AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ 4 ವಕೀಲರ ಹೆಸರು ಶಿಫಾರಸು

Karnataka High Court: ವಕೀಲರಾದ ಅನಂತ್ ರಾಮನಾಥ್ ಹೆಗ್ಡೆ, ಸಿ.ಎಂ.ಪೂಣಚ್ಚ, ಎಸ್. ರಾಚಯ್ಯ, ಕೆ.ಎಸ್.ಹೇಮಲೇಖಾ ಅವರ ಹೆಸರುಗಳನ್ನು ಶಿಫಾರಸು ಮಾಡಲಾಗಿದೆ. ಈ ನಾಲ್ವರೂ ಹೈಕೋರ್ಟ್‌ನ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ 4 ವಕೀಲರ ಹೆಸರು ಶಿಫಾರಸು
ಕರ್ನಾಟಕ ಹೈಕೋರ್ಟ್​
TV9 Web
| Edited By: |

Updated on:Oct 08, 2021 | 3:45 PM

Share

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿಗಳಾಗಿ 4 ವಕೀಲರ ಹೆಸರನ್ನು ಸುಪ್ರೀಂಕೋರ್ಟ್‌ನ ಕೊಲಿಜಿಯಂನಿಂದ ಶಿಫಾರಸು ಮಾಡಲಾಗಿದೆ. ವಕೀಲರಾದ ಅನಂತ್ ರಾಮನಾಥ್ ಹೆಗ್ಡೆ, ಸಿ.ಎಂ.ಪೂಣಚ್ಚ, ಎಸ್. ರಾಚಯ್ಯ, ಕೆ.ಎಸ್.ಹೇಮಲೇಖಾ ಅವರ ಹೆಸರುಗಳನ್ನು ಶಿಫಾರಸು ಮಾಡಲಾಗಿದೆ. ಈ ನಾಲ್ವರೂ ಹೈಕೋರ್ಟ್‌ನ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕರ್ನಾಟಕ ಹೈಕೋರ್ಟ್​ಗೆ ನ್ಯಾಯಮೂರ್ತಿ ನೇಮಕ ಮಾಡಬೇಕು ಎಂದು ಸುಪ್ರೀಂಕೋರ್ಟ್​ನ ಕೊಲಿಜಿಯಂ ಕೇಂದ್ರಕ್ಕೆ ಶಿಫಾರಸು ಮಾಡಿತ್ತು. ವಕೀಲ ನಾಗೇಂದ್ರ ನಾಯಕ್ ನೇಮಕಕ್ಕೆ ಮತ್ತೊಮ್ಮೆ ಶಿಫಾರಸು ಮಾಡಿತ್ತು. ಈ ಬಗ್ಗೆ ಹಿಂದೆಯೂ ಕೊಲಿಜಿಯಂ ಶಿಫಾರಸು ಮಾಡಿತ್ತು. ಆದರೆ, ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ. ಹಾಗಾಗಿ, ಮಾರ್ಚ್ 2ರ ಕೊಲಿಜಿಯಂ ಸಭೆಯಲ್ಲಿ ಮತ್ತೊಮ್ಮೆ ಶಿಫಾರಸು ಮಾಡಲಾಗಿತ್ತು.

ಇದನ್ನೂ ಓದಿ: 

ಸಚಿವರ ಮನೆ ಬಳಿ ರಸ್ತೆ ಉತ್ತಮಗೊಂಡರೆ ಸಾಲದು; ಬಡವರ ಮನೆ ಬಳಿ ರಸ್ತೆಯೂ ಸರಿಯಾಗಬೇಕು: ಹೈಕೋರ್ಟ್

ಅರಣ್ಯ ಉತ್ಪನ್ನಗಳಿಂದ ಮಾನವ ತಯಾರಿಸಿದ ಉತ್ಪನ್ನಗಳು ಕೂಡಾ ಅರಣ್ಯ ಉತ್ಪನ್ನಗಳು ಎಂಬ ಹಿಂದಿನ ತೀರ್ಪು ನಿರಾಕರಿಸಿದ ಸುಪ್ರೀಂಕೋರ್ಟ್

Published On - 3:24 pm, Fri, 8 October 21

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ