AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಡ್ರೈವರ್​ಗೆ ಕುಡುಕರ ಕಿರಿಕ್, ಯುವಕರ ನಶೆ ಇಳಿಸಿದ ಪ್ರಯಾಣಿಕರು

ಬೆಂಗಳೂರು: ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್​ ಡ್ರೈವರ್ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ತಡರಾತ್ರಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ನಾಲ್ವರು ಯುವಕರು ರಸ್ತೆ ದಾಟುವಾಗ ಬಸ್​ಗೆ ಅಡ್ಡ ನಿಂತು ಚಾಲಕನಿಗೆ ಆವಾಜ್ ಹಾಕಿದ್ದಾರೆ. ಇದನ್ನ ಪ್ರಶ್ನಿಸಿದ ಡ್ರೈವರ್​ನನ್ನು ಥಳಿಸಿದ್ದಾರೆ. ಈ ವೇಳೆ ಬಸ್​ನಲ್ಲಿದ್ದ ಪ್ರಯಾಣಿಕರು ಚಾಲಕನ ನೆರವಿಗೆ ಬಂದಿದ್ದು, ಹಲ್ಲೆ ಮಾಡಿದವರನ್ನು ಹಿಗ್ಗಾಮುಗ್ಗ ಥಳಿಸಿದ್ದಾರೆ. ನಾಲ್ವರು ಯವಕರಲ್ಲಿ ಮೂವರು ಪರಾರಿಯಾಗಿದ್ದು, ಓರ್ವ ಸಿಕ್ಕಿಬಿದ್ದಿದ್ದಾನೆ. ನಂತರ ಅದೇ ಬಸ್​ನಲ್ಲಿ ಆರೋಪಿಯನ್ನು […]

ಬಿಎಂಟಿಸಿ ಡ್ರೈವರ್​ಗೆ ಕುಡುಕರ ಕಿರಿಕ್, ಯುವಕರ ನಶೆ ಇಳಿಸಿದ ಪ್ರಯಾಣಿಕರು
ಸಾಧು ಶ್ರೀನಾಥ್​
|

Updated on:Sep 28, 2019 | 1:35 PM

Share

ಬೆಂಗಳೂರು: ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್​ ಡ್ರೈವರ್ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ತಡರಾತ್ರಿ ನಡೆದಿದೆ.

ಮದ್ಯದ ಅಮಲಿನಲ್ಲಿದ್ದ ನಾಲ್ವರು ಯುವಕರು ರಸ್ತೆ ದಾಟುವಾಗ ಬಸ್​ಗೆ ಅಡ್ಡ ನಿಂತು ಚಾಲಕನಿಗೆ ಆವಾಜ್ ಹಾಕಿದ್ದಾರೆ. ಇದನ್ನ ಪ್ರಶ್ನಿಸಿದ ಡ್ರೈವರ್​ನನ್ನು ಥಳಿಸಿದ್ದಾರೆ. ಈ ವೇಳೆ ಬಸ್​ನಲ್ಲಿದ್ದ ಪ್ರಯಾಣಿಕರು ಚಾಲಕನ ನೆರವಿಗೆ ಬಂದಿದ್ದು, ಹಲ್ಲೆ ಮಾಡಿದವರನ್ನು ಹಿಗ್ಗಾಮುಗ್ಗ ಥಳಿಸಿದ್ದಾರೆ. ನಾಲ್ವರು ಯವಕರಲ್ಲಿ ಮೂವರು ಪರಾರಿಯಾಗಿದ್ದು, ಓರ್ವ ಸಿಕ್ಕಿಬಿದ್ದಿದ್ದಾನೆ. ನಂತರ ಅದೇ ಬಸ್​ನಲ್ಲಿ ಆರೋಪಿಯನ್ನು ಕರೆದೋಯ್ದು ಉಪ್ಪಾರಪೇಟೆ ಪೊಲೀಸರ ವಶಕ್ಕೆ ಪ್ರಯಾಣಿಕರು ಒಪ್ಪಿಸಿದ್ದಾರೆ.

Published On - 1:33 pm, Sat, 28 September 19

Follow Us
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!