್ಸ್ ತಗೆದುಕೊಳ್ಳುತ್ತಿದ್ದ ಹುಬ್ಬಳ್ಳಿಯ ಸಿಮ್ರಾನ್ ಜಿತ್ ಕೌರ್ ಎಂಬ ಯುವತಿಯನ್ನು ಬಂಧಿಸಲಾಗಿದೆ. ಹುಬ್ಬಳ್ಳಿಯ ಪ್ರತಿಷ್ಠಿತ ಹೊಟೇಲ್ ಉದ್ಯಮಿಯ ಪುತ್ರಿಯಾಗಿರುವ ಸಿಮ್ರಾನ್. ಪೆಡ್ಲರ್​ನಿಂದ ಡ್ರಗ್ಸ್ ತೆಗೆದುಕೊಳ್ಳುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಸದ್ಯ ವಶದಲ್ಲಿರುವ ಇಬ್ಬರಿಂದ ಸಿಸಿಬಿ ಪೊಲೀಸರು ಹೆಚ್ಚಿನ ವಿಚಾರಣೆ‌ ನಡೆಸುತ್ತಿದ್ದಾರೆ.

drugs arrest

ಬಂಧಿತ ಆರೋಪಿಗಳು

ಇದನ್ನೂ: ಮದುವೆಯಾಗಿ 5ನೇ ದಿನಕ್ಕೆ ಅತ್ತೆ ಮಗನೊಂದಿಗೆ ಓಡಿ ಹೋದ ಯುವತಿ; ನನಗೆ ಹೆಂಡ್ತಿ ಬೇಕು ಎಂದು ಪದೇಪದೆ ಠಾಣೆಗೆ ಹೋಗುತ್ತಿರುವ ಪತಿ

30ಕ್ಕೂ ಹೆಚ್ಚು ಬೀದಿನಾಯಿಗಳನ್ನು ಅತ್ಯಾಚಾರ ಮಾಡಿದ್ದ 68ರ ವೃದ್ಧ ಅರೆಸ್ಟ್​; ‘ಅವು ಯಾವುದೇ ಪ್ರತಿರೋಧ ತೋರುತ್ತಿರಲಿಲ್ಲ’ ಎಂಬ ಸಮರ್ಥನೆ ಬೇರೆ !

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ