AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಗೃಹ ಕಚೇರಿಗೂ ವಕ್ಕರಿಸಿದ ಕೊರೊನಾ! ಮಹಿಳಾ ಪೇದೆ ಸೇರಿ ನಾಲ್ವರಿಗೆ ಸೋಂಕು

ಬೆಂಗಳೂರು: ಈಗ ಎಲ್ಲಿ ಕೇಳಿದ್ರೂ ಕೊರೊನಾ ಜಪ, ಕೊರೊನಾ ಸೋಂಕಿನದ್ದೇ ಆತಂಕ. ದೇಶಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಈ ಮಹಾಮಾರಿ, ಈಗಾಗಲೇ ಲಕ್ಷಾಂತರ ಜನರಿಗೆ ಹಬ್ಬಿದೆ. ರಾಜಧಾನಿಯಲ್ಲೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಮಧ್ಯೆ ಸಿಎಂ ಗೃಹ ಕಚೇರಿ ಕೃಷ್ಣಾದ ನಾಲ್ವರು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಗೃಹ ಕಚೇರಿ ಕೃಷ್ಣಾದ ಮಹಿಳಾ ಕಾನ್ಸ್‌ಟೇಬಲ್‌, ARSI, ಅಗ್ನಿಶಾಮಕ ಸಿಬ್ಬಂದಿ ಹಾಗೂ ಎಲೆಕ್ಟ್ರಿಷಿಯನ್‌ಗೆ ಕೊರೊನಾ ಸೋಂಕು ಪಾಸಿಟಿವ್‌ ಬಂದಿದೆ. ಒಬ್ಬರನ್ನ ಈಗಾಗಲೇ ಕೋವಿಡ್ ಆಸ್ಪತ್ರೆಗೆ ಶಿಫ್ಟ್ […]

ಸಿಎಂ ಗೃಹ ಕಚೇರಿಗೂ ವಕ್ಕರಿಸಿದ ಕೊರೊನಾ! ಮಹಿಳಾ ಪೇದೆ ಸೇರಿ ನಾಲ್ವರಿಗೆ ಸೋಂಕು
ಸಾಧು ಶ್ರೀನಾಥ್​
|

Updated on:Jun 25, 2020 | 4:09 PM

Share

ಬೆಂಗಳೂರು: ಈಗ ಎಲ್ಲಿ ಕೇಳಿದ್ರೂ ಕೊರೊನಾ ಜಪ, ಕೊರೊನಾ ಸೋಂಕಿನದ್ದೇ ಆತಂಕ. ದೇಶಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಈ ಮಹಾಮಾರಿ, ಈಗಾಗಲೇ ಲಕ್ಷಾಂತರ ಜನರಿಗೆ ಹಬ್ಬಿದೆ. ರಾಜಧಾನಿಯಲ್ಲೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.

ಈ ಮಧ್ಯೆ ಸಿಎಂ ಗೃಹ ಕಚೇರಿ ಕೃಷ್ಣಾದ ನಾಲ್ವರು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಗೃಹ ಕಚೇರಿ ಕೃಷ್ಣಾದ ಮಹಿಳಾ ಕಾನ್ಸ್‌ಟೇಬಲ್‌, ARSI, ಅಗ್ನಿಶಾಮಕ ಸಿಬ್ಬಂದಿ ಹಾಗೂ ಎಲೆಕ್ಟ್ರಿಷಿಯನ್‌ಗೆ ಕೊರೊನಾ ಸೋಂಕು ಪಾಸಿಟಿವ್‌ ಬಂದಿದೆ. ಒಬ್ಬರನ್ನ ಈಗಾಗಲೇ ಕೋವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಟಿವಿ9ಗೆ ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇವರು ಪ್ರತಿದಿನ ಕೃಷ್ಣಾದಲ್ಲಿ ಕೆಲಸ ಮಾಡುವವರಲ್ಲ ಕೊರೊನಾ ಪಾಸಿಟಿವ್ ಬಂದಿರುವವರು ಪ್ರತಿದಿನ ಕೃಷ್ಣಾದಲ್ಲಿ ಕೆಲಸ ಮಾಡುವವರಲ್ಲ. ಪೊಲೀಸ್ ಸಿಬ್ಬಂದಿ 15 ದಿನಗಳಿಗೊಮ್ಮೆ ಬದಲಾಗುತ್ತಾರೆ. ಇಂದು ಪಾಸಿಟಿವ್ ಬಂದಿರುವ ಇಬ್ಬರು ಜೂನ್ ತಿಂಗಳಿನಲ್ಲಿ ಕೃಷ್ಣಾದಲ್ಲಿ ಕೆಲಸ ಮಾಡಿಲ್ಲ. ಮೇ ತಿಂಗಳಿನಲ್ಲಿ ಕೆಲಸ ನಿರ್ವಹಿಸಿದ್ದರು.

ಈ ಹಿಂದೆ ಕೆಲಸ ನಿರ್ವಹಿಸಿದ್ದ ಎಲ್ಲಾ ಸಿಬ್ಬಂದಿಯನ್ನು ಕರೆಸಿ ಮಂಗಳವಾರ ಟೆಸ್ಟ್ ಮಾಡಲಾಗಿತ್ತು. ಪಾಸಿಟಿವ್ ಬಂದಿರುವ ಇಬ್ಬರು ಈಗ ಕೃಷ್ಣಾದಲ್ಲಿ ಕೆಲಸ ಮಾಡ್ತಿಲ್ಲ, ಬೇರೆ ಕಡೆ ಕೆಲಸ ಮಾಡ್ತಿದ್ದಾರೆ. ಅಲ್ಲದೆ, ಎಲೆಕ್ಟ್ರಿಷಿಯನ್ ಕೆಲಸ ಮಾಡಿ ಒಂದು ತಿಂಗಳಾಗಿದೆ.‌ ನಾಳೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮತ್ತೊಮ್ಮೆ ಸ್ಯಾನಿಟೈಸ್​ ಮಾಡಲಾಗುತ್ತೆ.

Published On - 3:04 pm, Thu, 25 June 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!