AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಡ್ರೈವರ್​ಗೆ ಕುಡುಕರ ಕಿರಿಕ್, ಯುವಕರ ನಶೆ ಇಳಿಸಿದ ಪ್ರಯಾಣಿಕರು

ಬೆಂಗಳೂರು: ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್​ ಡ್ರೈವರ್ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ತಡರಾತ್ರಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ನಾಲ್ವರು ಯುವಕರು ರಸ್ತೆ ದಾಟುವಾಗ ಬಸ್​ಗೆ ಅಡ್ಡ ನಿಂತು ಚಾಲಕನಿಗೆ ಆವಾಜ್ ಹಾಕಿದ್ದಾರೆ. ಇದನ್ನ ಪ್ರಶ್ನಿಸಿದ ಡ್ರೈವರ್​ನನ್ನು ಥಳಿಸಿದ್ದಾರೆ. ಈ ವೇಳೆ ಬಸ್​ನಲ್ಲಿದ್ದ ಪ್ರಯಾಣಿಕರು ಚಾಲಕನ ನೆರವಿಗೆ ಬಂದಿದ್ದು, ಹಲ್ಲೆ ಮಾಡಿದವರನ್ನು ಹಿಗ್ಗಾಮುಗ್ಗ ಥಳಿಸಿದ್ದಾರೆ. ನಾಲ್ವರು ಯವಕರಲ್ಲಿ ಮೂವರು ಪರಾರಿಯಾಗಿದ್ದು, ಓರ್ವ ಸಿಕ್ಕಿಬಿದ್ದಿದ್ದಾನೆ. ನಂತರ ಅದೇ ಬಸ್​ನಲ್ಲಿ ಆರೋಪಿಯನ್ನು […]

ಬಿಎಂಟಿಸಿ ಡ್ರೈವರ್​ಗೆ ಕುಡುಕರ ಕಿರಿಕ್, ಯುವಕರ ನಶೆ ಇಳಿಸಿದ ಪ್ರಯಾಣಿಕರು
ಸಾಧು ಶ್ರೀನಾಥ್​
|

Updated on:Sep 28, 2019 | 1:35 PM

Share

ಬೆಂಗಳೂರು: ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್​ ಡ್ರೈವರ್ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ತಡರಾತ್ರಿ ನಡೆದಿದೆ.

ಮದ್ಯದ ಅಮಲಿನಲ್ಲಿದ್ದ ನಾಲ್ವರು ಯುವಕರು ರಸ್ತೆ ದಾಟುವಾಗ ಬಸ್​ಗೆ ಅಡ್ಡ ನಿಂತು ಚಾಲಕನಿಗೆ ಆವಾಜ್ ಹಾಕಿದ್ದಾರೆ. ಇದನ್ನ ಪ್ರಶ್ನಿಸಿದ ಡ್ರೈವರ್​ನನ್ನು ಥಳಿಸಿದ್ದಾರೆ. ಈ ವೇಳೆ ಬಸ್​ನಲ್ಲಿದ್ದ ಪ್ರಯಾಣಿಕರು ಚಾಲಕನ ನೆರವಿಗೆ ಬಂದಿದ್ದು, ಹಲ್ಲೆ ಮಾಡಿದವರನ್ನು ಹಿಗ್ಗಾಮುಗ್ಗ ಥಳಿಸಿದ್ದಾರೆ. ನಾಲ್ವರು ಯವಕರಲ್ಲಿ ಮೂವರು ಪರಾರಿಯಾಗಿದ್ದು, ಓರ್ವ ಸಿಕ್ಕಿಬಿದ್ದಿದ್ದಾನೆ. ನಂತರ ಅದೇ ಬಸ್​ನಲ್ಲಿ ಆರೋಪಿಯನ್ನು ಕರೆದೋಯ್ದು ಉಪ್ಪಾರಪೇಟೆ ಪೊಲೀಸರ ವಶಕ್ಕೆ ಪ್ರಯಾಣಿಕರು ಒಪ್ಪಿಸಿದ್ದಾರೆ.

Published On - 1:33 pm, Sat, 28 September 19

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು