AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಬ್‌ಜಿ ಗೇಮ್​ ಹುಚ್ಚಿಗೆ ಬಲಿಯಾದ ನಾಲ್ವರು ಸ್ನೇಹಿತರು

ಧಾರವಾಡ: ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳ ಗ್ರಾಮದ ಕೆರೆಯಲ್ಲಿ ನಿನ್ನೆ ಸಂಜೆ ನಾಲ್ವರು ಯುವಕರು ನೀರುಪಾಲಾದ ಪ್ರಕರಣ​ ಟ್ವಿಸ್ಟ್​ ಪಡೆದಿದೆ. ಪಬ್‌ಜಿ ಗೇಮ್ ಆಡುತ್ತಿದ್ದವನ ರಕ್ಷಣೆಗೆ ಹೋಗಿ ನಾಲ್ವರು ನೀರುಪಾಲಾಗಿದ್ದಾರೆಂದು ಉಳಿದ ಸ್ನೇಹಿತರು ಬಾಯ್ಬಿಟ್ಟಿದ್ದಾರೆ. ಗುಡಿಹಾಳ ಗ್ರಾಮಕ್ಕೆ ಪಾರ್ಟಿ ಮಾಡಲು 9 ಜನ ಸ್ನೇಹಿತರು ತೆರಳಿದ್ದರು. ಈ ವೇಳೆ ಪಾರ್ಟಿ ಮಾಡಲು ಹೋಗಿದ್ದವರಲ್ಲಿ ಸೋಹೆಲ್ ಸಯ್ಯದ್ ಎಂಬುವನು ಪಬ್‌ಜಿ ಗೇಮ್ ಆಡುತ್ತಾ ನೀರಲ್ಲಿ ಬಿದ್ದಿದ್ದಾನೆ. ಅವನನ್ನ ರಕ್ಷಿಸಲು ಮತ್ತೊಬ್ಬ ಗೆಳೆಯ ಮುಂದಾಗಿದ್ದಾನೆ. ಹೀಗೆ ಒಬ್ಬರಂತೆ ಒಟ್ಟು ನಾಲ್ವರು ಸ್ನೇಹಿತರು […]

ಪಬ್‌ಜಿ ಗೇಮ್​ ಹುಚ್ಚಿಗೆ ಬಲಿಯಾದ ನಾಲ್ವರು ಸ್ನೇಹಿತರು
ಸಾಧು ಶ್ರೀನಾಥ್​
|

Updated on:Nov 14, 2019 | 10:19 AM

Share

ಧಾರವಾಡ: ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳ ಗ್ರಾಮದ ಕೆರೆಯಲ್ಲಿ ನಿನ್ನೆ ಸಂಜೆ ನಾಲ್ವರು ಯುವಕರು ನೀರುಪಾಲಾದ ಪ್ರಕರಣ​ ಟ್ವಿಸ್ಟ್​ ಪಡೆದಿದೆ. ಪಬ್‌ಜಿ ಗೇಮ್ ಆಡುತ್ತಿದ್ದವನ ರಕ್ಷಣೆಗೆ ಹೋಗಿ ನಾಲ್ವರು ನೀರುಪಾಲಾಗಿದ್ದಾರೆಂದು ಉಳಿದ ಸ್ನೇಹಿತರು ಬಾಯ್ಬಿಟ್ಟಿದ್ದಾರೆ.

ಗುಡಿಹಾಳ ಗ್ರಾಮಕ್ಕೆ ಪಾರ್ಟಿ ಮಾಡಲು 9 ಜನ ಸ್ನೇಹಿತರು ತೆರಳಿದ್ದರು. ಈ ವೇಳೆ ಪಾರ್ಟಿ ಮಾಡಲು ಹೋಗಿದ್ದವರಲ್ಲಿ ಸೋಹೆಲ್ ಸಯ್ಯದ್ ಎಂಬುವನು ಪಬ್‌ಜಿ ಗೇಮ್ ಆಡುತ್ತಾ ನೀರಲ್ಲಿ ಬಿದ್ದಿದ್ದಾನೆ. ಅವನನ್ನ ರಕ್ಷಿಸಲು ಮತ್ತೊಬ್ಬ ಗೆಳೆಯ ಮುಂದಾಗಿದ್ದಾನೆ. ಹೀಗೆ ಒಬ್ಬರಂತೆ ಒಟ್ಟು ನಾಲ್ವರು ಸ್ನೇಹಿತರು ನೀರುಪಾಲಾಗಿದ್ದಾರೆ ಎಂದು ಉಳಿದ ಸ್ನೇಹಿತರು ಪೊಲೀಸರೆದುರು ಹೇಳಿದ್ದಾರೆ.

ಗಣೇಶ ಪೇಟೆಯ ಮಚ್ಚಿಮಾರ್ಕೆಟ್ ನಿವಾಸಿಗಳು ನಿನ್ನೆ ಈಜಲು ತೆರಳಿ ಮೃತಪಟ್ಟಿದ್ದರು ಎನ್ನಲಾಗಿತ್ತು. ಈ ಸಂಬಂಧ ಹುಬ್ಬಳ್ಳಿಯ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Published On - 9:57 am, Tue, 12 November 19

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು