AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ 4 ವಕೀಲರ ಹೆಸರು ಶಿಫಾರಸು

Karnataka High Court: ವಕೀಲರಾದ ಅನಂತ್ ರಾಮನಾಥ್ ಹೆಗ್ಡೆ, ಸಿ.ಎಂ.ಪೂಣಚ್ಚ, ಎಸ್. ರಾಚಯ್ಯ, ಕೆ.ಎಸ್.ಹೇಮಲೇಖಾ ಅವರ ಹೆಸರುಗಳನ್ನು ಶಿಫಾರಸು ಮಾಡಲಾಗಿದೆ. ಈ ನಾಲ್ವರೂ ಹೈಕೋರ್ಟ್‌ನ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ 4 ವಕೀಲರ ಹೆಸರು ಶಿಫಾರಸು
ಕರ್ನಾಟಕ ಹೈಕೋರ್ಟ್​
TV9 Web
| Edited By: |

Updated on:Oct 08, 2021 | 3:45 PM

Share

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿಗಳಾಗಿ 4 ವಕೀಲರ ಹೆಸರನ್ನು ಸುಪ್ರೀಂಕೋರ್ಟ್‌ನ ಕೊಲಿಜಿಯಂನಿಂದ ಶಿಫಾರಸು ಮಾಡಲಾಗಿದೆ. ವಕೀಲರಾದ ಅನಂತ್ ರಾಮನಾಥ್ ಹೆಗ್ಡೆ, ಸಿ.ಎಂ.ಪೂಣಚ್ಚ, ಎಸ್. ರಾಚಯ್ಯ, ಕೆ.ಎಸ್.ಹೇಮಲೇಖಾ ಅವರ ಹೆಸರುಗಳನ್ನು ಶಿಫಾರಸು ಮಾಡಲಾಗಿದೆ. ಈ ನಾಲ್ವರೂ ಹೈಕೋರ್ಟ್‌ನ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕರ್ನಾಟಕ ಹೈಕೋರ್ಟ್​ಗೆ ನ್ಯಾಯಮೂರ್ತಿ ನೇಮಕ ಮಾಡಬೇಕು ಎಂದು ಸುಪ್ರೀಂಕೋರ್ಟ್​ನ ಕೊಲಿಜಿಯಂ ಕೇಂದ್ರಕ್ಕೆ ಶಿಫಾರಸು ಮಾಡಿತ್ತು. ವಕೀಲ ನಾಗೇಂದ್ರ ನಾಯಕ್ ನೇಮಕಕ್ಕೆ ಮತ್ತೊಮ್ಮೆ ಶಿಫಾರಸು ಮಾಡಿತ್ತು. ಈ ಬಗ್ಗೆ ಹಿಂದೆಯೂ ಕೊಲಿಜಿಯಂ ಶಿಫಾರಸು ಮಾಡಿತ್ತು. ಆದರೆ, ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ. ಹಾಗಾಗಿ, ಮಾರ್ಚ್ 2ರ ಕೊಲಿಜಿಯಂ ಸಭೆಯಲ್ಲಿ ಮತ್ತೊಮ್ಮೆ ಶಿಫಾರಸು ಮಾಡಲಾಗಿತ್ತು.

ಇದನ್ನೂ ಓದಿ: 

ಸಚಿವರ ಮನೆ ಬಳಿ ರಸ್ತೆ ಉತ್ತಮಗೊಂಡರೆ ಸಾಲದು; ಬಡವರ ಮನೆ ಬಳಿ ರಸ್ತೆಯೂ ಸರಿಯಾಗಬೇಕು: ಹೈಕೋರ್ಟ್

ಅರಣ್ಯ ಉತ್ಪನ್ನಗಳಿಂದ ಮಾನವ ತಯಾರಿಸಿದ ಉತ್ಪನ್ನಗಳು ಕೂಡಾ ಅರಣ್ಯ ಉತ್ಪನ್ನಗಳು ಎಂಬ ಹಿಂದಿನ ತೀರ್ಪು ನಿರಾಕರಿಸಿದ ಸುಪ್ರೀಂಕೋರ್ಟ್

Published On - 3:24 pm, Fri, 8 October 21

Follow Us
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ