AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಬ್‌ಜಿ ಗೇಮ್​ ಹುಚ್ಚಿಗೆ ಬಲಿಯಾದ ನಾಲ್ವರು ಸ್ನೇಹಿತರು

ಧಾರವಾಡ: ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳ ಗ್ರಾಮದ ಕೆರೆಯಲ್ಲಿ ನಿನ್ನೆ ಸಂಜೆ ನಾಲ್ವರು ಯುವಕರು ನೀರುಪಾಲಾದ ಪ್ರಕರಣ​ ಟ್ವಿಸ್ಟ್​ ಪಡೆದಿದೆ. ಪಬ್‌ಜಿ ಗೇಮ್ ಆಡುತ್ತಿದ್ದವನ ರಕ್ಷಣೆಗೆ ಹೋಗಿ ನಾಲ್ವರು ನೀರುಪಾಲಾಗಿದ್ದಾರೆಂದು ಉಳಿದ ಸ್ನೇಹಿತರು ಬಾಯ್ಬಿಟ್ಟಿದ್ದಾರೆ. ಗುಡಿಹಾಳ ಗ್ರಾಮಕ್ಕೆ ಪಾರ್ಟಿ ಮಾಡಲು 9 ಜನ ಸ್ನೇಹಿತರು ತೆರಳಿದ್ದರು. ಈ ವೇಳೆ ಪಾರ್ಟಿ ಮಾಡಲು ಹೋಗಿದ್ದವರಲ್ಲಿ ಸೋಹೆಲ್ ಸಯ್ಯದ್ ಎಂಬುವನು ಪಬ್‌ಜಿ ಗೇಮ್ ಆಡುತ್ತಾ ನೀರಲ್ಲಿ ಬಿದ್ದಿದ್ದಾನೆ. ಅವನನ್ನ ರಕ್ಷಿಸಲು ಮತ್ತೊಬ್ಬ ಗೆಳೆಯ ಮುಂದಾಗಿದ್ದಾನೆ. ಹೀಗೆ ಒಬ್ಬರಂತೆ ಒಟ್ಟು ನಾಲ್ವರು ಸ್ನೇಹಿತರು […]

ಪಬ್‌ಜಿ ಗೇಮ್​ ಹುಚ್ಚಿಗೆ ಬಲಿಯಾದ ನಾಲ್ವರು ಸ್ನೇಹಿತರು
ಸಾಧು ಶ್ರೀನಾಥ್​
|

Updated on:Nov 14, 2019 | 10:19 AM

Share

ಧಾರವಾಡ: ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳ ಗ್ರಾಮದ ಕೆರೆಯಲ್ಲಿ ನಿನ್ನೆ ಸಂಜೆ ನಾಲ್ವರು ಯುವಕರು ನೀರುಪಾಲಾದ ಪ್ರಕರಣ​ ಟ್ವಿಸ್ಟ್​ ಪಡೆದಿದೆ. ಪಬ್‌ಜಿ ಗೇಮ್ ಆಡುತ್ತಿದ್ದವನ ರಕ್ಷಣೆಗೆ ಹೋಗಿ ನಾಲ್ವರು ನೀರುಪಾಲಾಗಿದ್ದಾರೆಂದು ಉಳಿದ ಸ್ನೇಹಿತರು ಬಾಯ್ಬಿಟ್ಟಿದ್ದಾರೆ.

ಗುಡಿಹಾಳ ಗ್ರಾಮಕ್ಕೆ ಪಾರ್ಟಿ ಮಾಡಲು 9 ಜನ ಸ್ನೇಹಿತರು ತೆರಳಿದ್ದರು. ಈ ವೇಳೆ ಪಾರ್ಟಿ ಮಾಡಲು ಹೋಗಿದ್ದವರಲ್ಲಿ ಸೋಹೆಲ್ ಸಯ್ಯದ್ ಎಂಬುವನು ಪಬ್‌ಜಿ ಗೇಮ್ ಆಡುತ್ತಾ ನೀರಲ್ಲಿ ಬಿದ್ದಿದ್ದಾನೆ. ಅವನನ್ನ ರಕ್ಷಿಸಲು ಮತ್ತೊಬ್ಬ ಗೆಳೆಯ ಮುಂದಾಗಿದ್ದಾನೆ. ಹೀಗೆ ಒಬ್ಬರಂತೆ ಒಟ್ಟು ನಾಲ್ವರು ಸ್ನೇಹಿತರು ನೀರುಪಾಲಾಗಿದ್ದಾರೆ ಎಂದು ಉಳಿದ ಸ್ನೇಹಿತರು ಪೊಲೀಸರೆದುರು ಹೇಳಿದ್ದಾರೆ.

ಗಣೇಶ ಪೇಟೆಯ ಮಚ್ಚಿಮಾರ್ಕೆಟ್ ನಿವಾಸಿಗಳು ನಿನ್ನೆ ಈಜಲು ತೆರಳಿ ಮೃತಪಟ್ಟಿದ್ದರು ಎನ್ನಲಾಗಿತ್ತು. ಈ ಸಂಬಂಧ ಹುಬ್ಬಳ್ಳಿಯ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Published On - 9:57 am, Tue, 12 November 19

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು