ಪಬ್‌ಜಿ ಗೇಮ್​ ಹುಚ್ಚಿಗೆ ಬಲಿಯಾದ ನಾಲ್ವರು ಸ್ನೇಹಿತರು

ಧಾರವಾಡ: ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳ ಗ್ರಾಮದ ಕೆರೆಯಲ್ಲಿ ನಿನ್ನೆ ಸಂಜೆ ನಾಲ್ವರು ಯುವಕರು ನೀರುಪಾಲಾದ ಪ್ರಕರಣ​ ಟ್ವಿಸ್ಟ್​ ಪಡೆದಿದೆ. ಪಬ್‌ಜಿ ಗೇಮ್ ಆಡುತ್ತಿದ್ದವನ ರಕ್ಷಣೆಗೆ ಹೋಗಿ ನಾಲ್ವರು ನೀರುಪಾಲಾಗಿದ್ದಾರೆಂದು ಉಳಿದ ಸ್ನೇಹಿತರು ಬಾಯ್ಬಿಟ್ಟಿದ್ದಾರೆ. ಗುಡಿಹಾಳ ಗ್ರಾಮಕ್ಕೆ ಪಾರ್ಟಿ ಮಾಡಲು 9 ಜನ ಸ್ನೇಹಿತರು ತೆರಳಿದ್ದರು. ಈ ವೇಳೆ ಪಾರ್ಟಿ ಮಾಡಲು ಹೋಗಿದ್ದವರಲ್ಲಿ ಸೋಹೆಲ್ ಸಯ್ಯದ್ ಎಂಬುವನು ಪಬ್‌ಜಿ ಗೇಮ್ ಆಡುತ್ತಾ ನೀರಲ್ಲಿ ಬಿದ್ದಿದ್ದಾನೆ. ಅವನನ್ನ ರಕ್ಷಿಸಲು ಮತ್ತೊಬ್ಬ ಗೆಳೆಯ ಮುಂದಾಗಿದ್ದಾನೆ. ಹೀಗೆ ಒಬ್ಬರಂತೆ ಒಟ್ಟು ನಾಲ್ವರು ಸ್ನೇಹಿತರು […]

ಪಬ್‌ಜಿ ಗೇಮ್​ ಹುಚ್ಚಿಗೆ ಬಲಿಯಾದ ನಾಲ್ವರು ಸ್ನೇಹಿತರು
Follow us
|

Updated on:Nov 14, 2019 | 10:19 AM

ಧಾರವಾಡ: ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳ ಗ್ರಾಮದ ಕೆರೆಯಲ್ಲಿ ನಿನ್ನೆ ಸಂಜೆ ನಾಲ್ವರು ಯುವಕರು ನೀರುಪಾಲಾದ ಪ್ರಕರಣ​ ಟ್ವಿಸ್ಟ್​ ಪಡೆದಿದೆ. ಪಬ್‌ಜಿ ಗೇಮ್ ಆಡುತ್ತಿದ್ದವನ ರಕ್ಷಣೆಗೆ ಹೋಗಿ ನಾಲ್ವರು ನೀರುಪಾಲಾಗಿದ್ದಾರೆಂದು ಉಳಿದ ಸ್ನೇಹಿತರು ಬಾಯ್ಬಿಟ್ಟಿದ್ದಾರೆ.

ಗುಡಿಹಾಳ ಗ್ರಾಮಕ್ಕೆ ಪಾರ್ಟಿ ಮಾಡಲು 9 ಜನ ಸ್ನೇಹಿತರು ತೆರಳಿದ್ದರು. ಈ ವೇಳೆ ಪಾರ್ಟಿ ಮಾಡಲು ಹೋಗಿದ್ದವರಲ್ಲಿ ಸೋಹೆಲ್ ಸಯ್ಯದ್ ಎಂಬುವನು ಪಬ್‌ಜಿ ಗೇಮ್ ಆಡುತ್ತಾ ನೀರಲ್ಲಿ ಬಿದ್ದಿದ್ದಾನೆ. ಅವನನ್ನ ರಕ್ಷಿಸಲು ಮತ್ತೊಬ್ಬ ಗೆಳೆಯ ಮುಂದಾಗಿದ್ದಾನೆ. ಹೀಗೆ ಒಬ್ಬರಂತೆ ಒಟ್ಟು ನಾಲ್ವರು ಸ್ನೇಹಿತರು ನೀರುಪಾಲಾಗಿದ್ದಾರೆ ಎಂದು ಉಳಿದ ಸ್ನೇಹಿತರು ಪೊಲೀಸರೆದುರು ಹೇಳಿದ್ದಾರೆ.

ಗಣೇಶ ಪೇಟೆಯ ಮಚ್ಚಿಮಾರ್ಕೆಟ್ ನಿವಾಸಿಗಳು ನಿನ್ನೆ ಈಜಲು ತೆರಳಿ ಮೃತಪಟ್ಟಿದ್ದರು ಎನ್ನಲಾಗಿತ್ತು. ಈ ಸಂಬಂಧ ಹುಬ್ಬಳ್ಳಿಯ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Published On - 9:57 am, Tue, 12 November 19

‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ