AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಬ್‌ಜಿ ಗೇಮ್​ ಹುಚ್ಚಿಗೆ ಬಲಿಯಾದ ನಾಲ್ವರು ಸ್ನೇಹಿತರು

ಧಾರವಾಡ: ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳ ಗ್ರಾಮದ ಕೆರೆಯಲ್ಲಿ ನಿನ್ನೆ ಸಂಜೆ ನಾಲ್ವರು ಯುವಕರು ನೀರುಪಾಲಾದ ಪ್ರಕರಣ​ ಟ್ವಿಸ್ಟ್​ ಪಡೆದಿದೆ. ಪಬ್‌ಜಿ ಗೇಮ್ ಆಡುತ್ತಿದ್ದವನ ರಕ್ಷಣೆಗೆ ಹೋಗಿ ನಾಲ್ವರು ನೀರುಪಾಲಾಗಿದ್ದಾರೆಂದು ಉಳಿದ ಸ್ನೇಹಿತರು ಬಾಯ್ಬಿಟ್ಟಿದ್ದಾರೆ. ಗುಡಿಹಾಳ ಗ್ರಾಮಕ್ಕೆ ಪಾರ್ಟಿ ಮಾಡಲು 9 ಜನ ಸ್ನೇಹಿತರು ತೆರಳಿದ್ದರು. ಈ ವೇಳೆ ಪಾರ್ಟಿ ಮಾಡಲು ಹೋಗಿದ್ದವರಲ್ಲಿ ಸೋಹೆಲ್ ಸಯ್ಯದ್ ಎಂಬುವನು ಪಬ್‌ಜಿ ಗೇಮ್ ಆಡುತ್ತಾ ನೀರಲ್ಲಿ ಬಿದ್ದಿದ್ದಾನೆ. ಅವನನ್ನ ರಕ್ಷಿಸಲು ಮತ್ತೊಬ್ಬ ಗೆಳೆಯ ಮುಂದಾಗಿದ್ದಾನೆ. ಹೀಗೆ ಒಬ್ಬರಂತೆ ಒಟ್ಟು ನಾಲ್ವರು ಸ್ನೇಹಿತರು […]

ಪಬ್‌ಜಿ ಗೇಮ್​ ಹುಚ್ಚಿಗೆ ಬಲಿಯಾದ ನಾಲ್ವರು ಸ್ನೇಹಿತರು
ಸಾಧು ಶ್ರೀನಾಥ್​
|

Updated on:Nov 14, 2019 | 10:19 AM

Share

ಧಾರವಾಡ: ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳ ಗ್ರಾಮದ ಕೆರೆಯಲ್ಲಿ ನಿನ್ನೆ ಸಂಜೆ ನಾಲ್ವರು ಯುವಕರು ನೀರುಪಾಲಾದ ಪ್ರಕರಣ​ ಟ್ವಿಸ್ಟ್​ ಪಡೆದಿದೆ. ಪಬ್‌ಜಿ ಗೇಮ್ ಆಡುತ್ತಿದ್ದವನ ರಕ್ಷಣೆಗೆ ಹೋಗಿ ನಾಲ್ವರು ನೀರುಪಾಲಾಗಿದ್ದಾರೆಂದು ಉಳಿದ ಸ್ನೇಹಿತರು ಬಾಯ್ಬಿಟ್ಟಿದ್ದಾರೆ.

ಗುಡಿಹಾಳ ಗ್ರಾಮಕ್ಕೆ ಪಾರ್ಟಿ ಮಾಡಲು 9 ಜನ ಸ್ನೇಹಿತರು ತೆರಳಿದ್ದರು. ಈ ವೇಳೆ ಪಾರ್ಟಿ ಮಾಡಲು ಹೋಗಿದ್ದವರಲ್ಲಿ ಸೋಹೆಲ್ ಸಯ್ಯದ್ ಎಂಬುವನು ಪಬ್‌ಜಿ ಗೇಮ್ ಆಡುತ್ತಾ ನೀರಲ್ಲಿ ಬಿದ್ದಿದ್ದಾನೆ. ಅವನನ್ನ ರಕ್ಷಿಸಲು ಮತ್ತೊಬ್ಬ ಗೆಳೆಯ ಮುಂದಾಗಿದ್ದಾನೆ. ಹೀಗೆ ಒಬ್ಬರಂತೆ ಒಟ್ಟು ನಾಲ್ವರು ಸ್ನೇಹಿತರು ನೀರುಪಾಲಾಗಿದ್ದಾರೆ ಎಂದು ಉಳಿದ ಸ್ನೇಹಿತರು ಪೊಲೀಸರೆದುರು ಹೇಳಿದ್ದಾರೆ.

ಗಣೇಶ ಪೇಟೆಯ ಮಚ್ಚಿಮಾರ್ಕೆಟ್ ನಿವಾಸಿಗಳು ನಿನ್ನೆ ಈಜಲು ತೆರಳಿ ಮೃತಪಟ್ಟಿದ್ದರು ಎನ್ನಲಾಗಿತ್ತು. ಈ ಸಂಬಂಧ ಹುಬ್ಬಳ್ಳಿಯ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Published On - 9:57 am, Tue, 12 November 19

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?