AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಬ್‌ಜಿ ಗೇಮ್​ ಹುಚ್ಚಿಗೆ ಬಲಿಯಾದ ನಾಲ್ವರು ಸ್ನೇಹಿತರು

ಧಾರವಾಡ: ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳ ಗ್ರಾಮದ ಕೆರೆಯಲ್ಲಿ ನಿನ್ನೆ ಸಂಜೆ ನಾಲ್ವರು ಯುವಕರು ನೀರುಪಾಲಾದ ಪ್ರಕರಣ​ ಟ್ವಿಸ್ಟ್​ ಪಡೆದಿದೆ. ಪಬ್‌ಜಿ ಗೇಮ್ ಆಡುತ್ತಿದ್ದವನ ರಕ್ಷಣೆಗೆ ಹೋಗಿ ನಾಲ್ವರು ನೀರುಪಾಲಾಗಿದ್ದಾರೆಂದು ಉಳಿದ ಸ್ನೇಹಿತರು ಬಾಯ್ಬಿಟ್ಟಿದ್ದಾರೆ. ಗುಡಿಹಾಳ ಗ್ರಾಮಕ್ಕೆ ಪಾರ್ಟಿ ಮಾಡಲು 9 ಜನ ಸ್ನೇಹಿತರು ತೆರಳಿದ್ದರು. ಈ ವೇಳೆ ಪಾರ್ಟಿ ಮಾಡಲು ಹೋಗಿದ್ದವರಲ್ಲಿ ಸೋಹೆಲ್ ಸಯ್ಯದ್ ಎಂಬುವನು ಪಬ್‌ಜಿ ಗೇಮ್ ಆಡುತ್ತಾ ನೀರಲ್ಲಿ ಬಿದ್ದಿದ್ದಾನೆ. ಅವನನ್ನ ರಕ್ಷಿಸಲು ಮತ್ತೊಬ್ಬ ಗೆಳೆಯ ಮುಂದಾಗಿದ್ದಾನೆ. ಹೀಗೆ ಒಬ್ಬರಂತೆ ಒಟ್ಟು ನಾಲ್ವರು ಸ್ನೇಹಿತರು […]

ಪಬ್‌ಜಿ ಗೇಮ್​ ಹುಚ್ಚಿಗೆ ಬಲಿಯಾದ ನಾಲ್ವರು ಸ್ನೇಹಿತರು
ಸಾಧು ಶ್ರೀನಾಥ್​
|

Updated on:Nov 14, 2019 | 10:19 AM

Share

ಧಾರವಾಡ: ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳ ಗ್ರಾಮದ ಕೆರೆಯಲ್ಲಿ ನಿನ್ನೆ ಸಂಜೆ ನಾಲ್ವರು ಯುವಕರು ನೀರುಪಾಲಾದ ಪ್ರಕರಣ​ ಟ್ವಿಸ್ಟ್​ ಪಡೆದಿದೆ. ಪಬ್‌ಜಿ ಗೇಮ್ ಆಡುತ್ತಿದ್ದವನ ರಕ್ಷಣೆಗೆ ಹೋಗಿ ನಾಲ್ವರು ನೀರುಪಾಲಾಗಿದ್ದಾರೆಂದು ಉಳಿದ ಸ್ನೇಹಿತರು ಬಾಯ್ಬಿಟ್ಟಿದ್ದಾರೆ.

ಗುಡಿಹಾಳ ಗ್ರಾಮಕ್ಕೆ ಪಾರ್ಟಿ ಮಾಡಲು 9 ಜನ ಸ್ನೇಹಿತರು ತೆರಳಿದ್ದರು. ಈ ವೇಳೆ ಪಾರ್ಟಿ ಮಾಡಲು ಹೋಗಿದ್ದವರಲ್ಲಿ ಸೋಹೆಲ್ ಸಯ್ಯದ್ ಎಂಬುವನು ಪಬ್‌ಜಿ ಗೇಮ್ ಆಡುತ್ತಾ ನೀರಲ್ಲಿ ಬಿದ್ದಿದ್ದಾನೆ. ಅವನನ್ನ ರಕ್ಷಿಸಲು ಮತ್ತೊಬ್ಬ ಗೆಳೆಯ ಮುಂದಾಗಿದ್ದಾನೆ. ಹೀಗೆ ಒಬ್ಬರಂತೆ ಒಟ್ಟು ನಾಲ್ವರು ಸ್ನೇಹಿತರು ನೀರುಪಾಲಾಗಿದ್ದಾರೆ ಎಂದು ಉಳಿದ ಸ್ನೇಹಿತರು ಪೊಲೀಸರೆದುರು ಹೇಳಿದ್ದಾರೆ.

ಗಣೇಶ ಪೇಟೆಯ ಮಚ್ಚಿಮಾರ್ಕೆಟ್ ನಿವಾಸಿಗಳು ನಿನ್ನೆ ಈಜಲು ತೆರಳಿ ಮೃತಪಟ್ಟಿದ್ದರು ಎನ್ನಲಾಗಿತ್ತು. ಈ ಸಂಬಂಧ ಹುಬ್ಬಳ್ಳಿಯ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Published On - 9:57 am, Tue, 12 November 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ