AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಡ್ರೈವರ್​ಗೆ ಕುಡುಕರ ಕಿರಿಕ್, ಯುವಕರ ನಶೆ ಇಳಿಸಿದ ಪ್ರಯಾಣಿಕರು

ಬೆಂಗಳೂರು: ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್​ ಡ್ರೈವರ್ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ತಡರಾತ್ರಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ನಾಲ್ವರು ಯುವಕರು ರಸ್ತೆ ದಾಟುವಾಗ ಬಸ್​ಗೆ ಅಡ್ಡ ನಿಂತು ಚಾಲಕನಿಗೆ ಆವಾಜ್ ಹಾಕಿದ್ದಾರೆ. ಇದನ್ನ ಪ್ರಶ್ನಿಸಿದ ಡ್ರೈವರ್​ನನ್ನು ಥಳಿಸಿದ್ದಾರೆ. ಈ ವೇಳೆ ಬಸ್​ನಲ್ಲಿದ್ದ ಪ್ರಯಾಣಿಕರು ಚಾಲಕನ ನೆರವಿಗೆ ಬಂದಿದ್ದು, ಹಲ್ಲೆ ಮಾಡಿದವರನ್ನು ಹಿಗ್ಗಾಮುಗ್ಗ ಥಳಿಸಿದ್ದಾರೆ. ನಾಲ್ವರು ಯವಕರಲ್ಲಿ ಮೂವರು ಪರಾರಿಯಾಗಿದ್ದು, ಓರ್ವ ಸಿಕ್ಕಿಬಿದ್ದಿದ್ದಾನೆ. ನಂತರ ಅದೇ ಬಸ್​ನಲ್ಲಿ ಆರೋಪಿಯನ್ನು […]

ಬಿಎಂಟಿಸಿ ಡ್ರೈವರ್​ಗೆ ಕುಡುಕರ ಕಿರಿಕ್, ಯುವಕರ ನಶೆ ಇಳಿಸಿದ ಪ್ರಯಾಣಿಕರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 28, 2019 | 1:35 PM

Share

ಬೆಂಗಳೂರು: ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್​ ಡ್ರೈವರ್ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ತಡರಾತ್ರಿ ನಡೆದಿದೆ.

ಮದ್ಯದ ಅಮಲಿನಲ್ಲಿದ್ದ ನಾಲ್ವರು ಯುವಕರು ರಸ್ತೆ ದಾಟುವಾಗ ಬಸ್​ಗೆ ಅಡ್ಡ ನಿಂತು ಚಾಲಕನಿಗೆ ಆವಾಜ್ ಹಾಕಿದ್ದಾರೆ. ಇದನ್ನ ಪ್ರಶ್ನಿಸಿದ ಡ್ರೈವರ್​ನನ್ನು ಥಳಿಸಿದ್ದಾರೆ. ಈ ವೇಳೆ ಬಸ್​ನಲ್ಲಿದ್ದ ಪ್ರಯಾಣಿಕರು ಚಾಲಕನ ನೆರವಿಗೆ ಬಂದಿದ್ದು, ಹಲ್ಲೆ ಮಾಡಿದವರನ್ನು ಹಿಗ್ಗಾಮುಗ್ಗ ಥಳಿಸಿದ್ದಾರೆ. ನಾಲ್ವರು ಯವಕರಲ್ಲಿ ಮೂವರು ಪರಾರಿಯಾಗಿದ್ದು, ಓರ್ವ ಸಿಕ್ಕಿಬಿದ್ದಿದ್ದಾನೆ. ನಂತರ ಅದೇ ಬಸ್​ನಲ್ಲಿ ಆರೋಪಿಯನ್ನು ಕರೆದೋಯ್ದು ಉಪ್ಪಾರಪೇಟೆ ಪೊಲೀಸರ ವಶಕ್ಕೆ ಪ್ರಯಾಣಿಕರು ಒಪ್ಪಿಸಿದ್ದಾರೆ.

Published On - 1:33 pm, Sat, 28 September 19

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್