AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ 4 ವಕೀಲರ ಹೆಸರು ಶಿಫಾರಸು

Karnataka High Court: ವಕೀಲರಾದ ಅನಂತ್ ರಾಮನಾಥ್ ಹೆಗ್ಡೆ, ಸಿ.ಎಂ.ಪೂಣಚ್ಚ, ಎಸ್. ರಾಚಯ್ಯ, ಕೆ.ಎಸ್.ಹೇಮಲೇಖಾ ಅವರ ಹೆಸರುಗಳನ್ನು ಶಿಫಾರಸು ಮಾಡಲಾಗಿದೆ. ಈ ನಾಲ್ವರೂ ಹೈಕೋರ್ಟ್‌ನ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ 4 ವಕೀಲರ ಹೆಸರು ಶಿಫಾರಸು
ಕರ್ನಾಟಕ ಹೈಕೋರ್ಟ್​
TV9 Web
| Updated By: guruganesh bhat|

Updated on:Oct 08, 2021 | 3:45 PM

Share

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿಗಳಾಗಿ 4 ವಕೀಲರ ಹೆಸರನ್ನು ಸುಪ್ರೀಂಕೋರ್ಟ್‌ನ ಕೊಲಿಜಿಯಂನಿಂದ ಶಿಫಾರಸು ಮಾಡಲಾಗಿದೆ. ವಕೀಲರಾದ ಅನಂತ್ ರಾಮನಾಥ್ ಹೆಗ್ಡೆ, ಸಿ.ಎಂ.ಪೂಣಚ್ಚ, ಎಸ್. ರಾಚಯ್ಯ, ಕೆ.ಎಸ್.ಹೇಮಲೇಖಾ ಅವರ ಹೆಸರುಗಳನ್ನು ಶಿಫಾರಸು ಮಾಡಲಾಗಿದೆ. ಈ ನಾಲ್ವರೂ ಹೈಕೋರ್ಟ್‌ನ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕರ್ನಾಟಕ ಹೈಕೋರ್ಟ್​ಗೆ ನ್ಯಾಯಮೂರ್ತಿ ನೇಮಕ ಮಾಡಬೇಕು ಎಂದು ಸುಪ್ರೀಂಕೋರ್ಟ್​ನ ಕೊಲಿಜಿಯಂ ಕೇಂದ್ರಕ್ಕೆ ಶಿಫಾರಸು ಮಾಡಿತ್ತು. ವಕೀಲ ನಾಗೇಂದ್ರ ನಾಯಕ್ ನೇಮಕಕ್ಕೆ ಮತ್ತೊಮ್ಮೆ ಶಿಫಾರಸು ಮಾಡಿತ್ತು. ಈ ಬಗ್ಗೆ ಹಿಂದೆಯೂ ಕೊಲಿಜಿಯಂ ಶಿಫಾರಸು ಮಾಡಿತ್ತು. ಆದರೆ, ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ. ಹಾಗಾಗಿ, ಮಾರ್ಚ್ 2ರ ಕೊಲಿಜಿಯಂ ಸಭೆಯಲ್ಲಿ ಮತ್ತೊಮ್ಮೆ ಶಿಫಾರಸು ಮಾಡಲಾಗಿತ್ತು.

ಇದನ್ನೂ ಓದಿ: 

ಸಚಿವರ ಮನೆ ಬಳಿ ರಸ್ತೆ ಉತ್ತಮಗೊಂಡರೆ ಸಾಲದು; ಬಡವರ ಮನೆ ಬಳಿ ರಸ್ತೆಯೂ ಸರಿಯಾಗಬೇಕು: ಹೈಕೋರ್ಟ್

ಅರಣ್ಯ ಉತ್ಪನ್ನಗಳಿಂದ ಮಾನವ ತಯಾರಿಸಿದ ಉತ್ಪನ್ನಗಳು ಕೂಡಾ ಅರಣ್ಯ ಉತ್ಪನ್ನಗಳು ಎಂಬ ಹಿಂದಿನ ತೀರ್ಪು ನಿರಾಕರಿಸಿದ ಸುಪ್ರೀಂಕೋರ್ಟ್

Published On - 3:24 pm, Fri, 8 October 21

ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ