AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಹುಲಿಗಳ ಸಂರಕ್ಷಣೆಗೆ ಮುಂದಾದ ಕರ್ನಾಟಕದ 4 ಆನೆಗಳು, ಸಾರಥ್ಯ ವಹಿಸಿದ ಮಣಿಕಂಠ ಆನೆ

ಉತ್ತರ ಪ್ರದೇಶದ ಪಿಲಿಭಿತ್ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಕರ್ನಾಟಕದ ಅರಣ್ಯ ಇಲಾಖೆಯಿಂದ 4 ಆನೆಗಳನ್ನು ತರಲಾಗಿದೆ. ಪಿಲಿಭಿತ್ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಅನೇಕ ಹುಲಿಗಳು ಕಾಡಿನಿಂದ ನಾಡಿಗೆ ಬರುತ್ತಿದೆ. ಇದನ್ನು ತಡೆಯಲು ಕರ್ನಾಟಕದ

ಉತ್ತರ ಪ್ರದೇಶದ ಹುಲಿಗಳ ಸಂರಕ್ಷಣೆಗೆ ಮುಂದಾದ ಕರ್ನಾಟಕದ 4 ಆನೆಗಳು, ಸಾರಥ್ಯ ವಹಿಸಿದ ಮಣಿಕಂಠ ಆನೆ
ಆನೆ (ಪ್ರಾತಿನಿಧಿಕ ಚಿತ್ರ)
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Nov 10, 2022 | 3:50 PM

Share

ಉತ್ತರ ಪ್ರದೇಶ : ಉತ್ತರ ಪ್ರದೇಶದ ಪಿಲಿಭಿತ್ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಕರ್ನಾಟಕದ ಅರಣ್ಯ ಇಲಾಖೆಯಿಂದ 4 ಆನೆಗಳನ್ನು ತರಲಾಗಿದೆ. ಅರಣ್ಯದ ಪಕ್ಕದ ಗ್ರಾಮೀಣ ಪ್ರದೇಶಗಳಲ್ಲಿ ಮನುಷ್ಯರು ಮತ್ತು ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಮತ್ತು ಅವುಗಳನ್ನು ರಕ್ಷಣೆಗಾಗಿ ಈ ನಾಲ್ಕು ಆನೆಗಳನ್ನು ಕರೆತರಲಾಗಿದ್ದು, ಇದರ ಜೊತೆಗೆ ಗಸ್ತು ಮೂಲಕ ನಿಗಾ ವಹಿಸಲಾಗುವುದು ಎಂದು ಪಿಟಿಆರ್ ಉಪ ನಿರ್ದೇಶಕ ನವೀನ್ ಖಂಡೇಲ್ವಾಲ್ ಹೇಳಿದ್ದಾರೆ.

ಖಂಡೇಲ್ವಾಲ್ ಪ್ರಕಾರ, ಮೀಸಲು ಪ್ರದೇಶದಿಂದ ಹೊರಬರುವ ಹುಲಿಗಳನ್ನು ರಕ್ಷಿಸಲು ಮತ್ತು ಕಾಡಿನೊಳಗೆ ಮತ್ತೆ ಅವುಗಳನ್ನು ಸಾಗಿಸಲು ಈ ಆನೆಗಳು ವಿಶೇಷ ಸಹಾಯವನ್ನು ನೀಡುತ್ತವೆ. ಈ ಆನೆಗಳ ಪಾಲನೆ, ಆಜ್ಞೆ ಮತ್ತು ಆಹಾರ, ಪಾನೀಯ ಮತ್ತು ನಿರ್ವಹಣೆಯಂತಹ ಇತರ ಅಗತ್ಯತೆಗಳನ್ನು ಒಳಗೊಂಡಂತೆ ನೋಡಿಕೊಳ್ಳಲು ಎಂಟು ಮಾವುತರನ್ನು ಕರೆತರಲಾಗಿದೆ ಎಂದು ಹೇಳಿದ್ದಾರೆ.

12 ವರ್ಷದ ನಿಸರ್ಗ, 12 ವರ್ಷದ ಮಣಿಕಂಠ, 7 ಮತ್ತು 14 ವರ್ಷ ವಯಸ್ಸಿನ ಇತರ ಎರಡು ಆನೆಗಳನ್ನು ತರಲಾಗಿದೆ. ಇವುಗಳ ಜೊತೆಗೆ 8 ಮಾವುತರನ್ನು ತರಲಾಗಿದೆ. ಅರಣ್ಯ ಸಚಿವ ಅರುಣ್ ಸಕ್ಸೇನಾ ಅವರು ಈ ಆನೆಗಳಿಗೆ ಸ್ವಾಗತಿಸಿ, ಪೂಜೆ ಸಲ್ಲಿಸಿದರು. ಆನೆಗಳು ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಲಿವೆ ಎಂದು ಸಕ್ಸೇನಾ ಹೇಳಿದರು.

ಪಿಲಿಭಿತ್ ಹುಲಿ ಸಂರಕ್ಷಿತ ಪ್ರದೇಶದ ಅಧಿಕಾರಿಗಳು ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗಳು ಆನೆಗಳಿಗೆ ಇಲ್ಲಿನ ಪರಿಸ್ಥಿತಿಗಳಿಗೆ ಹೊಂದಿಕೊಳ್ಳಲು ಸಹಾಯ ಮಾಡುವಲ್ಲಿ ಕೆಲಸ ಮಾಡುತ್ತಾರೆ ಎಂದು ಖಂಡೇಲ್ವಾಲ್ ಹೇಳಿದರು.

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?