AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಡ್ರೈವರ್​ಗೆ ಕುಡುಕರ ಕಿರಿಕ್, ಯುವಕರ ನಶೆ ಇಳಿಸಿದ ಪ್ರಯಾಣಿಕರು

ಬೆಂಗಳೂರು: ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್​ ಡ್ರೈವರ್ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ತಡರಾತ್ರಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ನಾಲ್ವರು ಯುವಕರು ರಸ್ತೆ ದಾಟುವಾಗ ಬಸ್​ಗೆ ಅಡ್ಡ ನಿಂತು ಚಾಲಕನಿಗೆ ಆವಾಜ್ ಹಾಕಿದ್ದಾರೆ. ಇದನ್ನ ಪ್ರಶ್ನಿಸಿದ ಡ್ರೈವರ್​ನನ್ನು ಥಳಿಸಿದ್ದಾರೆ. ಈ ವೇಳೆ ಬಸ್​ನಲ್ಲಿದ್ದ ಪ್ರಯಾಣಿಕರು ಚಾಲಕನ ನೆರವಿಗೆ ಬಂದಿದ್ದು, ಹಲ್ಲೆ ಮಾಡಿದವರನ್ನು ಹಿಗ್ಗಾಮುಗ್ಗ ಥಳಿಸಿದ್ದಾರೆ. ನಾಲ್ವರು ಯವಕರಲ್ಲಿ ಮೂವರು ಪರಾರಿಯಾಗಿದ್ದು, ಓರ್ವ ಸಿಕ್ಕಿಬಿದ್ದಿದ್ದಾನೆ. ನಂತರ ಅದೇ ಬಸ್​ನಲ್ಲಿ ಆರೋಪಿಯನ್ನು […]

ಬಿಎಂಟಿಸಿ ಡ್ರೈವರ್​ಗೆ ಕುಡುಕರ ಕಿರಿಕ್, ಯುವಕರ ನಶೆ ಇಳಿಸಿದ ಪ್ರಯಾಣಿಕರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 28, 2019 | 1:35 PM

Share

ಬೆಂಗಳೂರು: ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್​ ಡ್ರೈವರ್ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ತಡರಾತ್ರಿ ನಡೆದಿದೆ.

ಮದ್ಯದ ಅಮಲಿನಲ್ಲಿದ್ದ ನಾಲ್ವರು ಯುವಕರು ರಸ್ತೆ ದಾಟುವಾಗ ಬಸ್​ಗೆ ಅಡ್ಡ ನಿಂತು ಚಾಲಕನಿಗೆ ಆವಾಜ್ ಹಾಕಿದ್ದಾರೆ. ಇದನ್ನ ಪ್ರಶ್ನಿಸಿದ ಡ್ರೈವರ್​ನನ್ನು ಥಳಿಸಿದ್ದಾರೆ. ಈ ವೇಳೆ ಬಸ್​ನಲ್ಲಿದ್ದ ಪ್ರಯಾಣಿಕರು ಚಾಲಕನ ನೆರವಿಗೆ ಬಂದಿದ್ದು, ಹಲ್ಲೆ ಮಾಡಿದವರನ್ನು ಹಿಗ್ಗಾಮುಗ್ಗ ಥಳಿಸಿದ್ದಾರೆ. ನಾಲ್ವರು ಯವಕರಲ್ಲಿ ಮೂವರು ಪರಾರಿಯಾಗಿದ್ದು, ಓರ್ವ ಸಿಕ್ಕಿಬಿದ್ದಿದ್ದಾನೆ. ನಂತರ ಅದೇ ಬಸ್​ನಲ್ಲಿ ಆರೋಪಿಯನ್ನು ಕರೆದೋಯ್ದು ಉಪ್ಪಾರಪೇಟೆ ಪೊಲೀಸರ ವಶಕ್ಕೆ ಪ್ರಯಾಣಿಕರು ಒಪ್ಪಿಸಿದ್ದಾರೆ.

Published On - 1:33 pm, Sat, 28 September 19

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು