AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಡ್ರೈವರ್​ಗೆ ಕುಡುಕರ ಕಿರಿಕ್, ಯುವಕರ ನಶೆ ಇಳಿಸಿದ ಪ್ರಯಾಣಿಕರು

ಬೆಂಗಳೂರು: ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್​ ಡ್ರೈವರ್ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ತಡರಾತ್ರಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ನಾಲ್ವರು ಯುವಕರು ರಸ್ತೆ ದಾಟುವಾಗ ಬಸ್​ಗೆ ಅಡ್ಡ ನಿಂತು ಚಾಲಕನಿಗೆ ಆವಾಜ್ ಹಾಕಿದ್ದಾರೆ. ಇದನ್ನ ಪ್ರಶ್ನಿಸಿದ ಡ್ರೈವರ್​ನನ್ನು ಥಳಿಸಿದ್ದಾರೆ. ಈ ವೇಳೆ ಬಸ್​ನಲ್ಲಿದ್ದ ಪ್ರಯಾಣಿಕರು ಚಾಲಕನ ನೆರವಿಗೆ ಬಂದಿದ್ದು, ಹಲ್ಲೆ ಮಾಡಿದವರನ್ನು ಹಿಗ್ಗಾಮುಗ್ಗ ಥಳಿಸಿದ್ದಾರೆ. ನಾಲ್ವರು ಯವಕರಲ್ಲಿ ಮೂವರು ಪರಾರಿಯಾಗಿದ್ದು, ಓರ್ವ ಸಿಕ್ಕಿಬಿದ್ದಿದ್ದಾನೆ. ನಂತರ ಅದೇ ಬಸ್​ನಲ್ಲಿ ಆರೋಪಿಯನ್ನು […]

ಬಿಎಂಟಿಸಿ ಡ್ರೈವರ್​ಗೆ ಕುಡುಕರ ಕಿರಿಕ್, ಯುವಕರ ನಶೆ ಇಳಿಸಿದ ಪ್ರಯಾಣಿಕರು
ಸಾಧು ಶ್ರೀನಾಥ್​
|

Updated on:Sep 28, 2019 | 1:35 PM

Share

ಬೆಂಗಳೂರು: ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್​ ಡ್ರೈವರ್ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ತಡರಾತ್ರಿ ನಡೆದಿದೆ.

ಮದ್ಯದ ಅಮಲಿನಲ್ಲಿದ್ದ ನಾಲ್ವರು ಯುವಕರು ರಸ್ತೆ ದಾಟುವಾಗ ಬಸ್​ಗೆ ಅಡ್ಡ ನಿಂತು ಚಾಲಕನಿಗೆ ಆವಾಜ್ ಹಾಕಿದ್ದಾರೆ. ಇದನ್ನ ಪ್ರಶ್ನಿಸಿದ ಡ್ರೈವರ್​ನನ್ನು ಥಳಿಸಿದ್ದಾರೆ. ಈ ವೇಳೆ ಬಸ್​ನಲ್ಲಿದ್ದ ಪ್ರಯಾಣಿಕರು ಚಾಲಕನ ನೆರವಿಗೆ ಬಂದಿದ್ದು, ಹಲ್ಲೆ ಮಾಡಿದವರನ್ನು ಹಿಗ್ಗಾಮುಗ್ಗ ಥಳಿಸಿದ್ದಾರೆ. ನಾಲ್ವರು ಯವಕರಲ್ಲಿ ಮೂವರು ಪರಾರಿಯಾಗಿದ್ದು, ಓರ್ವ ಸಿಕ್ಕಿಬಿದ್ದಿದ್ದಾನೆ. ನಂತರ ಅದೇ ಬಸ್​ನಲ್ಲಿ ಆರೋಪಿಯನ್ನು ಕರೆದೋಯ್ದು ಉಪ್ಪಾರಪೇಟೆ ಪೊಲೀಸರ ವಶಕ್ಕೆ ಪ್ರಯಾಣಿಕರು ಒಪ್ಪಿಸಿದ್ದಾರೆ.

Published On - 1:33 pm, Sat, 28 September 19

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ